Sunday, April 20, 2025

chamaraj nagara

ಚಾಮರಾಜನಗರ : ಮಲೆಮಹದೇಶ್ವರನ ಆಶೀರ್ವಾದ ಪಡೆದ ಸಿಎಂ ಸಿದ್ದರಾಮಯ್ಯ

Chamarajnagara News : ಹಣೆಗೆ ತಿಲಕ ಕೈಯಲ್ಲಿ ದಂಡ ಭಕ್ತಿ ಪರವಶವಾಗಿ ಕಂಡು ಬಂದ್ರು ನಮ್ಮ ರಾಜ್ಯದ ಸಿಎಂ ಅಷ್ಟೇ ಅಲ್ಲ ವಧೂ ವರರಿಗೆ ಆಶೀರ್ವಾದವನ್ನೂ ನೀಡಿದರು. ಅದು ಎಲ್ಲಿ ಅಂತೀರಾ ಇಲ್ಲಿದೆ ನೋಡಿ ಡೀಟೈಲ್ಸ್.... ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿಗಳಿಗೆ ಜಾನಪದ ಕಲಾ ತಂಡಗಳಿಂದ ಪೂರ್ಣ ಕುಂಭ...

ಗಡಿವಿಚಾರದ ಬಗ್ಗೆ ರಾಜ್ಯ ಅಚಲ ನಿಲುವು : ಸಿಎಂ ಬಸವರಾಜ ಬೊಮ್ಮಾಯಿ

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿ ನಾಳೆ ನವದೆಹಲಿಯ ಪ್ರವಾಸ ಕೈಗೊಳ್ಳುತ್ತಿದ್ದು, ಗಡಿವಿಚಾರದ ಬಗ್ಗೆ ಚರ್ಚಿಸಲು ಬೆಳಗಾವಿ ಉಸ್ತುವಾರಿ ಸಚಿವರು, ಎಜಿ, ಗೃಹಸಚಿವರು ಇರಲಿದ್ದಾರೆ. ರಾಜ್ಯ ಪುನರ್ರಚನೆ ನಂತರದ ಎಲ್ಲ ಬೆಳವಣಿಗೆಗಳು , ಗಡಿಗಳ ಬಗ್ಗೆ ರಾಜ್ಯದ ಅಚಲವಾದ ನಿಲುವನ್ನು ನಾಳಿನ ಸಭೆಯಲ್ಲಿ...

ಎನ್. ಮಹೇಶ್ ವಿರುದ್ಧ ದಲಿತ ಸಂಘರ್ಷ ಸಮಿತಿ ವತಿಯಿಂದ ಚಾಮರಾಜನಗರದಲ್ಲಿ ಪ್ರತಿಭಟನೆ

www.karnatakatv.net : ಚಾಮರಾಜನಗರ: ಬಿಜೆಪಿ ಸೇರ್ಪಡೆಗೊಂಡ ಬಿ ಎಸ್ ಪಿ ಉಚ್ಚಾಟಿತ ಶಾಸಕ ಎನ್. ಮಹೇಶ್ ವಿರುದ್ದ ಚಾಮರಾಜನಗರದಲ್ಲಿ ದಲಿತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಚಾಮರಾಜನಗರ ಶ್ರೀ ಚಾಮರಾಜೇಶ್ವರ ದೇವಾಲಯದ‌ ಮುಂಭಾಗ ಸಮಾವೇಶಗೊಂಡ ದಲಿತ ಸಂಘಟನೆಗಳ ಕಾರ್ಯಕರ್ತರು ಶಾಸಕ ಎನ್‌ ಮಹೇಶ್ ಪಕ್ಷಾಂತರ ಬಗ್ಗೆ ಅಕ್ರೋಶ ವ್ಯಕ್ತ ಪಡಿಸಿ ಪ್ರತಿಭಟಿಸಿದರು. ಕಳೆದ ಸಲ ಮೈತ್ರಿ ಸರ್ಕಾರದ...
- Advertisement -spot_img

Latest News

Spiritual: ನಾವು ಮಾಡುವ ಈ ತಪ್ಪುಗಳೇ ನಮ್ಮನ್ನು ದಾರಿದ್ರ್ಯಕ್ಕೆ ದೂಡುತ್ತದೆ

Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ...
- Advertisement -spot_img