Tuesday, August 5, 2025

Chamarajanagar

ಅಭಿವೃದ್ಧಿ ಕುರಿತು ಮಾತನಾಡಲು ಅರ್ಹತೆ ಬೇಕು : ಪುರಸಭಾ ಸದಸ್ಯ ಕುಮಾರ್

www.karnatakatv.net: ಗುಂಡ್ಲುಪೇಟೆ: ಕ್ಷೇತ್ರದ ಅಭಿವೃದ್ಧಿ ಕುರಿತಂತೆ ಮಾತನಾಡಲು ಅರ್ಹತೆ ಮತ್ತು ಬದ್ಧತೆ ಇರಬೇಕು. ಗೆದ್ದವರೆಲ್ಲ ಸಾಧಕರಾಗುವುದಿಲ್ಲ ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ 200 ಕೋಟಿಗೂ ಹೆಚ್ಚು ಅನುದಾನವನ್ನು ತಂದಿದ್ದೇನೆ ಎಂದು ಹೇಳಿಕೆ ನೀಡುವ ಬದಲು ಧಾಖಲೆ ತೋರಿಸಲಿ ಎಂದು ಪರೋಕ್ಷವಾಗಿ ವಾಗ್ದಾಳಿ ನಡೆಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ ಕಳೆದ...

ರಾಜ್ಯ ಹೆದ್ಧಾರಿಯಲ್ಲಿ ಭೂಕುಸಿತ..!

www.karnatakatv.net :ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ಹೆದ್ದಾರಿಯಲ್ಲಿ ದಿಡೀರ್ ಭೂಕುಸಿತ ಸಂಭವಿಸಿದ್ದು ವಾಹನ ಸವಾರರು ಆತಂಕಗೊಂಡ ಘಟನೆ ನಡೆದಿದೆ. ಚಾಮರಾಜನಗರ ಪಟ್ಟಣದ  ಆರ್.ಟಿ. ಓ ರಸ್ತೆ ಬಳಿ ಇರುವ ಮೇಲುಸೇತುವೆ ಬಳಿಯ ಹೆದ್ದಾರಿಯಲ್ಲಿ ಭೂಕುಸಿತವಾಗಿದ್ದು ಚಾಮರಾಜನಗರ ಗುಂಡ್ಲುಪೇಟೆ ಹೆದ್ದಾರಿಯು ಕೆಲ ಕಾಲ ರಸ್ತೆ ಸಂಚಾರ ಅಸ್ಯವ್ಯಸ್ತಗೊಂಡಿತು. ಹೆದ್ದಾರಿ ರಸ್ತೆಯಲ್ಲಿ ಸುಮಾರು 40 ಅಡಿ ಭೂಕುಸಿತದಿಂದ ಆತಂಕಗೊಂಡ ಕಾರಣ ಮುಖ್ಯ...

ಅಧಿವೇಶನದಲ್ಲಿ ಪ್ರತಿಧ್ವನಿಸಿದ ರೈತರ ‘ಅರಣ್ಯ’ರೋಧನ- ಸ್ಪೀಕರ್ ಗಮನ ಸೆಳೆದ ಶಾಸಕ ನಿರಂಜನ್ ಕುಮಾರ್

www.karnatakatv.net: ಗುಂಡ್ಲುಪೇಟೆ: ನಗರದ ಕಾಡಂಚಿನ ಗ್ರಾಮದ ರೈತರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ, ಕಾಡಂಚಿನ ರೈತರು ತಾವು ಬೆಳೆದ ಬೆಳೆಯನ್ನು ಸಹ ಮಾರಾಟ ಮಾಡಲಾಗುತ್ತಿಲ್ಲ ಇದಕ್ಕೆ ಅನೇಕ ಕಾರಣಗಳಿವೆ ಆದುದರಿಂದ ಕಾಡಂಚಿನ ಗ್ರಾಮದ ರೈತರ ಜಮೀನುಗಳನ್ನು ಅರಣ್ಯ ಇಲಾಖೆ ಖರೀದಿಸಿ ಪರಿಹಾರ ಒದಗಿಸಿಕೊಡಲು ಅವಕಾಶ ಮಾಡಿಕೊಡಬೇಕೆಂದು ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಸರ್ಕಾರಕ್ಕೆ ಮತ್ತು ಅರಣ್ಯ...

ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಮಹಾ ಮೇಳ..!

www.karnatakatv.net :ಚಾಮರಾಜನಗರ: ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳ ಗಡಿ ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮಹಾ ಮೇಳವನ್ನು ಆಯೋಜಿಸಲಾಗಿದ್ದು, 12 ಗಂಟೆಯ ಅವಧಿಯಲ್ಲಿ ಜಿಲ್ಲೆಯಾದ್ಯಂತ 50 ಸಾವಿರ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಹೇಳಿದರು. ನಗರದ ಶ್ರೀ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿ ಕೋವಿಡ್ ಲಸಿಕೆ ಮಹಾ ಮೇಳಕ್ಕೆ ಚಾಲನೆ...

ಅತ್ಯಾಚಾರಿಗೆ 20 ವರ್ಷ ಕಠಿಣ ಸಜೆ..!!

www.karnatakatv.net :ಚಾಮರಾಜನಗರ: ಪ್ರೀತಿಮಾಡೋ ನಾಟಕವಾಡಿ ಬಾಲಕಿಯ  ಅತ್ಯಾಚಾರವೆಸಗಿದ್ದ ಯುವಕನಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಚಾಮರಾಜನಗರದ ಮೇಗಲ ಉಪ್ಪಾರ ಬೀದಿಯ ಚಂದ್ರಶೇಖರ್ (21) ಶಿಕ್ಷೆಗೊಳಗಾದ ವ್ಯಕ್ತಿ. ಈತ 2018ರಲ್ಲಿ 16 ವರ್ಷದ ಶಾಲಾ ಬಾಲಕಿಯನ್ನು ಪುಸಲಾಯಿಸಿ ಅಪಹರಣಗೊಳಿಸಿದ್ದ. ಅಲ್ಲದೆ 5 ದಿನಗಳ ಕಾಲ ಬಾಲಕಿ ಮೇಲೆ...

ಹಿಂದಿ ದಿವಸ್ ವಿರುದ್ಧ ಪ್ರತಿಭಟನೆ..!

www.karnatakatv.net :ಚಾಮರಾಜನಗರ: ಹಿಂದಿ ದಿವಸ್ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಇಂದು ಚಾಮರಾಜನಗರದ ಭುವನೇಶ್ವರಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಭುವನೇಶ್ವರಿ ವೃತ್ತದ ಬಳಿ ಸಮಾವೇಶಗೊಂಡ  ಕನ್ನಡಪರ ಸಂಘಟನೆಗಳು  ಕೇಂದ್ರ ಸರ್ಕಾರವು ದೇಶದಲ್ಲಿ ಬಲವಂತವಾಗಿ ಹಿಂದಿ ಭಾಷೆಯನ್ನು ಕಲಿಯಲೇ ಬೇಕು ಎಂದು ಒತ್ತಾಯ ಮಾಡುತ್ತಿರುವುದನ್ನು ಖಂಡಿಸಿದ ಪ್ರತಿಭಟನಾಕಾರರು ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಅಗ್ರ ಸ್ಥಾನ....

ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಖಂಡಿಸಿ ಪ್ರತಿಭಟನೆ..!

www.karnatakatv.net :ಗುಂಡ್ಲುಪೇಟೆ: ಗುಂಡ್ಲುಪೇಟೆ ತಾಲೂಕು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕೇಂದ್ರ ಸರ್ಕಾರವು ಕನ್ನಡಿಗರ ಮೇಲೆ  ಹಿಂದಿ ಹೇರಿಕೆ  ಮಾಡುತ್ತಿರುವುದನ್ನು  ಖಂಡಿಸಿ ಪಟ್ಟಣದ ತಹಸೀಲ್ದಾರ್ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ತಾಲ್ಲೂಕು ಕರವೇ ಅಧ್ಯಕ್ಷ ಸುರೇಶ್ ನಾಯ್ಕ ನೇತೃತ್ವದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಕಾರರು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗುವ ಮೂಲಕ ಸರ್ಕಾರದ  ವಿರುದ್ದ ಆಕ್ರೋಶ...

ಗ್ರಾಮಕ್ಕೆ ಹರಿದು ಬಂದ ಕಾವೇರಿ..!

www.karnatakatv.net :ಚಾಮರಾಜನಗರ: ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾಮದ ನೀರೆತ್ತುವ ಘಟಕದಿಂದ ಕಾವೇರಿ ನೀರಾವರಿ ನಿಗಮದ ಯೋಜನೆಯಂತೆ ಕೊಳವೆ ಮೂಲಕ ನೀರು ಹರಿಸಲಾಗುತ್ತಿದೆ. ಇಂದಿನಿಂದ ಪ್ರಾಯೋಗಿಕವಾಗಿ ಕಬಿನಿ ನದಿಯಿಂದ ಚಾಮರಾಜನಗರದ ಕೋಡಿಮೋಳೆ ಕೆರೆಗೆ ನೀರು ಹರಿಬಿಡಲಾಗ್ತಿದೆ. ನೀರು ಸರಾಗವಾಗಿ ಹರಿಯುತ್ತಿದೆಯೋ ಇಲ್ಲವೋ ಎನ್ನುವ ಬಗ್ಗೆ ನೀರಾವರಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ರು. ಈ ಮೂಲಕ  ನೀರು...

ಬಾವಲಿಗಳನ್ನು ಸ್ಥಳಾಂತರಿಸುವಂತೆ ಜನರಿಂದ ಆಕ್ಷೇಪ..!

www.karnatakatv.net: ಚಾಮರಾಜನಗರ: ನಗರದ ಹನೂರು ಪಟ್ಟಣದ ಅರಣ್ಯ ಇಲಾಖೆಯ ಕಚೇರಿ ಆವರಣದಲ್ಲಿ ಬಾವಲಿಗಳಿಂದ ನಿಫಾ ವೈರಸ್ ಭೀತಿ ಸಾರ್ವಜನಿಕರಿಂದ ವ್ಯಕ್ತವಾಗಿದ್ದ ಹಿನ್ನೆಲೆ ಡಿ ಎಚ್ ಒ ವಿಶ್ವೇಶ್ವರಯ್ಯ ಅವರು ಭೇಟಿ ನೀಡಿ ನಿಫಾ ವೈರಸ್ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಹನೂರು ಪಟ್ಟಣದಲ್ಲಿ ಕಳೆದ ಹಲವು ವರ್ಷಗಳಿಂದ ಅರಣ್ಯ ಇಲಾಖೆ ಕಚೇರಿಯ ಆವರಣದಲ್ಲಿ ಬಾವಲಿಗಳು...

ನಾನೇನು ನೆನ್ನೆ ಮೊನ್ನೆ ರಾಜಕೀಯಕ್ಕೆ ಬಂದವನಲ್ಲ: ಗಣೇಶ್ ಪ್ರಸಾದ್ ಗೆ ತಿರುಗೇಟು

www.karnatakatv.net :ಗುಂಡ್ಲುಪೇಟೆ: ನಿಮ್ಮ ಹಳೆಯ ಗ್ರಾಂಟ್ ನಲ್ಲಿ ಕ್ಷೇತ್ರದ ಅಭಿವೃದ್ಧಿಯ ಕೆಲಸಗಳು ಆಗುತ್ತಿಲ್ಲ ಶಾಸಕನಾಗಿ ನಾನು ಆಯ್ಕೆಯಾಗಿ ಮೂರು ವರ್ಷಗಳೇ ಕಳೆದಿವೆ ಆದ್ರೂ ಸಹ ನಮ್ಮ ಅವಧಿಯಲ್ಲಿ ತಂದಂತ ಅನುದಾನಗಳು ಎಂಬ ರೀತಿಯಲ್ಲಿ ಮಾತನಾಡುತ್ತಿರುವುದು ಅವರ ರಾಜಕೀಯ ಅನುಭವವನ್ನ ತಿಳಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ಗಣೇಶ್ ಪ್ರಸಾದ್ ಗೆ ತಿರುಗೇಟು ನೀಡಿದರು. ಕ್ಷೇತ್ರದಲ್ಲಿ ನಿಮ್ಮ ಹಳೆಯ...
- Advertisement -spot_img

Latest News

ರಾಹುಲ್ ‘ಆಟಂ ಬಾಂಬ್’ ಬಿಡುಗಡೆ ಮುಂದೂಡಿಕೆ

'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ. ಆಗಸ್ಟ್ 5 ರಂದು...
- Advertisement -spot_img