Wednesday, August 12, 2026

chamrajnagara

ಮಲೆ ಮಹದೇಶ್ವರ ಅಭಿವೃದ್ಧಿ ಗೆ ಮಾಸ್ಟರ್ ಪ್ಲಾನ್: ಸಿಎಂ ಬೊಮ್ಮಾಯಿ

ಚಾಮರಾಜನಗರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವ ಬೆಟ್ಟಕ್ಕೆ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಆರ್‌ ಅಶೋಕ್, ವಿ. ಸೋಮಣ್ಣ ಹಾಗೂ ಮತ್ತಿತರರು ಹಾಜರಿದ್ದರು. ಆರೋಗ್ಯ ಇಲಾಖೆ ರೂಪಿಸಿರುವ 114 ‘ನಮ್ಮ ಕ್ಲಿನಿಕ್’ಗಳು ಇಂದಿನಿಂದ ಕಾರ್ಯಾರಂಭ ಮಲೆ ಮಹದೇಶ್ವರದ ಅಭಿವೃದ್ಧಿಗೆ ಅಗತ್ಯವಿರುವ ವ್ಯವಸ್ಥೆಗಳನ್ನು ಒದಗಿಸಲು  ಮಾಸ್ಟರ್ ಪ್ಲಾನ್...
- Advertisement -spot_img

Latest News

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೊಂದು ವಿವಾದ: ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಸ್ಮಾರ್ಟ್‌ಫೋನ್ ಪತ್ತೆ!

ಪರಪ್ಪನ ಅಗ್ರಹಾರ ಜೈಲು ಅಂದ್ರೆ ಸಾಕು, ಒಂದಲ್ಲ ಒಂದು ವಿವಾದ ಸದಾ ಸುದ್ದಿಯಲ್ಲೇ ಇರುತ್ತೆ. ಅದರಲ್ಲೂ ಇವತ್ತು ಮತ್ತೊಂದು ಬಿಗ್ ಸುದ್ದಿ ಹೊರಬಂದಿದ್ದು, ಅತ್ಯಾಚಾರ ಪ್ರಕರಣದಲ್ಲಿ...
- Advertisement -spot_img