Wednesday, September 9, 2026

Chaluvarayaswamy

‘ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರಿಕೆವಹಿಸಿ’

ಬೆಂಗಳೂರು, ಮೇ.30: ಮುಂಗಾರು ಹಂಗಾಮು ಆರಂಭವಾಗುತ್ತಿದ್ದು ಬಿತ್ತನೆ ಬೀಜ, ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ಎಚ್ಚರಿಕೆವಹಿಸಿ ಎಂದು ಕೃಷಿ ಸಚಿವ ಚಲವರಾಯಸ್ವಾಮಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಕೃಷಿ ಇಲಾಖೆ ಜವಾಬ್ದಾರಿವಹಿಸಿಕೊಂಡ ಬಳಿಕ ಇಂದು ವಿಧಾನಸೌಧದಲ್ಲಿ ಮೊದಲ ಬಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಪರಿಚಯಾತ್ಮಕ ಹಾಗೂ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ವೇಳೆ...

ರೈತರಿಗೆ ಸರ್ಕಾರ ಪರಿಹಾರ ನೀಡಲಿ, ಕೊರೊನಾ ಮುಗಿಯ ವರೆಗೆ ಮನೆಯಲ್ಲೇ ಇರಿ – ಚಲುವರಾಯಸ್ವಾಮಿ

ಕರ್ನಾಟಕ ಟಿವಿ : ನಾಗಮಂಗಲ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ರೈತರ ಬೆಳೆಗಳಾದ ಎಲೆಕೋಸು ಕಲ್ಲಂಗಡಿ ಸಂಪಿಗೆ ಹೂವು ಟಮೋಟೋ ತರಕಾರಿಗಳು ಸಾಕಷ್ಟು ನಷ್ಟವನ್ನು ರೈತರು ಅನುಭವಿಸಿದ್ದು ಮಾಜಿ ಸಚಿವರುಗಳಾದ ಚೆಲುವರಾಯಸ್ವಾಮಿ ಹಾಗೂ ನರೇಂದ್ರಸ್ವಾಮಿ ಭೇಟಿ ನೀಡಿ ರೈತರ ಕಷ್ಟನಷ್ಟಗಳನ್ನು ಆಲಿಸಿ ಸಂತೈಸಿದರು.  ಇಂದು ಬಿಂಡಿಗನವಿಲೆ ಹೋಬಳಿಯ ಶಿವನಹಳ್ಳಿ ಗ್ರಾಮದ ರೈತರ ಶಿವರಾಜು ಬೆಳೆದಂತಹ ಸಂಪಿಗೆ ಹೂವು ಕಟಾವಿಗೆ ಬಂದಿದ್ದು ಯಾರು...

ಮಾಜಿ ಶಾಸಕರಿಂದ ಡಿಕೆಶಿಗೆ ನೈತಿಕ ಬೆಂಬಲ

ಕರ್ನಾಟಕ ಟಿವಿ : ಇಡಿ ವಿಚಾರಣೆಯಿಂದ ಜರ್ಜರಿತವಾಗಿರುವ ಡಿಕೆಶಿಗೆ ನೈತಿಕ ಬೆಂಬಲ ಸೂಚಿಸಲು ಮಾಜಿ ಶಾಸಕರ ದಂಡು ದೆಹಲಿಗೆ ದೌಡಾಯಿಸಿದೆ. ಮಾಜಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಳವಳ್ಳಿ ಮಾಜಿ ಶಾಸಕ ನರೇಂದ್ರಸ್ವಾಮಿ, ಮಾಗಡಿ ಮಾಜಿ ಶಾಸಕ ಬಾಲಕೃಷ್ಣ, ಮಂಡ್ಯ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಗಣಿಗ ರವಿ, ಕಾಂಗ್ರೆಸ್ ಯುವ ಮುಖಂಡ ರಘುವೀರ್ ಗೌಡ ಡಿಕೆಶಿ...
- Advertisement -spot_img

Latest News

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಮ*ರ್ ಕೇಸ್ ಹಿಂದೆ ಓಡಿದ ಮಹಿಳಾ ಪೇದೆಯ ಕಥೆ

Movie Review: ಬಬಿತಾ ಸಿಂಗ್ ರಿಪೋರ್ಟಿಂಗ್.. ಅಮೇಜಾನ್ ಪ್ರೈಮ್‌ನಲ್ಲಿ ಈ ಸಿನಿಮಾ ಲಭ್ಯವಿದೆ. ಪೋಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಬಬಿತಾ ಎಂಬ ಮಹಿಳೆಯ ಜೀವನದ ಕಥೆ...
- Advertisement -spot_img