Wednesday, May 20, 2026

Chamundeshwari Devi Utsav

ಅಂಬಾರಿಯಿಂದ ರಥದವರೆಗೆ ಚಾಮುಂಡೇಶ್ವರಿ ವಿಜಯಯಾತ್ರೆ!

ಮೊನ್ನೆ ಮೊನ್ನೆಯಷ್ಟೆ ಅದ್ದೂರಿಯಾಗಿ ನಡೆದ ನಾಡಹಬ್ಬ ದಸರಾದಲ್ಲಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡಿ ವಿಜೃಂಭಿಸಿದ ನಂತರ, ಇಂದು ಚಾಮುಂಡಿ ಬೆಟ್ಟದಲ್ಲಿ ರಥಾರೂಢಳಾಗಿ ಭಕ್ತರಿಗೆ ಕೃಪ ಕಟಾಕ್ಷ ನೀಡಿದ್ದಾಳೆ. ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ರಥೋತ್ಸವವು ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಭಕ್ತರ ಜಯಘೋಷಗಳ ನಡುವೆ ಸೋಮವಾರ ವಿಜೃಂಭಣೆಯಿಂದ ನಡೆಯಿತು. ಚಾಮುಂಡೇಶ್ವರಿಗೆ ಜಯವಾಗಲಿ… ಎಂಬ ಘೋಷಣೆ, ವಾದ್ಯಗೋಷ್ಟಿಗಳ ನಾದ,...

ಮೈಸೂರಿನಲ್ಲಿ ಮಾತ್ರವಲ್ಲ, ಉತ್ತರ ಕರ್ನಾಟಕದಲ್ಲೂ ‘ದಸರಾ ಉತ್ಸವ’

ದಸರಾ ಉತ್ಸವ ಎಂದರೆ ಮೈಸೂರಿನ ಅರಮನೆ, ದೀಪಗಳ ಅಲಂಕಾರ, ಜಂಬೂ ಸವಾರಿ. ಇದರ ನೆನಪು ಬರೋದು ಸಹಜ. ಅದರಂತೆ ಉತ್ತರ ಕರ್ನಾಟಕದಲ್ಲಿಯೂ ದಸರಾ ಹಬ್ಬ ಭಕ್ತಿ, ಸಂಸ್ಕೃತಿ ಮತ್ತು ವೈಭವದೊಂದಿಗೆ ಆಚರಿಸಲಾಗುತ್ತಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಸತ್ತಿ ಗ್ರಾಮದಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಿ ದೇವಸ್ಥಾನದಲ್ಲಿ ಮಹಾನವಮಿ ಹಾಗೂ ದಸರಾ ಉತ್ಸವವು ನಡೆಯುತ್ತಿದೆ. ನಾಲ್ಕು ದಶಕದ...
- Advertisement -spot_img

Latest News

ನಾ ನಾಯಕಿ : ಹಿಂದೂ ಮುಸ್ಲಿಂ ಗಲಾಟೆ ಧರ್ಮ ಅಂದ್ರೆ ಏನು? | Najma Nazeer Chikkanerale Podcast

Political News: ಕಾಂಗ್ರೆಸ್ ನಾಯಕಿಯಾಗಿರುವ ನಜ್ಮಾ ಚಿಕ್ಕನೇರಳೆ ಸಂದರ್ಶನದಲ್ಲಿ ಮಾತನಾಡಿದ್ದು, ಧರ್ಮ ಎಂದರೇನು ಎಂದು ತಮ್ಮದೇ ರೀತಿಯಲ್ಲಿ ವಿವರಿಸಿದ್ದಾರೆ. https://youtu.be/p2xaMa9jv0c ಈ ಬಗ್ಗೆ ಮಾತನಾಡಿರುವ ನಜ್ಮಾ, ನನ್ನ ಊರಲ್ಲಿ...
- Advertisement -spot_img