Wednesday, January 21, 2026

Chamarajanagar Loksabha Constituency

ಏನಯ್ಯಾ, ನೀನೊಬ್ಬ ಲೀಡರ್ರಾ..? – ಸಚಿವರಿಗೆ ಸಿದ್ದು ಕ್ಲಾಸ್

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಧ್ರುವನಾರಾಯಣ್ ಸೋತಿರೋ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಪುಟ್ಟರಂಗ ಶೆಟ್ಟಿಗೆ ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಂಡಿದ್ದಾರೆ. ಮೈಸೂರಿನಲ್ಲಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯರನ್ನು ಭೇಟಿ ಮಾಡಲು ಪುಟ್ಟರಂಗ ಶೆಟ್ಟಿ ಬಂದಿದ್ದ ವೇಳೆ ಈ ಪ್ರಸಂಗ ನಡೆದಿದೆ. ಪುಟ್ಟರಂಗಶೆಟ್ಟಿಯನ್ನು ಕಂಡ ಸಿದ್ದು ಏಕಾಏಕಿ-'ಏನಯ್ಯ, ನಿಮ್ಮ ಭಾಗದಲ್ಲೇ ಅಂತರ ಕಡಿಮೆ ಬಂದಿದೆ....
- Advertisement -spot_img

Latest News

Tumakuru: ತ್ರಿವಿಧ ದಾಸೋಹಿಗಳಾದ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ಪುಣ್ಯ ಸ್ಮರಣೆ ಆಚರಣೆ

Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು. ತಿಪಟೂರು...
- Advertisement -spot_img