Thursday, January 22, 2026

chamarajpete

ಚಾಮರಾಜಪೇಟೆ ಕೇಸ್ ಮಾಸುವ ಮುನ್ನ ಮೈಸೂರಿನಲ್ಲಿ ಕರುವಿನ ಮೇಲೆ ದಾಳಿ ಮಾಡಿ ಬಾಲ ಕತ್ತರಿಸಿದ ಪಾಪಿಗಳು

Mysuru News: ಕೆಲ ದಿನಗಳ ಹಿಂದಷ್ಟೇ ಚಾಾಮರಾಾಜ ಪೇಟೆಯಲ್ಲಿ ಶಫಿ ಎಂಬ ಪಾಪಿ ಕುಡಿದ ನಶೆಯಲ್ಲಿ ಹಸುವಿನ ಕೆಚ್ಚಲು ಕೊಯ್ದಿದ್ದ. ಈ ಘಟನೆ ಮಾಸುವ ಮುನ್ನವೇ, ಇನ್ನು ಕೆಲವು ಪಾಪಿಗಳು ಮೈಸೂರಿನಲ್ಲಿ ಕರುವೊಂದರ ಮೇಲೆ ದಾಳಿ ಮಾಡಿ, ಅದರ ಬಾಲ ಕತ್ತರಿಸಿ, ಪರಾರಿಯಾಗಿದ್ದಾರೆ. ಮೈಸೂರಿನ ನಂಜನಗೂಡು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಹರಕೆಗಾಗಿ ಬಿಟ್ಟ ಕರುವಿನ...

ಮೆಕ್ಕಾದ ರಿಯಾನ್ಸ ಹಂಚಿದ ಜಮಿರ್ ಅಹ್ಮದ್

ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಅವರು, ಬಿಬಿಎಂಪಿ ಆಶಾ ಕಾರ್ಯಕರ್ತೆಯರಿಗೆ ವಿದೇಶಿ ಹಣ ಹಂಚಿಕೆ ಮಾಡಿದ್ದಾರೆ. ಇಸ್ಲಾಂ ಧಾರ್ಮಿಕ ಕ್ಷೇತ್ರವಾದ ಸೌದಿ ಅರೇಬಿಯಾದ ಮೆಕ್ಕಾಕ್ಕೆ ಪ್ರವಾಸಕ್ಕೆಂದು ಹೋರಡಲು ಸಿದ್ದವಿರುವ ಹಾಗೂ ಜಗಜೀವನ್ ರಾಮ್ ನಗರ ವಾರ್ಡ್ ಕಚೇರಿಯಲ್ಲಿ 16 ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತರ (ಆಶಾ) ಕಾರ್ಯಕರ್ತರಿಗೆ ಉಮ್ರಾ (ಮೆಕ್ಕಾಕ್ಕೆ ಇಸ್ಲಾಮಿಕ್ ಯಾತ್ರೆ)...
- Advertisement -spot_img

Latest News

ಶೂ ಪ್ರಮೋಟ್ ಮಾಡುವ ಭರದಲ್ಲಿ ಭರತನಾಟ್ಯಕ್ಕೆ ಅವಮಾನಿಸಿದ ಕಲಾವಿದೆ.. ನೆಟ್ಟಿಗರ ಅಸಮಾಧಾನ

National News: ಭರತನಾಟ್ಯ ಅನ್ನೋದು ಬರೀ 1 ಕಲೆಯಲ್ಲ. ಅದು ವಿದೇಶದಲ್ಲಿ ನಮ್ಮ ಭಾರತವನ್ನು ಪ್ರತಿನಿಧಿಸುವ ಕಲೆ. ಕೆಲವರ ಜೀವನ ರೂಪಿಸುವ ಕಲೆ. ಅನ್ನಪೂರ್ಣೆಗೆ ಸಮನಾದ...
- Advertisement -spot_img