Thursday, April 2, 2026

chamaraja nagara

ಚಾಮರಾಜನಗರ ಮೈಸೂರು ಜಿಲ್ಲೆಯಲ್ಲಿ ಸಫಾರಿಗೆ ಬ್ರೇಕ್‌?

ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ದಿನೇದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಗಂಭೀರ ಎಚ್ಚರಿಕೆ ನೀಡಿದ್ದಾರೆ. ಅವರು ಭಾನುವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅರಣ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ — ಮಾನವ ಪ್ರಾಣಿ ಸಂಘರ್ಷ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳದಿದ್ದರೆ ಸಫಾರಿ ನಿರ್ಬಂಧಕ್ಕೆ...

ಹುಲಿ ಯೋಜನೆ ವನ್ಯಜೀವಿ ಮಂಡಳಿಯ ಮುಂದಿದ್ದು, ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವ ಬೆಟ್ಟಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾತನಾಡಿ ಹುಲಿ ಯೋಜನೆ ವನ್ಯಜೀವಿ ಮಂಡಳಿಯ ಮುಂದಿದ್ದು, ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ. ಈ ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಇಲ್ಲಿನ ಜನವಸತಿಗೆ ತೊಂದರೆಯಾಗುವ ಬಗ್ಗೆ ಕೆಲವು ಸಂದೇಹಗಳು ವ್ಯಕ್ತವಾಗಿದ್ದು, ಈ ಬಗ್ಗೆ...

ಚಾಮರಾಜೇಶ್ವರ ರಥದ ಚಕ್ರಕ್ಕೆ ಪೂಜೆ ನೆರವೇರಿಸಿದ ಶಾಸಕ ಸಿ ಪುಟ್ಟರಂಗಶೆಟ್ಟಿ

www.karnatakatv.net : ಚಾಮರಾಜನಗರ: ನೂತನ ಚಾಮರಾಜೇಶ್ವರ  ರಥದ ಚಕ್ರಕ್ಕೆ ಪೂಜೆ ನೆರವೇರಿಸಿ ರಥದ ಚಕ್ರಗಳನ್ನು  ಬರಮಾಡಿಕೊಂಡ ಶಾಸಕ ಸಿ ಪುಟ್ಟರಂಗಶೆಟ್ಟಿ ಅವರು ಚಾಮರಾಜನಗರ ಪ್ರಸಿದ್ಧ ಶ್ರೀ ಚಾಮರಾಜೇಶ್ವರ ದೇವಸ್ಥಾನಕ್ಕೆ ನೂತನ ರಥದ ಚಕ್ರಗಳನ್ನು ಬರಮಾಡಿಕೊಂಡ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿ ಮಾಜಿ ಸಚಿವರು ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ ಪುಟ್ಟರಂಗಶೆಟ್ಟಿ ಅವರು ಮಾಜಿ ಮುಖ್ಯಮಂತ್ರಿ...
- Advertisement -spot_img

Latest News

Political News: KRS ಪಕ್ಷ 200 ಕೋಟಿ ಲಂಚ ಉಳಿಸಿದೆ : Ravi Krishna Reddy Exclusive Podcast

Political News: ಈ ಮುನ್ನ ಆಮ್ ಆದ್ಮಿ ಪಕ್ಷದಲ್ಲಿ ಇದ್ದ ರವಿಕೃಷ್ಣ ರೆಡ್ಡಿಯವರು ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ನೂತನ ಪಕ್ಷ ಕೆಆರ್ಎಸ್ ಬಗ್ಗೆ ಮಾತನಾಡಿದ್ದಾರೆ. https://youtu.be/oX1lbKgYBzA ಕೆಆರ್‌ಎಸ್ ಪಕ್ಷ...
- Advertisement -spot_img