Friday, April 11, 2025

chamarajanagara

Chamarajanagara News: ಹಾರ್ಟ್ ಅಟ್ಯಾಕ್ ಆಗಿ ಮೂರನೇ ತರಗತಿ ವಿದ್ಯಾರ್ಥಿನಿ ಸಾವು

Chamarajanagara News: ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿ ಶಾಲೆಯಲ್ಲೇ ಹಾರ್ಟ್ ಅಟ್ಯಾಕ್ ಆಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಬದನಗುಪ್ಪೆ ನಿವಾಸಿ ಶೃತಿ ಮತ್ತು ಲಿಂಗರಾಜು ದಂಪತಿ ಒಬ್ಬಳೇ ಮಗಳಾಗಿರುವ ತೇಜಸ್ವಿನಿ ಮೃತ ದುರ್ದೈವಿಯಾಗಿದ್ದಾಳೆ. ಎಂದಿನಂತೆ ಶಾಲೆಗೆ ತೆರಳಿದ್ದ ಈ ಮಗು, ಪಕ್ಕದ ಕ್ಲಾಸಿನಲ್ಲಿದ್ದ ಶಿಕ್ಷಕಿಗೆ ತನ್ನ ಹೋಮ್‌ವರ್ಕ್ ತೋರಿಸಲು ಹೋದಾಗ, ಗೋಡೆ...

ಗೌರಿ ವಿಸರ್ಜನೆ ವೇಳೆ ಡಿಜೆ ಮ್ಯೂಸಿಕ್‌ಗೆ ಹೆಜ್ಜೆ ಹಾಕುತ್ತಿದ್ದ ವ್ಯಕ್ತಿ ಹಾರ್ಟ್ ಅಟ್ಯಾಕ್‌ಗೆ ಬಲಿ

Chamarajanagara News: ಚಾಮರಾಜನಗರದಲ್ಲಿ ಯುವಕರೊಂದಿಗೆ ಸೇರಿ ನೃತ್ಯ ಮಾಡುತ್ತಿದ್ದ ವ್ಯಕ್ತಿ ಹಾರ್ಟ್ ಅಟ್ಯಾಕ್ ಆಗಿ, ಕುಸಿದು ಬಿದ್ದು, ಸಾವನ್ನಪ್ಪಿದ್ದಾರೆ. https://youtu.be/Vsx8ooidBrM ಚಾಮರಾಜನಗರ ತಾಲೂಕಿನ ಮೂಡ್ನಾಕೂಡು ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, 42 ವರ್ಷದ ಬಾಬು ಎಂಬುವವರು ಹಾರ್ಟ್ ಅಟ್ಯಾಕ್‌ನಿಂದ ಮೃತಪಟ್ಟಿದ್ದಾರೆ. ಈ ಗ್ರಾಮದಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಡಿಜೆ ಹಾಡಿಗೆ ಯುವಕರೆಲ್ಲ ಹೆಜ್ಜೆ...

ಬಸ್‌ನಲ್ಲಿ ಸಿಕ್ಕ ಬಂಗಾರವನ್ನು ಠಾಣೆಗೆ ಒಪ್ಪಿಸಿದ ಬಂಗಾರದ ಮನುಷ್ಯ

Chamarajnagara News: ಚಾಮರಾಜನಗರ: ಬಸ್ ನಲ್ಲಿ ಸಿಕ್ಕಿದ ಚಿನ್ನದ ಸರವನ್ನು ಕಂಡಕ್ಟರ್ ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.  ಬಸ್ ನಲ್ಲಿ ಸಿಕ್ಕಿದ ಚಿನ್ನದ ಸರವನ್ನು ಕಂಡಕ್ಟರ್ ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಕಂಡಕ್ಟರ್ ದೇವರಾಜು.ಎನ್ ನಿಷ್ಠೆ ಮೆರೆದ ಕಂಡಕ್ಟರ್. ಕಳೆದ ನ.5 ರಂದು ಕೊಳ್ಳೇಗಾಲದಿಂದ ಬೆಂಗಳೂರಿಗೆ ತೆರಳುವಾಗ...

Gruha Laxmi ; ಚಾಮರಾಜನಗರದ ಪೂರ್ವಭಾವಿ ಸಭೆಯಲ್ಲಿ ಸಚಿವೆ ಹೆಬ್ಬಾಳ್ಕರ್..!

ಚಾಮರಾಜನಗರ: ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 'ಗೃಹಲಕ್ಷ್ಮಿ' ಯೋಜನೆಯ ಚಾಲನಾ ಸಮಾರಂಭದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಚಾಮರಾಜನಗರದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡರು. ಜಿಲ್ಲಾ ಆಡಳಿತ ಭವನ ಆವರಣದಲ್ಲಿರುವ ವರನಟ ಡಾ.ರಾಜ್ ಕುಮಾರ್ ರಂಗಮಂದಿರದಲ್ಲಿ ನಡೆದ ಸಮಾರಂಭದಲ್ಲಿ ನೂರಾರು ಸಂಖ್ಯೆಯಲ್ಲಿ ಅಂಗನವಾಡಿ,...

Elephant: ಕಾಡಾನೆ ದಾಳಿಯಿಂದ ಕಾಲು ಸ್ವಾದೀನ ಕಳೆದುಕೊಂಡ ಯುವಕ

ಚಾಮರಾಜನಗರ: ಕೆಲವು ದಿನಗಳಿಂದ ಅರಣ್ಯ ಪ್ರದೇಶದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಡಾನೆಗಳ ಹಾವಳಿ ಜಾಸ್ತಿಯಾಗಿದ್ದು ಸಿಕ್ಕ ಸಿಕ್ಕವರ ಮೇಲೆ ದಾಳಿ ನಡೆಸುತ್ತಿವೆ. ಈಗಾಗಲೆ ಇದರಿಂದ ಬಹಳಷ್ಟು ಜನ ಹೈರಾಣಾಗಿದ್ದಾರೆ. ಈಗ ಮತ್ತೆ ಕಾಡಾನೆ ದಾಳಿಗೆ ಮತ್ತೊಬ್ಬ ಯುವಕ ಆಸ್ಪತ್ರೆ ಸೇರಿದ್ದಾನೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿಯಲ್ಲಿ ಬಹಿರ್ದೆಸೆಗೆ ತೆರಳಿದ್ದ ಯುವಕನ ನಾಗೇಶ್ ಎನ್ನುವವನ ಮೇಲೆ  ಕಾಡಾನೆ...

Bandipura Forest; ಬಂಡಿಪುರ ಅರಣ್ಯದಲ್ಲಿ ಅವಿತಿರುವ ಕಟು ಸತ್ಯಗಳು…!

ಬಂಡಿಪುರ: ಬಂಡೀಪುರವನ್ನು ಭಾರತದಲ್ಲಿ ಅತ್ಯುತ್ತಮವಾಗಿ ನಿರ್ವಹಿಸಲಾದ ಹುಲಿ ಸಂರಕ್ಷಿತ ಪ್ರದೇಶ ಎಂದು ಪ್ರಮಾಣೀಕರಿಸಿದೆ. ಒಳ್ಳೆಯದು.ಬಂಡೀಪುರದಲ್ಲಿ 150 ಹುಲಿಗಳ ಜನಸಂಖ್ಯೆ ಇದೆ. ಪ್ರೋತ್ಸಾಹದಾಯಕ. ಅದೇನೇ ಇದ್ದರೂ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶವು ಎಲ್ಲಾ ತಪ್ಪು ಕಾರಣಗಳಿಗಾಗಿ ನಿರಂತರವಾಗಿ ಸುದ್ದಿಯಲ್ಲಿದೆ. ಕಾಡ್ಗಿಚ್ಚು, ಅಸ್ವಾಭಾವಿಕ ಹುಲಿ, ಚಿರತೆ, ಆನೆಗಳ ಸಾವು ಏನೇ ಇರಲಿ, ಬಂಡೀಪುರ ಅಗ್ರಸ್ಥಾನದಲ್ಲಿದೆ. ಇದಕ್ಕೆಲ್ಲಾ ಕಾರಣ ಕಳಪೆ...

Tomato : ಸಾಲ ಮಾಡಿ ಬೆಳೆದಿದ್ದ ಟೊಮ್ಯಾಟೋ ಬೆಳೆ ನಾಶ ಮಾಡಿದ ದುಷ್ಕರ್ಮಿಗಳು…!

Chamarajanagara News : ಟೊಮ್ಯಾಟೋಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಳೆ ಇರುವ ಕಾರಣ ಚಾಮರಾಜನಗರದ ಕೆಬ್ಬೇಪುರ ಗ್ರಾಮದಲ್ಲಿ ರೈತ ಮಂಜುನಾಥ್ ತನ್ನ ಒಂದುವರೆ ಎಕರೆ ಜಮೀನಿನಲ್ಲಿ ಟೊಮ್ಯಾಟೋ ಬೆಳೆ ಹಾಕಿದ್ದರು. ತನ್ನ ಅಕ್ಕನ ಬಳಿ ಚಿನ್ನಾಭರಣ ಪಡೆದು ಬ್ಯಾಂಕ್ ನಲ್ಲಿ ಅಡವಿಟ್ಟು ಜೊತೆಗೆ ಕೈ ಸಾಲ ಮಾಡಿಕೊಂಡು ಬೆಳೆ ಹಾಕಿದ್ರು ಇನ್ನೇನು ಬೆಳೆ ಕೈಗೆ ಬಂತು ಮಾಡಿದ್ದ...

ಚುನಾವಣಾ ಪ್ರಚಾರಕ್ಕೆ ಬಂದಿದ್ದ ಶಾಸಕರನ್ನು ತರಾಟೆಗೆ ತೆಗೆದುಕೊಂಡ ಗ್ರಾಮಸ್ಥರು

political news : ಚುನಾವಣಾ ಪ್ರಚಾರಕ್ಕೆ ಬಂದಿದ್ದ ಶಾಸಕರನ್ನು ತರಾಟೆಗೆ ತೆಗೆದುಕೊಂಡು ಗ್ರಾಮಸ್ಥರು. ಚುನಾವಣಾ ಸಮೀಪಿಸುತಿದ್ದಂತೆ ಹಾಲಿ ಶಾಸಕರು, ಅಭ್ಯರ್ಥಿಗಳು . ಹಾಗೂ ಟಿಕೆಟ್ ಆಕಾಂಕ್ಷಿಗಳು ಚುನಾವನಾ ಪ್ರಛಾರದಲ್ಲಿ ನಿರತರಾಗಿದ್ದಾರೆ. ಅದೇ ರೀತಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾದ ಪುಟ್ಟರಂಗಶೆಟ್ಟಿ ಅವರು ಚಾಮರಾಜನಗರದ ಶಿವಪುರ ಗ್ರಾಮಕ್ಕೆ ಚುನಾವಣಾ ಪ್ರಚಾರಕ್ಕೆ ಬಂದಿರುವ ಸಂದರ್ಭದಲ್ಲಿ ಗ್ರಾಮಸ್ಥರು ಶಾಸಕರು...

ಕಾಂಗ್ರೆಸ್ ಸೇರಲಿದ್ದಾರೆ ಬಿಜೆಪಿಯ ಮತ್ತೊಬ್ಬ ನಾಯಕ

political news kollegala ಚಾಮರಾಜನಗರ ಜಿಲ್ಲೆಯ  ಕೊಳ್ಳೆಗಾಲದಲ್ಲಿ ಬಿಜೆಪಿ ಮುಖಂಡ, ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಕಅರಣ ಕೆಳಿದರೆ ಬೆಜೆಪಿಉ ನನಗೆ ಮಾನಸಿಕ ಹಿಂಸೆ ನೀಡುತ್ತಿದೆ. ನನನ್ನು ಪಕ್ಷದ ಸದಸ್ಯರು ಸ್ವತಂತ್ರವಾಗಿ ಕೆಲಸ್ ಮಾಡಲಿ ಬಿಡುತ್ತಿಲ್ಲ ನಾನು ಸುಮಾರು ಮೂವತ್ತು ವರ್ಷಗಳಿಂದ ಪ್ರಾಮಾಣಿಕವಾಗಿ...

ಕರ್ನಾಟಕ ಟಿವಿ ಫೆಬ್ರವರಿ ಸರ್ವೇ 2023 : ಚಾಮರಾಜನಗರ ಜಿಲ್ಲೆಯ 4 ಕ್ಷೇತ್ರಗಳಲ್ಲಿ ಯಾರಿಗೆ ಎಷ್ಟು ಸೀಟು.?

Political News: Feb:26: ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಮಾತ್ರ ಬಾಕಿ ಇದೆ. ಈಗಾಗ್ಲೇ ಎಲ್ಲಾ ಪಕ್ಷಗಳು ಬೇರೆ ಬೇರೆ ಹೆಸರಲ್ಲಿ ಯಾತ್ರೆ, ಸಮಾವೇಶ, ಸಮಾರಂಭ, ಕಾರ್ಯಕ್ರಮಗಳನ್ನ ಶುರು ಮಾಡಿವೆ. ಮಾರ್ಚ್​ ಕೊನೇ ವೇಳೆಗೆ ಚುನಾವಣೆ ಘೋಷಣೆಯೂ ಆಗಿರುತ್ತೆ. ಹೀಗಾಗಿ ಯಾವ ಪಕ್ಷಕ್ಕೆ ಬಹುಮತ ಬರುತ್ತೆ.? ಯಾವ ಪಕ್ಷಕ್ಕೆ ಎಷ್ಟು...
- Advertisement -spot_img

Latest News

ಸುಪ್ರೀಂ ತೀರ್ಪು ಮೋದಿ ಸರ್ಕಾರಕ್ಕೆ ಎಚ್ಚರಿಕೆ : ಬಿಜೆಪಿ ಸರ್ಕಾರಕ್ಕೆ ತಿವಿದ ಸಿದ್ದರಾಮಯ್ಯ

Political News: ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ಸುಪ್ರೀಂ ಕೋರ್ಟ್...
- Advertisement -spot_img