Thursday, January 22, 2026

Chamarajanagara: Six workers killed in rock collapse

chamarajanagara : ಬಿಳಿಕಲ್ಲು ಗಣಿ ಗಾರಿಕೆ ಗುಡ್ಡ ಕುಸಿತ ಆರು ಕಾರ್ಮಿಕರ ದುರ್ಮರಣ..!

ಗುಂಡ್ಲುಪೇಟೆ : ಕರ್ನಾಟಕ ಕೇರಳ ಹೆದ್ದಾರಿಯಲ್ಲಿರುವ ಚಾಮರಾಜನಗರ (chamarajanagara) ಜಿಲ್ಲೆಯ ಗುಂಡ್ಲುಪೇಟೆ (Gundlupete) ಪಟ್ಟಣಕ್ಕೆ ಹೊಂದಿಕೊಂಡಿರುವ ಮಡಹಳ್ಳಿ ಗುಮ್ಮನಗುಡ್ಡ ಕುಸಿದ ಪರಿಣಾಮ ಬಿಳಿಕಲ್ಲು ಗಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು ಹಲವಾರು ಮಂದಿಗೆ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಗ್ರಾಮದ ಗುಮ್ಮನಗುಡ್ಡದಲ್ಲಿ ಶುಕ್ರವಾರ ಪೂರ್ವಾಹ್ಮ...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img