Tuesday, February 24, 2026

chambal

ನದಿಗೆ ಬಿದ್ದ ಕಾರು, 9 ಮಂದಿ ಸಾವು: ಮಸಣ ಸೇರಿದ ಮದುವೆ ದಿಬ್ಬಣ..

ರಾಜಸ್ಥಾನದ ಕೋಟಾ ಜಿಲ್ಲೆಯ ಚಂಬಲ್‌ ನದಿಗೆ ಕಾರು ಬಿದ್ದಿದ್ದು, ಕಾರಿನಲ್ಲಿದ್ದ 9 ಮಂದಿ ಸಾವನ್ನಪ್ಪಿದ್ದಾರೆ. ಇವರೆಲ್ಲ ಉಜ್ಜಯಿನಿಯಲ್ಲಿ ನಡೆಯುತ್ತಿದ್ದ ಮದುವೆಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ನಿಧನರಾದವರು ವರ ಕಡೆಯವರಾಗಿದ್ದು, ಬೆಳಿಗ್ಗೆ 5.30ಕ್ಕೆ ಮದುವೆಗೆ ಹೊರಟಿದ್ದರು. ಆದ್ರೆ ಮಾರ್ಗ ಮಧ್ಯೆ ಕಾರು ನಿಯಂತ್ರಣ ತಪ್ಪಿ, ನದಿಗೆ ಬಿದ್ದಿದೆ. ಪೊಲೀಸರು ಕಾರು ಚಾಲಕ ಮದ್ಯಪಾನ ಮಾಡಿರಬಹುದೆಂದು...
- Advertisement -spot_img

Latest News

JDS-JCB ಮೈತ್ರಿ ಸರ್ಕಾರ; BJPಯನ್ನೇ ರಿಪೇರಿ ಮಾಡ್ತೀವಿ!

ಬಂಡಾಯ ಶಾಸಕರಿಗೆ JDSನಿಂದ ಟಿಕೆಟ್ ಆಫರ್‌ ವಿಚಾರವಾಗಿನ ಚರ್ಚೆಗಳ ಕುರಿತು ಜಿಲ್ಲೆಯ ಗುರುಮಠಕಲ್‌ನಲ್ಲಿ ಪ್ರತಿಕ್ರಿಯಿಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌, ನಾವು ಯಾವ ಕಾಲಕ್ಕೂ...
- Advertisement -spot_img