ಮೊನ್ನೆ ಮೊನ್ನೆಯಷ್ಟೆ ಅದ್ದೂರಿಯಾಗಿ ನಡೆದ ನಾಡಹಬ್ಬ ದಸರಾದಲ್ಲಿ ಚಿನ್ನದ ಅಂಬಾರಿಯಲ್ಲಿ ತಾಯಿ ಚಾಮುಂಡಿ ವಿಜೃಂಭಿಸಿದ ನಂತರ, ಇಂದು ಚಾಮುಂಡಿ ಬೆಟ್ಟದಲ್ಲಿ ರಥಾರೂಢಳಾಗಿ ಭಕ್ತರಿಗೆ ಕೃಪ ಕಟಾಕ್ಷ ನೀಡಿದ್ದಾಳೆ.
ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ರಥೋತ್ಸವವು ಚಾಮುಂಡಿ ಬೆಟ್ಟದಲ್ಲಿ ಸಾವಿರಾರು ಭಕ್ತರ ಜಯಘೋಷಗಳ ನಡುವೆ ಸೋಮವಾರ ವಿಜೃಂಭಣೆಯಿಂದ ನಡೆಯಿತು. ಚಾಮುಂಡೇಶ್ವರಿಗೆ ಜಯವಾಗಲಿ… ಎಂಬ ಘೋಷಣೆ, ವಾದ್ಯಗೋಷ್ಟಿಗಳ ನಾದ,...
ಮೈಸೂರು ದಸರಾ ಜಂಬೂಸವಾರಿಗೆ ಕ್ಷಣಗಣನೆ ಆರಂಭವಾಗಿದೆ. 22 ರಂದು ದಸರಾಗೆ ವಿದ್ಯುಕ್ತ ಚಾಲನೆ ಕೂಡ ಕೊಡಲಾಗಿದೆ. ಬೆಟ್ಟದಲ್ಲಿ ಸೂತಕದ ಛಾಯೆಯಂತೆ ಇಂದು ಚಾಮುಂಡಿಬೆಟ್ಟದ ಚಾಮುಂಡೇಶ್ವರಿದೇಗುಲದ ಅರ್ಚಕ ರಾಜು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅರ್ಚಕ ರಾಜು ನಿಧನದ ಕಾರಣದಿಂದ ಸದ್ಯ ಚಾಮುಂಡೇಶ್ವರಿ ದೇಗುಲದ ಗರ್ಭಗುಡಿಗೆ ತೆರೆ ಎಳೆಯಲಾಗಿದೆ. ರಾತ್ರಿವರೆಗೂ ಮೂಲ ವಿಗ್ರಹದ ದರ್ಶನ ಇರುವುದಿಲ್ಲ.
ದಸರಾಗೆ ಚಾಲನೆ ದೊರೆತ...
ಚಾಮುಂಡಿ ಬೆಟ್ಟಕ್ಕೆ ವಸ್ತ್ರ ಸಂಹಿತೆ ಜಾರಿಯಾಗಬೇಕು. ಧಾರ್ಮಿಕ ಸ್ಥಳಗಳಲ್ಲಿ ವಸ್ತ್ರ ಸಂಹಿತೆ ಪರವಾಗಿ ನಾನು ಯಾವಾಗಲೂ ಇದ್ದೇನೆ ಎಂದು ಮೈಸೂರು ಬಿಜೆಪಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಆಷಾಢ ಶುಕ್ರವಾರದ ಸಿದ್ಧತೆ ಕುರಿತು ಪರಿಶೀಲಿಸಿ ಅವರು ಮಾತನಾಡಿದರು. ಧಾರ್ಮಿಕ ಕ್ಷೇತ್ರಗಳಿಗೆ ಬಂದಾಗ ಜನರು ಧಾರ್ಮಿಕ ಭಾವನೆಯಿಂದಲೇ ಬರಬೇಕು....
ಈಗಾಗಲೇ ಆಷಾಢ ಮಾಸ ಆರಂಭವಾಗಿದ್ದು, ಮೈಸೂರಿನ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಆಷಾಢ ಮಾಸದ ಶುಕ್ರವಾರಗಳಂದು ಲಕ್ಷಾಂತರ ಭಕ್ತರು ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆಯುತ್ತಿದ್ದಾರೆ. ಆಷಾಢ ಮಾಸದ ಮೊದಲ ಶುಕ್ರವಾರ ಮೆಟ್ಟಿಲು ಹತ್ತಿ ಬಂದ ಭಕ್ತರಿಗೆ ಸಮಸ್ಯೆಗಳಾಗಿತ್ತು ಮತ್ತು ಭಕ್ತರು ಈ ಬಗ್ಗೆ ಬಹಳಷ್ಟು ಅಸಮಾಧಾನವನ್ನು ಕೂಡ ಹೊರಹಾಕಿದ್ದರು. ಈ...
ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಯಾಗಿ ಇವತ್ತಿಗೆ 8ನೇ ದಿನಕ್ಕೆ ಕಾಲಿಟ್ಟಿದೆ. ದಿನೇ ದಿನೇ ರೋಣನಿಗೆ ಕ್ರೇಜ್ ಹೆಚ್ಚಾಗ್ತಿದ್ದು, ಇವತ್ತಿಗೂ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ. ಫ್ಯಾಂಟಮ್ ಲೋಕಕ್ಕೆ ಎಂಟ್ರಿ ಕೊಟ್ಟು ರೋಣನನ್ನ ೩ಡಿ ಯಲ್ಲಿ ನೋಡಿ ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ.
ಹೀಗಾಗಿ ಮೂಲಗಳ ಪ್ರಕಾರ ವಿಕ್ರಾಂತ್ ರೋಣ ಬಾಕ್ಸಾಫೀಸ್ನಲ್ಲಿ ಶತಕೋಟಿಯನ್ನ ಗಳಿಸಿದೆ ಎಂಬ ಮಾಹಿತಿಯಿದೆ. ಕರ್ನಾಟಕದ ಜೊತೆಗೆ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...