Friday, August 14, 2026

Chamarajanagara: Six workers killed in rock collapse

chamarajanagara : ಬಿಳಿಕಲ್ಲು ಗಣಿ ಗಾರಿಕೆ ಗುಡ್ಡ ಕುಸಿತ ಆರು ಕಾರ್ಮಿಕರ ದುರ್ಮರಣ..!

ಗುಂಡ್ಲುಪೇಟೆ : ಕರ್ನಾಟಕ ಕೇರಳ ಹೆದ್ದಾರಿಯಲ್ಲಿರುವ ಚಾಮರಾಜನಗರ (chamarajanagara) ಜಿಲ್ಲೆಯ ಗುಂಡ್ಲುಪೇಟೆ (Gundlupete) ಪಟ್ಟಣಕ್ಕೆ ಹೊಂದಿಕೊಂಡಿರುವ ಮಡಹಳ್ಳಿ ಗುಮ್ಮನಗುಡ್ಡ ಕುಸಿದ ಪರಿಣಾಮ ಬಿಳಿಕಲ್ಲು ಗಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು ಹಲವಾರು ಮಂದಿಗೆ ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಮಡಹಳ್ಳಿಗ್ರಾಮದ ಗುಮ್ಮನಗುಡ್ಡದಲ್ಲಿ ಶುಕ್ರವಾರ ಪೂರ್ವಾಹ್ಮ...
- Advertisement -spot_img

Latest News

ಪ್ರಕಾಶ್ ರಾಜ್ ಆಕ್ರೋಶ: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಲೋಪ, ಚುನಾವಣಾ ಆಯೋಗಕ್ಕೆ ಪ್ರಶ್ನೆಗಳ ಸುರಿಮಳೆ

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಕಾರ್ಯದಲ್ಲಿ ಭಾರೀ ಲೋಪಗಳಾಗಿವೆ ಎಂದು ಆರೋಪಿಸಿ ನಟ ಪ್ರಕಾಶ್ ರಾಜ್ ಇಂದು ಬೆಂಗಳೂರಿನ ಪ್ರೆಸ್...
- Advertisement -spot_img