Thursday, July 23, 2026

Chamarajnagar

ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ ರೈತ

ಚಾಮರಾಜನಗರ: ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಆಸ್ಪತ್ರೆ ಇಲ್ಲ ಎನ್ನುವ ಕಾರಣಕ್ಕೆ ಆರೋಗ್ಯ ಉಪಕೇಂದ್ರ ನಿರ್ಮಿಸಲು ರೈತರೊಬರು ತಮ್ಮ 60*40 ಭೂಮಿ ಧಾನ ಮಾಡಿ ಮಾದರಿಯಾಗಿದ್ದಾರೆ. ಆಸ್ಪತ್ರೆಯಿಲ್ಲದ ಜನರ ಪರದಾಟವನ್ನು ನೋಡಲಾಗದೆ ಕೆಂಚಯ್ಯನದೊಡ್ಡಿ ರೈತ ಕೆ.ವಿ. ಸಿದ್ದಪ್ಪ ಹನೂರು ಈ ನಿರ್ಧಾರ ಕೈಗೊಂಡಿದ್ದಾರೆ. ರಸ್ತೆ ಗುಂಡಿಗೆ ಬಲಿಯಾದ ಯೋಧನ ನಿವಾಸಕ್ಕೆ ಮಹಾಲಿಂಗೇ ಗೌಡ ಭೇಟಿ ಎಲ್ಲೆಮಾಳದಲ್ಲಿ ಆರೋಗ್ಯ ಉಪಕೇಂದ್ರ...

‘ದೇವೇಗೌಡ್ರು ಸೋತರೆ ಚುನಾವಣೆ ಬರುತ್ತಾ..?’- ಸಂಸದ ಶ್ರೀನಿವಾಸ ಪ್ರಸಾದ್ ಲೇವಡಿ

ಚಾಮರಾಜನಗರ: ಮಧ್ಯಂತರ ಚುನಾವಣೆ ಎದುರಾಗೋದ್ರಲ್ಲಿ ಸಂಶಯವೇ ಇಲ್ಲ ಅಂತ ಹೇಳಿದ್ದ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರಿಗೆ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಲೇವಡಿ ಮಾಡಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಸಂಸದ ಶ್ರೀನಿವಾಸಪ್ರಸಾದ್, ದೇವೇಗೌಡರು ಗೆದ್ದಾರ ಒಂದು ರೀತಿ, ಸೋತಾಗ ಮತ್ತೊಂದು ರೀತಿ ಮಾತನಾಡ್ತಾರೆ. ದೇವೇಗೌಡ ಮತ್ತು ಮಗ ಕುಮಾರಸ್ವಾಮಿ ಏನ್ ಹೇಳ್ತಾರೋ ಗೊತ್ತಾಗಲ್ಲ. ಅಷ್ಟರ...
- Advertisement -spot_img

Latest News

ಅಮಿತ್ ಮಾಳವೀಯ ಮಾಸ್ಟರ್ ಅಟ್ಯಾಕ್ – ‘INDIA’ ಕೂಟದ ಆಡಳಿತದಲ್ಲೇ ಹೈ-ಅಕ್ರಮ! ಲಿಸ್ಟ್ ಔಟ್;

ನೀಟ್ ಪೇಪರ್ ಲೀಕ್ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಡೆ ಬರಿ 'ರಾಜಕೀಯ ನಾಟಕ' ಎಂದು...
- Advertisement -spot_img