political news :
ನಾನೇನು ಅಲೆಮಾರಿ ಅಲ್ಲ 8 ಕ್ಷೇತ್ರಗಳಲ್ಲಿ ಗೆದ್ದಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಪ್ರಜಾಧ್ವನಿ ಯಾತ್ರೆ ನಡೆಸುತ್ತಿರುವ ಸಿದ್ದರಾಮಯ್ಯ ಮಾತನಾಡಿ, ಬೇರೆ ಬೇರೆ ಕ್ಷೇತ್ರದ ನಾಯಕರು 2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡುವುದಿಲ್ಲವೇ, ಅವರೆಲ್ಲಾ ನಾಯಕರಲ್ಲವೆ, ಪ್ರಧಾನಿ ಮೋದಿ 2 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದಾರೆ. ಜನರು ಎಲ್ಲಿ ಪ್ರೀತಿ, ತೋರಿಸುತ್ತಾರೋ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...