ಗುಂಡ್ಲುಪೇಟೆ : ಕರ್ನಾಟಕ ಕೇರಳ ಹೆದ್ದಾರಿಯಲ್ಲಿರುವ ಚಾಮರಾಜನಗರ (chamarajanagara) ಜಿಲ್ಲೆಯ ಗುಂಡ್ಲುಪೇಟೆ (Gundlupete) ಪಟ್ಟಣಕ್ಕೆ ಹೊಂದಿಕೊಂಡಿರುವ ಮಡಹಳ್ಳಿ ಗುಮ್ಮನಗುಡ್ಡ ಕುಸಿದ ಪರಿಣಾಮ ಬಿಳಿಕಲ್ಲು ಗಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು ಹಲವಾರು ಮಂದಿಗೆ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಗ್ರಾಮದ ಗುಮ್ಮನಗುಡ್ಡದಲ್ಲಿ ಶುಕ್ರವಾರ ಪೂರ್ವಾಹ್ಮ...
'ಪ್ರಜಾಪ್ರಭುತ್ವ ಉಳಿಸಿ, ಮತದಾನ ಹಕ್ಕು ಉಳಿಸಿ’ ಎಂಬ ಘೋಷಣೆಯಡಿ ಆಗಸ್ಟ್ 5ರಂದು ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಮಾವೇಶ ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ.
ಆಗಸ್ಟ್ 5 ರಂದು...