ರಾಜಸ್ಥಾನದ ಕೋಟಾ ಜಿಲ್ಲೆಯ ಚಂಬಲ್ ನದಿಗೆ ಕಾರು ಬಿದ್ದಿದ್ದು, ಕಾರಿನಲ್ಲಿದ್ದ 9 ಮಂದಿ ಸಾವನ್ನಪ್ಪಿದ್ದಾರೆ. ಇವರೆಲ್ಲ ಉಜ್ಜಯಿನಿಯಲ್ಲಿ ನಡೆಯುತ್ತಿದ್ದ ಮದುವೆಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದೆ. ನಿಧನರಾದವರು ವರ ಕಡೆಯವರಾಗಿದ್ದು, ಬೆಳಿಗ್ಗೆ 5.30ಕ್ಕೆ ಮದುವೆಗೆ ಹೊರಟಿದ್ದರು. ಆದ್ರೆ ಮಾರ್ಗ ಮಧ್ಯೆ ಕಾರು ನಿಯಂತ್ರಣ ತಪ್ಪಿ, ನದಿಗೆ ಬಿದ್ದಿದೆ. ಪೊಲೀಸರು ಕಾರು ಚಾಲಕ ಮದ್ಯಪಾನ ಮಾಡಿರಬಹುದೆಂದು...
Spiritual: ಆಷಾಢ ಮಾಸಾರಂಭವಾಗಿದೆ. ಈ ಮಾಸದಲ್ಲಿ ಯಾವುದೇ ಶುಭಕಾರ್ಯ ಮಾಡಲಾಗುವುದಿಲ್ಲ. ನವವಿವಾಹಿತರು ಜತೆಗಿರುವಂತಿಲ್ಲ. ಆದರೆ ದೇವರ ಆರಾಧನೆಗೆ ಇದು ಅತ್ಯುತ್ತಮ ಕಾಲ. ಹಾಗಾಗಿ ಆಷಾಢದಲ್ಲಿ ವಿಷ್ಣು,...