ಪ್ರತಿ ಆಷಾಡ ಶುಕ್ರವಾರ ಚಾಮುಂಡಿ ಬೆಟ್ಟಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಪ್ರತಿ ಶುಕ್ರವಾರವೂ ತಾಯಿ ಚಾಮುಂಡೇಶ್ವರಿ ವಿವಿಧ ಅಲಂಕಾರದಲ್ಲಿ ಕಂಗೂಳಿಸುತ್ತಾಳೆ. ಆಷಾಡದ ವಿಶೇಷವಾಗಿ ಶಕ್ತಿದೇವತೆ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವವು ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು.
ಚಿನ್ನದ ಪಲ್ಲಕ್ಕಿಯಲ್ಲಿ ದೇವಿಯ ಮೂರ್ತಿಯನ್ನು ಇರಿಸಿ ದೇಗುಲದ ಸುತ್ತ ಮೆರವಣಿಗೆ ಮಾಡಲಾಯಿತು. ಅಪಾರ ಸಂಖ್ಯೆಯ...
www.karnatakatv.net : ಶಿರಾ : ದೇಶಾದ್ಯಂತ ಕೊರೊನಾ ಮಹಾಮಾರಿಯ ಅಟ್ಟಹಾಸದಿಂದ ಜನರು ಬೆಸತ್ತು ಯಾವುದೇ ಸಮಾರಂಭ, ಕಾರ್ಯಕ್ರಮಗಳಿಗೆ ತೆರಳದಂತೆ ಆಗಿದೆ. ಆದರೆ ಶಿರಾ ದಲ್ಲಿ ಇಂದು ಆಷಾಢ ಶುಭ ಶುಕ್ರವಾರ ಆಗಿರುವದರಿಂದ ದೇಶದಲ್ಲಿ ಕೊರೊನಾವನ್ನು ಹೊಗಿಸಲು ನಗರದ ಗ್ರಾಮದೇವತೆ ದುರ್ಗಮ್ಮ ದೇವಸ್ಥಾನದಲ್ಲಿ ಸರಳವಾಗಿ ಚಾಮುಂಡೇಶ್ವರಿ ವರದಂತಿ ಮಹೋತ್ಸವವನ್ನು ಆಚರಣೆ ಮಾಡಲಾಯಿತು
https://www.youtube.com/watch?v=q4XMjxGUEqc&pp=sAQA
https://www.youtube.com/watch?v=JiewJR9hhwQ&pp=sAQA
https://www.youtube.com/watch?v=Xgy1fLe3QJk&pp=sAQA
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...