Tuesday, October 14, 2025

chamarajendra zoo

ಮೃಗಾಲಯ ಇತಿಹಾಸದಲ್ಲೇ ದಾಖಲೆ ಬರೆದ ಕಲೆಕ್ಷನ್ ಮೊತ್ತ!

ಮೈಸೂರು ದಸರಾ ನಾಡಹಬ್ಬದ ಸಂಭ್ರಮದ ನಡುವೆ ಈ ಬಾರಿ ಚಾಮರಾಜೇಂದ್ರ ಮೃಗಾಲಯ ಪ್ರವಾಸಿಗರ ಪ್ರಮುಖ ಆಕರ್ಷಣೆಯಾಗಿ ಮೆರೆಯಿತು. ಹಬ್ಬದ ಅವಧಿಯಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ ಜನಸಾಗರದಿಂದಾಗಿ ಮೃಗಾಲಯದಲ್ಲಿ ದಾಖಲೆಯ ಮಟ್ಟದ ಆದಾಯ ಸಂಗ್ರಹವಾಗಿದ್ದು, ಒಟ್ಟು 191.37 ಲಕ್ಷ ಗಳಿಸಲಾಗಿದೆ. ಇದು ಕಳೆದ ನಾಲ್ಕು ವರ್ಷಗಳಿಗಿಂತಲೂ ಹೆಚ್ಚು ಮೊತ್ತವಾಗಿದ್ದು ಹೊಸ ದಾಖಲೆ ನಿರ್ಮಿಸಿದೆ. ದಸರಾ ಅವಧಿಯಲ್ಲಿ 1.56...

ಅಭಿಮನ್ಯು ತಾಯಿ ಪದ್ಮಾವತಿ ಇನ್ನಿಲ್ಲ: ಅತ್ಯಂತ ಹಿರಿಯ ಆನೆ ಸಾವು

ಮೈಸೂರಿನ ಚಾಮರಾಜೇಂದ್ರ ಮೃಗಾಲಯದ 71 ವರ್ಷ 2 ತಿಂಗಳು ವಯಸ್ಸಾಗಿದ್ದ, ಹೆಣ್ಣಾನೆ ಪದ್ಮಾವತಿ ಗುರುವಾರ ಮೃತಪಟ್ಟಿದೆ. ಈ ಆನೆಯು ಕಳೆದ ಐದು ದಶಕಗಳಿಗೂ ಹೆಚ್ಚು ಕಾಲದಿಂದ ಮೃಗಾಲಯದ ಅವಿಭಾಜ್ಯ ಅಂಗವಾಗಿತ್ತು. ಪ್ರವಾಸಿಗರ ಪ್ರೀತಿಗೆ ಪಾತ್ರವಾಗಿತ್ತು. ಅಂದಾಜು 1953-54ರಲ್ಲಿ ಜನಿಸದ್ದ ಪದ್ಮಾವತಿಯನ್ನು, 1973ರಲ್ಲಿ ಖೆಡ್ಡಾ ಕಾರ್ಯಾಚರಣೆಯ ಸಮಯದಲ್ಲಿ ರಕ್ಷಿಸಲಾಗಿತ್ತು. ಈ ಆನೆ ಮೈಸೂರು ಮೃಗಾಲಯದ ಇತಿಹಾಸದಲ್ಲಿಯೇ ಅತ್ಯಂತ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img