Wednesday, July 22, 2026

chamarajnagara

ಗುಡಿಸಲು ಮುಕ್ತವಾಗಲಿದೆ ಗಡಿಜಿಲ್ಲೆ

www.karnatakatv.net : ಚಾಮರಾಜನಗರ: ಅಂತರಾಜ್ಯ ಗಡಿ ಚಾಮರಾಜನಗರ ಜಿಲ್ಲೆಯನ್ನು ಗುಡಿಸಲು ಮುಕ್ತ ಜಿಲ್ಲೆಯನ್ನಾಗಿಸಲು ನಿರ್ಧಾರಸಲಾಗಿದೆ ಅಂತ ವಸತಿ ಸಚಿವ ಸೋಮಣ್ಣ ತಿಳಿಸಿದ್ದಾರೆ. ಈ ಕುರಿತು ಚಾಮರಾಜನಗರದಲ್ಲಿ ಮಾತನಾಡಿದ ಸಚಿವ ಸೋಮಣ್ಣ, ಇಲ್ಲಿನ ಪ್ರವಾಸಿ ಮಂದಿರದಲ್ಲಿ ವಸತಿ ಯೋಜನೆಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ, ದೇಶಕ್ಕೆ ಸ್ವಾತಂತ್ರ‍್ಯ ಬಂದು 75 ವರ್ಷ ಕಳೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ  ಸೂಚನೆ...

ಬಹುಜನ ಸಮಾಜ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ ಕಮಲ್.

www.karnatakatv.net : ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಕುಂತೂರು ಜಿಲ್ಲಾ ಪಂಚಾಯತ್ ಸದಸ್ಯ ಎಲ್.ನಾಗರಾಜು ಕಮಲ್ ಅವರಿಂದು ಚಾಮರಾಜನಗರದಲ್ಲಿ ಬಹುಜನ ಸಮಾಜ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದ್ರು. ಬಿಎಸ್ಪಿ ರಾಜ್ಯಾಧ್ಯಕ್ಷ ಕೃಷ್ಣಮೂರ್ತಿ ಅವರ ಸಮ್ಮುಖದಲ್ಲಿ ವಿವಿಧ ಗ್ರಾಮಗಳ ತಮ್ಮ ಬಲಿಗರೊಂದಿಗೆ ಇಂದು ಕಮಲ್ ಬಿಎಸ್ಪಿಗೆ ಸೇರ್ಪಡೆಯಾದ್ರು. ಕಮಲ್ ಗೆ ಬಿಎಸ್ಪಿ ಮಾತೃ ಪಕ್ಷವಾಗಿದ್ದು ಪ್ರಾರಂಭದಲ್ಲಿ ಅವರು ಬಿಎಸ್ಪಿಯಲ್ಲೇ...

ಒಂಟಿ ಆನೆಯ ದಾಳಿ ಸಾವಿರಕ್ಕೂ ಹೆಚ್ಚು ಬಾಳೆ ಗಿಡಗಳು ನಾಶ

www.karnatakatv.net : ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿ ಗ್ರಾಮದಲ್ಲಿ ಮಂಗಳವಾರ ತಡ ರಾತ್ರಿ ಬಾಳೆ ತೋಟಕ್ಕೆ ದಾಳಿ ನಡೆಸಿದ ಒಂಟಿ ಆನೆ  ಸೊಂಪಾಗಿ ಬೆಳೆದಿದ್ದ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಬಾಳೆಗಿಡಗಳನ್ನು ನಾಶಮಾಡಿದೆ. ಇದೆ ವೇಳೆ ಬೋರ್ವೆಲ್ ನೀರಿನ ಪರಿಕರಗಳನ್ನು ಹಾಳು ಮಾಡಿದೆ... ಬಂಡೀಪುರ ವನ್ಯಜೀವಿ ಸಂರಕ್ಷಿತಾ ಪ್ರದೇಶದ ಗೋಪಾಲಸ್ವಾಮಿ ಬೆಟ್ಟ ವಲಯಕ್ಕೆ ಸೇರಿರುವ ಮೇಲುಕಾಮನಹಳ್ಳಿ...

ಕಿಡ್ನಿ ಬದಲಾವಣೆಗಾಗಿ ಸಹಾಯ ಕೇಳುತ್ತಿರುವ ಕುಟುಂಬ

www.karnatakatv.net : ಚಾಮರಾಜನಗರ : ಕೊರೊನದ ನಡುವೆ  ಬದುಕ ಬಂಡಿಯನ್ನು ಎಳೆಯಲು ಕಷ್ಟ ಒಂದೆಡೆ , ಮತ್ತೊಂದೆಡೆ  ಗಂಡನ ಜೀವ ಕಾಪಾಡುವಲ್ಲಿ ಕಾಯಕ ಯೋಗಿಯಾಗಿರುವ ಹೆಂಡತಿ , ಇದು ಅಜ್ಜೀಪುರದಲ್ಲಿ ಇರುವ  ವಿಜಯ ಕುಮಾರ್ (37) ಮತ್ತು ಅಮುಧ (26) ದಂಪತಿಯ ವಾಸ್ತವ ಸ್ಥಿತಿ. ಹೌದು  ತಾಲೂಕಿನ ಅಜ್ಜೀಪುರ ಗ್ರಾಮದ ಬೆಳ್ಳಳಗ ಜನಾಂಗದ ಇವರು ಕೂಲಿಗಾಗಿ...
- Advertisement -spot_img

Latest News

Bidar News: ಬೀದರ್‌ನ ಖಾನ್ ಚಾಚಾ ಇಕೋ ವ್ಯಾನ್ ಡಿಕ್ಕಿಯಾಗಿ ಇನ್ನೋರ್ವ ವ್ಯಕ್ತಿ ಸಾ*ವು

Bidar News: ಬೀದರ್: ಬೀದರ್‌ನಲ್ಲಿ ಓರ್ವ ವ್ಯಕ್ತಿ ಅಪಘಾತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೀದರ್‌್ನ ಮಹಾವೀರ ವೃತ್ತದ ಬಳಿ ಈ ಭೀಕರ ಘಟನೆ ನಡೆದಿದ್ದು, ಬೀದರ್ ನ...
- Advertisement -spot_img