Monday, January 26, 2026

Chamarajanagar

ಚಾಮರಾಜನಗರದಲ್ಲಿ ಸಿಎಂ ಪವರ್‌ ಶೋ : ಅಧಿಕಾರ ಗಟ್ಟಿ ಎಂಬ ಮುನ್ಸೂಚನೆಯೇ?

ಬಿಹಾರ ಚುನಾವಣಾ ಫಲಿತಾಂಶದ ರಾಜಕೀಯ ಪರಿಣಾಮಗಳ ನಡುವೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ‘ಅಧಿಕಾರ ಗಟ್ಟಿಯಾಗುತ್ತಿದೆ’ ಎಂಬ ಸಂದೇಶದೊಡನೆ ನವೆಂಬರ್ 20ರಂದು ಚಾಮರಾಜನಗರಕ್ಕೆ ಆಗಮಿಸುತ್ತಿದ್ದಾರೆ. ರಾಜ್ಯ ಮಟ್ಟದ 72ನೇ ಸಹಕಾರ ಸಪ್ತಾಹ ಸಮಾರೋಪ ಕಾರ್ಯಕ್ರಮಕ್ಕಾಗಿ ಜಿಲ್ಲಾಮಟ್ಟದಲ್ಲಿ ಭಾರೀ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಹಕಾರ ಇಲಾಖೆಯ ಆಶ್ರಯದಲ್ಲಿ ಹಾಗೂ ಜಿಲ್ಲೆಯ ಹಲವಾರು ಹಾಲು ಒಕ್ಕೂಟಗಳ ಸಹಯೋಗದಲ್ಲಿ ಸಮಾರೋಪ ಸಮಾರಂಭವನ್ನು...

5 ಹುಲಿ ಸಾವಿನ ಊರಿನಲ್ಲಿ ಮತ್ತೊಂದು ಕಳೆಬರ ಪತ್ತೆ!

ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳು ಸಾವಿಗೀಡಾಗಿದ್ದ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ಆ ನಂತರ ಹುಲಿಗಳ ರಕ್ಷಣೆ ನಿಟ್ಟಿನಲ್ಲಿ ಕಠಿಣ ಕ್ರಮಗಳನ್ನು ಅರಣ್ಯ ಇಲಾಖೆ ತೆಗೆದುಕೊಂಡಿತ್ತು. ಆದರೆ, ಮಾದಪ್ಪನ ಬೆಟ್ಟದ ತಪ್ಪಲಲ್ಲಿ ಮತ್ತೊಂದು ಕಳೇಬರ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಬೇಟೆಗಾರರು ಸಕ್ರಿಯರಾಗಿರುವ ಅನುಮಾನ ಸೃಷ್ಟಿಯಾಗಿದೆ. ಹನೂರು ತಾಲ್ಲೂಕಿನಲ್ಲಿ ಮಣ್ಣಿನಲ್ಲಿ ಮರೆಮಾಚಿ ಇಡಲಾಗಿದ್ದ...

4 ಹುಲಿಗಳ ಕೊಲೆ? ಮಹದೇಶ್ವರ ಬೆಟ್ಟದಲ್ಲಿ ವಿಷ ಹಾಕಿದ್ರಾ?

https://youtu.be/5fAo1grWZko?si=PD0OVuoKeF50yPkK   ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ, 4 ಹುಲಿಗಳು ಅಸಹಜವಾಗಿ ಸಾವನ್ನಪ್ಪಿವೆ. 1 ತಾಯಿ ಹುಲಿ - 3 ಹುಲಿ ಮರಿಗಳು ಸಾವನ್ನಪ್ಪಿದ್ದು, ನಿನ್ನೆ ಹುಲಿಗಳ ಮೃತದೇಹಗಳು ಪತ್ತೆಯಾಗಿವೆ. ಹುಲಿಗಳ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅಪರ...

ಜೂನ್.13ರಂದು ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ: ರಾಜ್ಯ ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆ ಘೋಷಣೆ

https://www.youtube.com/watch?v=KkMZPfLd5eo&t=70s ಬೆಂಗಳೂರು: ದಿನಾಂಕ 13-06-2022ರಂದು 2 ಪದವೀಧರ, 2 ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂದು ಮತದಾನ ನಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ, ಶಾಲಾ-ಕಾಲೇಜು, ಖಾಸಗಿ ಸಂಸ್ಧೆಗಳು ಸೇರಿದಂತೆ ಎಲ್ಲದಕ್ಕು ರಜೆಯನ್ನು ಘೋಷಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ಈ ಬಗ್ಗೆ ಅಧಿಸೂಚನೆ ಹೊರಡಿಸಿದ್ದು, ದಿನಾಂಕ 13-06-2022ರಂದು ವಾಯುವ್ಯ ಪದವೀಧರ ಕ್ಷೇತ್ರ, ದಕ್ಷಿಣ ಪದವೀಧರ ಕ್ಷೇತ್ರಗಳು ಹಾಗೂ ವಾಯುವ್ಯ ಶಿಕ್ಷಕರ...

Chamaraja nagar : ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ..!

ಚಾಮರಾಜನಗರ : ಚಿತ್ರದುರ್ಗ (Chitradurga) ಜಿಲ್ಲೆಯ ಚಳ್ಳಕೆರೆ ತಾಲೂಕು (Challakere Taluk) ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಸಂಘ ಚಾಮರಾಜನಗರ (Chamaraja nagara) ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ...

ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಕೊಚ್ಚಿ ಹೋದ ಯುವಕ.

ಚಾಮರಾಜನಗರ : ಕಾವೇರಿ ನದಿಯಲ್ಲಿ ಸ್ನಾನ ಮಾಡಲು ಹೋಗಿ ಮೊಹಮ್ಮದ್ ಪೈಜರ್ (21 ) ನದಿಯಲ್ಲಿ ಕೊಚ್ಚಿಹೋದ ಘಟನೆ ಕೊಳ್ಳೆಗಾಲ ತಾಲ್ಲೂಕಿನ ಶಿವನ ಸಮುದ್ರದ ಬಳಿ ನಡೆದಿದೆ .ವೀಕೆಂಡ್ ಹಿನ್ನೆಲೆಯಲ್ಲಿ ಬೆಂಗಳೂರಿನಿoದ ನಾಲ್ವರು ಯುವಕರು ಶಿವನ ಸಮುದ್ರ ಸಮೀಪದ ಜಲಪಾತ ವೀಕ್ಷಣೆಗೆ ಬಂದಿದ್ದರು . ಈ ಶಿವನ ಸಮುದ್ರದಲ್ಲಿ ನಾಲ್ಕು ಜನ ನೀರಿಗಿಳಿದಿದ್ದರು ನಾಲ್ವರ...

ವರುಣಾರ್ಭಟಕ್ಕೆ ನಲುಗಿದ ಬೇಡರಪುರ

ರಾಜ್ಯಾದ್ಯಂತ ಮಳೆಯ ಆರ್ಭಟ ಜೋರಾಗಿದ್ದು ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಜನಸಾಮಾನ್ಯರು ಅಸ್ಥವ್ಯಸ್ಥರಾಗಿದ್ದಾರೆ , ಇನ್ನೂ ಈ ಮಳೆಯ ಬಿಸಿ ಚಾಮರಾಜನಗರಕ್ಕೂ ಸಹ ಬಿಟ್ಟಿಲ್ಲ . ಚಾಮರಾಜನಗರ ತಾಲೂಕಿನ ಬೇಡರಪುರ ಗ್ರಾಮದಲ್ಲಿ ಬುಧವಾರದಿಂದ ಬಾರೀ ಮಳೆ ಸುರಿದಿದೆ , ಈ ಅತಿಯಾದ ಮಳೆಯ ನೀರು ಗ್ರಾಮದೊಳಗೆ ನುಗ್ಗಿ ಬಾರಿ ಅವಾಂತರವನ್ನು ಸೃಷ್ಟಿ ಮಾಡಿದೆ .ಇನ್ನೂ ಚರಂಡಿ...

ವ್ಯಾಘ್ರನ ದಾಳಿಗೆ 3 ಹಸುಗಳು ಸಾವು..!

www.karnatakatv.net: ಚಾಮರಾಜನಗರ : ಗುಂಡ್ಲುಪೇಟೆ ತಾಲೂಕಿನ ವಡಯನಪುರ ಗ್ರಾಮದಲ್ಲಿ ವ್ಯಾಘ್ರನ ದಾಳಿಗೆ 3 ಹಸುಗಳು ಪ್ರಾಣ ಬಿಟ್ಟಿವೆ. ಬಂಡೀಪುರದ ಬಫರ್ ಜೋನ್ ಗೆ ಹೊಂದಿಕೊoಡಿರುವ ಗ್ರಾಮ ಇದಾಗಿದ್ದು, ಕಾಡಿನಿಂದ ನಾಡಿಗೆ ಬರುವ ಪ್ರಾಣಿಗಳ ಸಂಖ್ಯೆ ಹೆಚ್ಚಾಗಿದೆ. ಈಗ ಗ್ರಾಮದ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ಸರಿಯಾದ ರೀತಿಯಲ್ಲಿ ಕರ್ತವ್ಯ...

ಶಾಲೆಯ ವಿದ್ಯಾರ್ಥಿಗಳಿಗೆ ಪಠ್ಯ ಸಾಮಗ್ರಿಗಳನ್ನು ವಿತರಣೆ ಮಾಡಿದ ದಾನಿಗಳು..!

www.karnatakatv.net: ಯಳಂದೂರು ತಾಲೂಕಿನ ಬನ್ನಿಸಾರಿಗೆ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ತಟ್ಟೆ ಲೋಟ ಪುಸ್ತಕ ಪೆನ್ ಮುಂತಾದ ವಸ್ತುಗಳ ವಿತರಣೆ ಮಾಡಿದರು. ಬೆಂಗಳೂರು ಮೂಲದ ಉದ್ಯಮಿ ಸಂದೇಶ್ ಮತ್ತು ಬಾಬುರವರಿಂದ ಶಾಲೆಯ ಮಕ್ಕಳಿಗೆ ದಾನ ಮಾಡಲಾಯಿತು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬನ್ನಿ ಸಾರಿಗೆಯಲ್ಲಿ ಇಂದು ಬೆಂಗಳೂರಿನ ಉದ್ಯಮಿಗಳಾದ ಸಂದೇಶ್ ಅವರು ಶಾಲಾ...

20 ತಿಂಗಳ ನಂತರ ಪೂರ್ಣ ಪ್ರಮಾಣದ ಶಾಲೆಗಳು ಓಪನ್ ..!

www.karnatakatv.net: ಗುಂಡ್ಲುಪೇಟೆ : ಮಹಾಮಾರಿ ಕೊರೊನಾದಿಂದ ರಾಜ್ಯಾದ್ಯಂತ ಮುಚ್ಚಲ್ಪಟ್ಟ ಶಾಲಾ-ಕಾಲೇಜುಗಳು 20 ತಿಂಗಳ ಬಳಿಕ ಇಂದು ಮತ್ತೆ ಓಪೆನ್ ಆಗಿವೆ. ಇಂದಿನಿoದ 1 ರಿಂದ 5 ನೇತರಗತಿಗಳು ಆರಂಭವಾಗಿದ್ದು, ಖುಷಿಯಿಂದ ಶಾಲೆಗಳತ್ತ ಮಕ್ಕಳು ಬರುತ್ತಿದ್ದಾರೆ. ಕೊರೊನಾದ ಮುಂಜಾಗ್ರತಾ ಕ್ರಮಗಳ ಜೊತೆ ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳತ್ತ ಮುಖ ಮಾಡಿದ್ದ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಮೂರ್ತಿ ಹೂ ನೀಡುವ ಮೂಲಕ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img