Thursday, October 16, 2025

chamundi hill

ಮೈಸೂರಲ್ಲಿ ಚಾಮುಂಡಿ ಚಲೋ ಕಿಚ್ಚು

ಮದ್ದೂರಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರ ಆಕ್ರೋಶದ ಬೆನ್ನಲ್ಲೇ ಮೈಸೂರಿಲ್ಲಿ ಧರ್ಮ ದಂಗಲ್‌ ಜೋರಾಗಿದೆ. ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆಗೆ ಮುಂದಾಗಿದ್ದ, ಬಿಜೆಪಿಗರು ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರನ್ನು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್‌ ಆಯ್ಕೆಗೆ, ಭಾರೀ ವಿರೋಧ ವ್ಯಕ್ತಪಡಿಸಲಾಗ್ತಿದೆ. ಸೆಪ್ಟೆಂಬರ್‌ 9ರ ಬೆಳ್ಳಂಬೆಳಗ್ಗೆಯೇ ಪಾದಯಾತ್ರೆ ಮಾಡಲು ಮುಂದಾಗಿದ್ರು. ಮಾಜಿ ಶಾಸಕ ಎಲ್....

ಚಾಮುಂಡಿಯ ಮಹಾನ್‌ ಭಕ್ತ ʼದರ್ಶನ’:ನಾಡದೇವಿಯ ಮೊರೆ ಹೋದ ದರ್ಶನ್ ಕುಟುಂಬ

ಇಂದು ಆಷಾಢ ಮಾಸದ ಎರಡನೇ ಶುಕ್ರವಾರ. ಮೈಸೂರು ಚಾಮುಂಡಿ ಬೆಟ್ಟಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ರಾಜ್ಯದ ಹಲವು ಕಡೆಯಿಂದ ಮುಂಜಾನೆಯೇ ಭಕ್ತರ ದಂಡು ನಾಡದೇವಿಯ ದರ್ಶನಕ್ಕೆ ಆಗಮಿಸಿದೆ. ಇಂದು ವಿಶೇಷವಾಗಿ ನಟ ದರ್ಶನ್ ಕೂಡ ಪತ್ನಿ ವಿಜಯಲಕ್ಷ್ಮಿ ಹಾಗೂ ತಮ್ಮ ದಿನಕರ್ ತೂಗುದೀಪ್, ಅತ್ತಿಗೆ ಜೊತೆಗೆ ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ. ಚಾಮುಂಡಿ ದೇವಿಗೆ...

ಚಾಮುಂಡಿ ಭಕ್ತರಿಗೆ ಗುಡ್‌ ನ್ಯೂಸ್‌ : ಭಕ್ತರ ಆಕ್ರೋಶಕ್ಕೆ ಮಣಿದು ಹೊಸ ಯೋಜನೆ

ಈಗಾಗಲೇ ಆಷಾಢ ಮಾಸ ಆರಂಭವಾಗಿದ್ದು, ಮೈಸೂರಿನ ಚಾಮುಂಡೇಶ್ವರಿ ಅಮ್ಮನವರ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಆಷಾಢ ಮಾಸದ ಶುಕ್ರವಾರಗಳಂದು ಲಕ್ಷಾಂತರ ಭಕ್ತರು ಚಾಮುಂಡೇಶ್ವರಿ ಅಮ್ಮನವರ ದರ್ಶನ ಪಡೆಯುತ್ತಿದ್ದಾರೆ. ಆಷಾಢ ಮಾಸದ ಮೊದಲ ಶುಕ್ರವಾರ ಮೆಟ್ಟಿಲು ಹತ್ತಿ ಬಂದ ಭಕ್ತರಿಗೆ ಸಮಸ್ಯೆಗಳಾಗಿತ್ತು ಮತ್ತು ಭಕ್ತರು ಈ ಬಗ್ಗೆ ಬಹಳಷ್ಟು ಅಸಮಾಧಾನವನ್ನು ಕೂಡ ಹೊರಹಾಕಿದ್ದರು. ಈ...

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ..!

www.karnatakatv.net: ಮೈಸೂರು : ಸತತ ಮಳೆ ಸುರಿಯುತ್ತಿರುವದರಿಂದ ನಿನ್ನೇ ರಾತ್ರಿ ಮೈಸೂರಿನ ಚಾಮುಂಡಿ ಬೆಟ್ಟದ ದಾರಿಯಲ್ಲಿ ಗುಟ್ಟ ಕುಸಿದ ಪರಿಣಾಮ ಪ್ರವಾಸಿಗರ ಸಂಚಾರಕ್ಕೆ ಮೈಸೂರು ಜಿಲ್ಲಾಡಳಿತ ನಿರ್ಬಂಧ ಹೇರಿದೆ. 10 ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವದರಿಂದ ಚಾಮುಂಡಿ ಬೆಟ್ಟದಲ್ಲಿರುವ ಬೃಹತ್ ನಂದಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಭೂ ಕುಸಿತ ಸಂಭವಿಸಿದೆ. ಭೂ ಕುಸಿತದ ಹಿನ್ನೆಲೆಯಲ್ಲಿ ಎಚ್ಚೆತ್ತ...
- Advertisement -spot_img

Latest News

ಶಾಲಾ ಮಕ್ಕಳೇ ಇಲ್ನೋಡಿ ನಿಮಗೆ ಸರ್ಕಾರದಿಂದ ಇನ್ನೊಂದು ‘ಗುಡ್ ನ್ಯೂಸ್’

ಸರ್ಕಾರಿ ಶಾಲಾ ಮಕ್ಕಳಿಗೆ ಈಗ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ಕೊಟ್ಟಿದೆ. ಇನ್ಮುಂದೆ ವಿದ್ಯಾರ್ಥಿಗಳು ನಾರ್ಮಲ್ ಅಲ್ಲಾ AC ನಲ್ಲಿ ಕುಳಿತುಕೊಂಡು ಪಾಠವನ್ನ ಕೇಳಬಹುದು. ಅಕ್ಟೋಬರ್...
- Advertisement -spot_img