Wednesday, January 21, 2026

Chamarajnagar

ಆಸ್ಪತ್ರೆ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ ರೈತ

ಚಾಮರಾಜನಗರ: ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಆಸ್ಪತ್ರೆ ಇಲ್ಲ ಎನ್ನುವ ಕಾರಣಕ್ಕೆ ಆರೋಗ್ಯ ಉಪಕೇಂದ್ರ ನಿರ್ಮಿಸಲು ರೈತರೊಬರು ತಮ್ಮ 60*40 ಭೂಮಿ ಧಾನ ಮಾಡಿ ಮಾದರಿಯಾಗಿದ್ದಾರೆ. ಆಸ್ಪತ್ರೆಯಿಲ್ಲದ ಜನರ ಪರದಾಟವನ್ನು ನೋಡಲಾಗದೆ ಕೆಂಚಯ್ಯನದೊಡ್ಡಿ ರೈತ ಕೆ.ವಿ. ಸಿದ್ದಪ್ಪ ಹನೂರು ಈ ನಿರ್ಧಾರ ಕೈಗೊಂಡಿದ್ದಾರೆ. ರಸ್ತೆ ಗುಂಡಿಗೆ ಬಲಿಯಾದ ಯೋಧನ ನಿವಾಸಕ್ಕೆ ಮಹಾಲಿಂಗೇ ಗೌಡ ಭೇಟಿ ಎಲ್ಲೆಮಾಳದಲ್ಲಿ ಆರೋಗ್ಯ ಉಪಕೇಂದ್ರ...

‘ದೇವೇಗೌಡ್ರು ಸೋತರೆ ಚುನಾವಣೆ ಬರುತ್ತಾ..?’- ಸಂಸದ ಶ್ರೀನಿವಾಸ ಪ್ರಸಾದ್ ಲೇವಡಿ

ಚಾಮರಾಜನಗರ: ಮಧ್ಯಂತರ ಚುನಾವಣೆ ಎದುರಾಗೋದ್ರಲ್ಲಿ ಸಂಶಯವೇ ಇಲ್ಲ ಅಂತ ಹೇಳಿದ್ದ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರಿಗೆ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್ ಲೇವಡಿ ಮಾಡಿದ್ದಾರೆ. ಚಾಮರಾಜನಗರದಲ್ಲಿ ಮಾತನಾಡಿದ ಸಂಸದ ಶ್ರೀನಿವಾಸಪ್ರಸಾದ್, ದೇವೇಗೌಡರು ಗೆದ್ದಾರ ಒಂದು ರೀತಿ, ಸೋತಾಗ ಮತ್ತೊಂದು ರೀತಿ ಮಾತನಾಡ್ತಾರೆ. ದೇವೇಗೌಡ ಮತ್ತು ಮಗ ಕುಮಾರಸ್ವಾಮಿ ಏನ್ ಹೇಳ್ತಾರೋ ಗೊತ್ತಾಗಲ್ಲ. ಅಷ್ಟರ...
- Advertisement -spot_img

Latest News

Tumakuru: ತ್ರಿವಿಧ ದಾಸೋಹಿಗಳಾದ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ಪುಣ್ಯ ಸ್ಮರಣೆ ಆಚರಣೆ

Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು. ತಿಪಟೂರು...
- Advertisement -spot_img