Thursday, August 6, 2026

#chamarajpete idgha ground

ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವಕ್ಕೆ ಅವಕಾಶ ನೀಡಿದ ಹೈಕೋರ್ಟ್​..!

ಬೆಂಗಳೂರು:  ಚಾಮರಾಜಪೇಟೆ ಆಟದ ಮೈದಾನ ಯಾವಾಗಲೂ ಒಂದಿಲ್ಲೊಂದು ವಿವಾದ ಕುರಿತು ಸುದ್ದಿಯಲ್ಲಿರುತ್ತದೆ. ಸ್ವಾತಂತ್ರ್ಯ ದಿನಾಚರಣೆ, ಗಣೇಶ ಹಬ್ಬ ಹೀಗೆ ಸದಾ ವಿವಾದದಲ್ಲಿರುವ ಈ ಮೈದಾನ ಈಗ ಮತ್ತೊಂದು ವಿವಾದದಿಂದ ಸುದ್ದಿಯಲ್ಲಿದೆ. ಅದೇನೆಂದರೆ ಬೆಳಗಾದರೆ ನಾಡಹಬ್ಬ ಕನ್ನಡ ರಾಜ್ಯೋತ್ಸವ ಕನ್ನಡಿಗರು, ಕನ್ನಡಪರ ಸಂಘಟನೆ ಹೋರಾಟಗಾರರು ಈ ಚಾಮರಾಜಪೇಟೆ ಮೈದಾನದಲ್ಲಿ ನಾಡ ಹಬ್ಬ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡುವ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img