Friday, September 11, 2026

Chamarajanagar

ಗ್ರಾಮಕ್ಕೆ ಹರಿದು ಬಂದ ಕಾವೇರಿ..!

www.karnatakatv.net :ಚಾಮರಾಜನಗರ: ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಸುತ್ತೂರು ಗ್ರಾಮದ ನೀರೆತ್ತುವ ಘಟಕದಿಂದ ಕಾವೇರಿ ನೀರಾವರಿ ನಿಗಮದ ಯೋಜನೆಯಂತೆ ಕೊಳವೆ ಮೂಲಕ ನೀರು ಹರಿಸಲಾಗುತ್ತಿದೆ. ಇಂದಿನಿಂದ ಪ್ರಾಯೋಗಿಕವಾಗಿ ಕಬಿನಿ ನದಿಯಿಂದ ಚಾಮರಾಜನಗರದ ಕೋಡಿಮೋಳೆ ಕೆರೆಗೆ ನೀರು ಹರಿಬಿಡಲಾಗ್ತಿದೆ. ನೀರು ಸರಾಗವಾಗಿ ಹರಿಯುತ್ತಿದೆಯೋ ಇಲ್ಲವೋ ಎನ್ನುವ ಬಗ್ಗೆ ನೀರಾವರಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ರು. ಈ ಮೂಲಕ  ನೀರು...

ಬಾವಲಿಗಳನ್ನು ಸ್ಥಳಾಂತರಿಸುವಂತೆ ಜನರಿಂದ ಆಕ್ಷೇಪ..!

www.karnatakatv.net: ಚಾಮರಾಜನಗರ: ನಗರದ ಹನೂರು ಪಟ್ಟಣದ ಅರಣ್ಯ ಇಲಾಖೆಯ ಕಚೇರಿ ಆವರಣದಲ್ಲಿ ಬಾವಲಿಗಳಿಂದ ನಿಫಾ ವೈರಸ್ ಭೀತಿ ಸಾರ್ವಜನಿಕರಿಂದ ವ್ಯಕ್ತವಾಗಿದ್ದ ಹಿನ್ನೆಲೆ ಡಿ ಎಚ್ ಒ ವಿಶ್ವೇಶ್ವರಯ್ಯ ಅವರು ಭೇಟಿ ನೀಡಿ ನಿಫಾ ವೈರಸ್ ಬಗ್ಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಹನೂರು ಪಟ್ಟಣದಲ್ಲಿ ಕಳೆದ ಹಲವು ವರ್ಷಗಳಿಂದ ಅರಣ್ಯ ಇಲಾಖೆ ಕಚೇರಿಯ ಆವರಣದಲ್ಲಿ ಬಾವಲಿಗಳು...

ನಾನೇನು ನೆನ್ನೆ ಮೊನ್ನೆ ರಾಜಕೀಯಕ್ಕೆ ಬಂದವನಲ್ಲ: ಗಣೇಶ್ ಪ್ರಸಾದ್ ಗೆ ತಿರುಗೇಟು

www.karnatakatv.net :ಗುಂಡ್ಲುಪೇಟೆ: ನಿಮ್ಮ ಹಳೆಯ ಗ್ರಾಂಟ್ ನಲ್ಲಿ ಕ್ಷೇತ್ರದ ಅಭಿವೃದ್ಧಿಯ ಕೆಲಸಗಳು ಆಗುತ್ತಿಲ್ಲ ಶಾಸಕನಾಗಿ ನಾನು ಆಯ್ಕೆಯಾಗಿ ಮೂರು ವರ್ಷಗಳೇ ಕಳೆದಿವೆ ಆದ್ರೂ ಸಹ ನಮ್ಮ ಅವಧಿಯಲ್ಲಿ ತಂದಂತ ಅನುದಾನಗಳು ಎಂಬ ರೀತಿಯಲ್ಲಿ ಮಾತನಾಡುತ್ತಿರುವುದು ಅವರ ರಾಜಕೀಯ ಅನುಭವವನ್ನ ತಿಳಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ಗಣೇಶ್ ಪ್ರಸಾದ್ ಗೆ ತಿರುಗೇಟು ನೀಡಿದರು. ಕ್ಷೇತ್ರದಲ್ಲಿ ನಿಮ್ಮ ಹಳೆಯ...

ಚಾಮರಾಜನಗರದಲ್ಲಿ ಕಳೆಗಟ್ಟಿದ ಗೌರಿ ಹಬ್ಬ…!

ಚಾಮರಾಜನಗರ : ನಗರದಲ್ಲಿ ಗೌರಿ-ಗಣೇಶ ಹಬ್ಬ ಕಳೆಗಟ್ಟಿದೆ. ಹನೂರು ತಾಲೂಕಿನ ಕಾಂಚಳ್ಳಿ ಗ್ರಾಮದ ಐತಿಹಾಸಿಕ ಮುನೇಶ್ವರ ದೇವಾಲಯದಲ್ಲಿ ಗೌರಿ ಹಬ್ಬದ ಹಿನ್ನೆಲೆಯಲ್ಲಿ ವಿಶೇಷ ಪೂಜೆ ನೆರವೇರಿತು. ಕಳೆದ ವರ್ಷ ಕೊರೋನಾ ಹಿನ್ನಲೆಯಲ್ಲಿ ಐತಿಹಾಸಿಕ ದೇಗುಲ ಅಜ್ಜಿಪುರ ಮುನೇಶ್ವರ ದೇವಸ್ಥಾನದಲ್ಲಿ ಹಬ್ಬವನ್ನು ಸರಳವಾಗಿ ಆಚರಣೆ ಮಾಡಲಾಗಿತ್ತು. ಆದ್ರೆ ಈ ಬಾರಿ ಸೋಂಕು ತಹಬದಿಗೆ ಬಂದಿರೋದ್ರಿಂದ ದೇವಾಲಯಕ್ಕೆ ಭಕ್ತರ...
- Advertisement -spot_img

Latest News

PM ಕಿಸಾನ್ ಹಣ ಬಂದಿಲ್ವಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ!

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಅಂದರೆ ಪಿಎಂ-ಕಿಸಾನ್ ಯೋಜನೆಯಡಿ ಆರ್ಥಿಕ ನೆರವು ಪಡೆಯುತ್ತಿರುವ ರೈತರಿಗೆ ಕೇಂದ್ರ ಸರ್ಕಾರದಿಂದ ಹೊಸ ಸೂಚನೆ ಹೊರಬಿದ್ದಿದೆ. ಈ ಯೋಜನೆಯಡಿ...
- Advertisement -spot_img