Tuesday, October 14, 2025

#chamarajnagara news

ಮೀನಾಕ್ಷಿ ಸೋಮೇಶ್ವರ ದೇಗುಲದಲ್ಲಿ ಕುಂಬ್ಳೆ ದಂಪತಿ

ಭಾರತದ ಮಾಜಿ ಕ್ರಿಕೆಟಿಗ ಮತ್ತು ಸ್ಪಿನ್ ಮಾಂತ್ರಿಕ ಅನಿಲ್ ಕುಂಬ್ಳೆ ಅವರು ಪತ್ನಿ ಚೇತನಾ ಜೊತೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರದ ಪ್ರಸಿದ್ಧ ಮೀನಾಕ್ಷಿ ಸೋಮೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹಿಂದೆ ಮಾಡಿದ ಹರಕೆ ನೆರವೇರಿದ ಹಿನ್ನೆಲೆಯಲ್ಲಿ ಕುಂಬ್ಳೆ ದಂಪತಿ ದೇವಾಲಯಕ್ಕೆ ಆಗಮಿಸಿದ್ದು, ಚೇತನಾ ಕುಂಬ್ಳೆ ದೇವರಿಗೆ ಮಡಿಲಕ್ಕಿ ಅರ್ಪಿಸಿದರು....

ಪೊಲೀಸರಿಂದ 5 ಕೋಟಿ ಕೊಡಿಸಿ – ಹೈಕೋರ್ಟ್ ಮೆಟ್ಟಿಲೇರಿದ ಸಂತ್ರಸ್ತ

https://www.youtube.com/watch?v=ywzbp6DnpPg ತಪ್ಪೇ ಮಾಡದಿದ್ರೂ ಜೈಲು ಶಿಕ್ಷೆಗೆ ಕಾರಣವಾಗಿದ್ದ ಪೊಲೀಸರ ವಿರುದ್ಧ, ಸಂತ್ರಸ್ತನೊಬ್ಬ ಹೈಕೋರ್ಟ್ ಮೆಟ್ಟಿಲೇರಿದ್ದಾನೆ. ಬರೋಬ್ಬರಿ 5 ಕೋಟಿ ಪರಿಹಾರ ನೀಡುವಂತೆ ಬೇಡಿಕೆ ಇಟ್ಟಿದ್ದಾನೆ. ಕಳೆದ 2021ರಲ್ಲಿ ಕುಶಾಲನಗರ ತಾಲೂಕಿನ ಬಸವನಹಳ್ಳಿ ನಿವಾಸಿ ಕುರುಬರ ಸುರೇಶ್ ಪತ್ನಿ ಕಾಣೆಯಾಗಿದ್ರು. ಬಳಿಕ ಸ್ಥಳೀಯ ಪೊಲೀಸ್ ಠಾಣೆಗೆ ಸುರೇಶ್ ದೂರು ಕೊಟ್ಟಿದ್ರು. ಬಳಿಕ 2022ರಲ್ಲಿ ಮೈಸೂರು ಜಿಲ್ಲೆಯ ಬೆಟ್ಟದಪುರ ಠಾಣಾ...

Chamarajanagar: ಚಾಮರಾಜನಗರದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ..!

ಚಾಮರಾಜನಗರ: ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಬಾರಿಗೆ ಚಾಮರಾಜನಗರಕ್ಕೆ ಆಗಮಿಸಿದ್ದು, ಇಲ್ಲಿ ಕೈಗಾರಿಕಾ ಪ್ರದೇಶದಲ್ಲಿ ಸೌರಶಕ್ತಿ ಶೇಖರಣೆಯ ಬ್ಯಾಟರಿ ಉತ್ಪಾದನಾ ಘಟಕದ ಶಂಕುಸ್ಥಾಪನೆಗೆ ಬಂದಿದ್ದೇನೆ. ನಾನು ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಇಂಧನ ಸಚಿವನಾಗಿದ್ದಾಗ ಸೋಲಾರ್ ಪಾರ್ಕ್ ಮಾಡಿ ವಿಶ್ವದ ಗಮನ ಸೆಳೆದಿದ್ದೆ. ನಮ್ಮ ಮಾದರಿಯನ್ನು ಇಡೀ ದೇಶ ಮೆಚ್ಚಿ ಕೇಂದ್ರ ಸರ್ಕಾರ ಎಲ್ಲಾ...

ಚಾಮರಾಜನಗರ : ಅಕ್ರಮ ವಿದ್ಯುತ್ ಬೇಲಿ ಸ್ಪರ್ಶಿಸಿ ಸಲಗ ಸಾವು

Chamarajnagara News : ಚಾಮರಾಜನಗರ ಗುಂಡ್ಲುಪೇಟೆ ಸಮಿಪದ ಕುರುಬರಹುಂಡಿಯಲ್ಲಿ ಅಕ್ರಮ ವಿದ್ಯುತ್ ಬೇಲಿ ಸ್ಪರ್ಶಿಸಿ ಸಲಗ  ಸಾವಿಗೀಡಾಗಿದೆ. ಪ್ರಸಕ್ತ ವರ್ಷದಲ್ಲಿ ಈವರೆಗೆ 9 ಆನೆಗಳು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿರುವ ಬಗ್ಗೆ ವರದಿಯಾಗಿದೆ. ಇಂತಹ ಅಕ್ರಮ ವಿದ್ಯುತ್ ಬೇಲಿಗಳನ್ನು ತಿಳಿಯದೆ ಮುಟ್ಟಿ ಹಲವರು ಸಾವಿಗೀಡಾಗಿರುವ ಘಟನೆಗಳೂ ಈ ಹಿಂದೆ ನಡೆದಿವೆ ಎಂದು ತಿಳಿದು ಬಂದಿದೆ. ಈ...
- Advertisement -spot_img

Latest News

ಯತ್ನಾಳ್ ಒಪ್ಪಿದರೆ ಶಿವಸೇನೆಗೆ ಎಂಟ್ರಿ ಖಚಿತ!

ವಿಜಯಪುರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಹಾಗೂ ನಮ್ಮ ಉದ್ದೇಶ ಒಂದೇ ಆಗಿದೆ. ಅವರು ಒಪ್ಪಿದರೆ, ಶಿವಸೇನೆಗೆ ಸೇರಿಸಿಕೊಳ್ಳಲು ನಾವು ಸಿದ್ಧರಾಗಿದ್ದೇವೆ ಎಂದು ಶಿವಸೇನೆ ಕರ್ನಾಟಕ...
- Advertisement -spot_img