Friday, April 24, 2026

Chamoli District

ಭೀಕರ ಪ್ರವಾಹ, ಅಪಾರ ಹಾನಿ – ಉತ್ತರಾಖಂಡದಲ್ಲಿ ಹೆಚ್ಚಿದ ಪ್ರವಾಹ!

ಉತ್ತರಾಖಂಡದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಭಾರೀ ಮಳೆಯಿಂದ ರಾಜ್ಯದ ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಚಮೋಲಿ ಜಿಲ್ಲೆ ತೀವ್ರವಾಗಿ ಪರಿಣಾಮಕ್ಕೊಳಗಾಗಿದ್ದು, ಥರಾಲಿ ಬಜಾರ್, ರಾಡಿಬಾಗ್ ಮತ್ತು ಚೆಪ್ಡೊ ಗ್ರಾಮಗಳು ಅತ್ಯಧಿಕ ಹಾನಿಗೆ ಸಿಲುಕಿವೆ. ಪ್ರವಾಹದ ಪರಿಣಾಮವಾಗಿ ಇಬ್ಬರು ನಾಪತ್ತೆಯಾಗಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ. ಚೆಪ್ಡಾನ್ ಮಾರುಕಟ್ಟೆ ಪ್ರದೇಶದಲ್ಲಿ ಹಲವು ಅಂಗಡಿಗಳು ಸಂಪೂರ್ಣ...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img