Tuesday, May 12, 2026

chamundi devi mysire

Congress Gurentee: ಗೃಹಲಕ್ಷ್ಮೀ ಯೋಜನೆಗೆ ಇಂದು ಅದ್ದೂರಿ ಚಾಲನೆ :ಸಿದ್ದು ಉತ್ಸುಕ

ರಾಜ್ಯ ಸುದ್ದಿ: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಲೋಕಾರ್ಪಣೆಗೆ ಇಂದು ಮೈಸೂರಿನಲ್ಲಿ ಅದ್ದೂರಿಯಾಗಿ ಜಾಲನೆ ದೊರೆಯಲಿದೆ. ಈ ಕುರಿತು ರಾಜ್ಯದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಟ್ವಿಟರ್ ನಲ್ಲಿ ಖುಷಿಯನ್ನು ಹಂಚಿಕೊಂಡಿದ್ದಾರೆ. ವೈಯಕ್ತಿಕ ಆಸೆ, ಆಕಾಂಕ್ಷೆ, ಅವಶ್ಯಕತೆಗಳನ್ನು ತ್ಯಾಗಮಾಡಿ ಕುಟುಂಬಕ್ಕಾಗಿ ತಮ್ಮ ಬದುಕನ್ನೇ ಸಮರ್ಪಿಸಿಕೊಂಡಿರುವ ನಾಡಿನ ಕೋಟ್ಯಂತರ ತಾಯಂದಿರು ಇಂದು ನಮ್ಮ "ಗೃಹಲಕ್ಷ್ಮಿ" ಯೋಜನೆಯಿಂದ ಸ್ವತಂತ್ರ,...
- Advertisement -spot_img

Latest News

ನಮ್ಮೂರ ಐಪಿಎಲ್ ಸೀಸನ್ 2 ಚಾಂಪಿಯನ್ಸ್: ಇ-3 ಪ್ಯಾಂಥರ್ಸ್ ವಿಜಯೋತ್ಸವ!

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...
- Advertisement -spot_img