Monday, August 24, 2026

Chamarajanagar Loksabha Constituency

ಏನಯ್ಯಾ, ನೀನೊಬ್ಬ ಲೀಡರ್ರಾ..? – ಸಚಿವರಿಗೆ ಸಿದ್ದು ಕ್ಲಾಸ್

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನ ಧ್ರುವನಾರಾಯಣ್ ಸೋತಿರೋ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಪುಟ್ಟರಂಗ ಶೆಟ್ಟಿಗೆ ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಂಡಿದ್ದಾರೆ. ಮೈಸೂರಿನಲ್ಲಿದ್ದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯರನ್ನು ಭೇಟಿ ಮಾಡಲು ಪುಟ್ಟರಂಗ ಶೆಟ್ಟಿ ಬಂದಿದ್ದ ವೇಳೆ ಈ ಪ್ರಸಂಗ ನಡೆದಿದೆ. ಪುಟ್ಟರಂಗಶೆಟ್ಟಿಯನ್ನು ಕಂಡ ಸಿದ್ದು ಏಕಾಏಕಿ-'ಏನಯ್ಯ, ನಿಮ್ಮ ಭಾಗದಲ್ಲೇ ಅಂತರ ಕಡಿಮೆ ಬಂದಿದೆ....
- Advertisement -spot_img

Latest News

ಮೋದಿ-ಕಾಂಗ್ರೆಸ್ ಮಹಾ ಸಮರ – ವೇದಿಕೆಯಲ್ಲೇ ದೊಡ್ಡ ಹೇಳಿಕೆ?

ಭಾರತೀಯ ರಾಜಕೀಯದಲ್ಲಿ ಈಗ 'ರಾಷ್ಟ್ರ ಮೊದಲು' ಎನ್ನುವ ಹೊಸ ಚರ್ಚೆ ಮುನ್ನೆಲೆಗೆ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಇಂದಿನ ಪ್ರಮುಖ ರಾಜಕೀಯ ಬೆಳವಣಿಗೆಗಳು ದೇಶಾದ್ಯಂತ...
- Advertisement -spot_img