Thursday, January 22, 2026

chamundi Temple

ಕಾಂತಾರ ಬೆರ್ಮೆ ಡಿವೈನ್‌ ಯಾತ್ರೆ : ಚಾಮುಂಡಿ ದರ್ಶನ​ ಪಡೆದ ರಿಷಬ್

ಕಾಂತಾರ ಚಾಪ್ಟರ್–1 ಸಿನಿಮಾ ದೇಶದಾದ್ಯಂತ ಭಾರೀ ಯಶಸ್ಸು ಕಾಣುತ್ತಿರುವ ಹಿನ್ನೆಲೆಯಲ್ಲಿ, ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಅವರು ಇಂದು ಮೈಸೂರಿನ ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಎಲ್ಲರಿಗೂ ನೆನಪಿರುವಂತೆ, ಚಿತ್ರದ ಕ್ಲೈಮ್ಯಾಕ್ಸ್ ಸೀನಿನಲ್ಲಿ ರಿಷಬ್ ಶೆಟ್ಟಿ ಅವರು ತಾಯಿ ಚಾಮುಂಡಿಯನ್ನು ಆಹ್ವಾನಿಸುವ ದೃಶ್ಯ ಪ್ರೇಕ್ಷಕರ ಮೈಯಲ್ಲಿ ನಡುಕ ಹುಟ್ಟಿಸುವಂತಿತ್ತು. ದರ್ಶನದ...

ಮೂರೇ ದಿನಕ್ಕೆ ₹25 ಲಕ್ಷ ಲಾಭ : KSRTCಗೆ ಆಷಾಢ ಶುಕ್ರವಾರದ ಬಂಪರ್ ಕೊಡುಗೆ!

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಈಗ ಭಕ್ತಸಾಗರ. ಆಷಾಢ ಮಾಸದ ಪ್ರಯುಕ್ತ ನಾಡದೇವಿಗೆ ವಿಶೇಷ ಪೂಜೆಗಳು ಜೋರಾಗಿದೆ. ಆಷಾಢದ ಮೊದಲ ಶುಕ್ರವಾರ, ಶನಿವಾರ, ಭಾನುವಾರ ಸೇರಿ ಮೂರು ದಿನಗಳಲ್ಲಿ ಸುಮಾರು ಒಂದೂವರೆ ಲಕ್ಷ ಭಕ್ತರು ಚಾಮುಂಡೇಶ್ವರಿಯ ದರ್ಶನ ಪಡೆದಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ 1336 ಟ್ರಿಪ್‌ಗಳನ್ನು ಮಾಡಲಾಗಿದ್ದು, ಇದರಿಂದ ಸಾರಿಗೆ ಸಂಸ್ಥೆಗೆ ಬರೋಬ್ಬರಿ 25 ಲಕ್ಷ ರೂಪಾಯಿ...

ಮೈಸೂರು ಚಾಮುಂಡಿ ದೇವಸ್ಥಾನದ ವಿಶೇಷತೆಗಳೇನು ಗೊತ್ತಾ..?

Spiritual: ನಾಡ ಅಧಿದೇವತೆ ಚಾಮುಂಡೇಶ್ವರಿ ದೇವಸ್ಥಾನ ವಿಶ್ವಪ್ರಸಿದ್ಧ ದೇವಸ್ಥಾನವೆಂದರೂ ತಪ್ಪಾಗಲಾರದು. ಏಕೆಂದರೆ ಇಲ್ಲಿ ನಡೆಯುವ ದಸರಾ ಮಹೋತ್ಸವಕ್ಕೆ ದೇಶ ವಿದೇಶಗಳಿಂದ ಲಕ್ಷಾಂತರ ಜನರು ಆಗಮಿಸುತ್ತಾರೆ. ಆನೆ ಅಂಬಾರಿಯನ್ನು ಕಣ್ತುಂಬಿಕೊಳ್ಳುತ್ತಾರೆ. ಅಲ್ಲದೇ ಭಾರತದಲ್ಲಿರುವ 18 ಶಕ್ತಿಪೀಠಗಳಲ್ಲಿ ಚಾಮುಂಡೇಶ್ವರಿ ದೇವಸ್ಥಾನ ಕೂಡ ಒಂದು. ಸತಿದೇವಿಯ ಕೂದಲು ಇಲ್ಲಿ ಬಿಟ್ಟ ಕಾರಣಕ್ಕೆ ಇದೊಂದು ಶಕ್ತಿಪೀಠವಾಗಿ ಮಾರ್ಪಾಡಾಗಿದೆ. ದೇವಿ ಪಾರ್ವತಿ ಚಾಮುಂಡೇಶ್ವರಿಯ...
- Advertisement -spot_img

Latest News

Spiritual: ಜಗನ್ನಾಥನ ಪರಮ ಭಕ್ತೆ ಕರಮಾಬಾಯಿಯ ಕಿಚಡಿ ಪ್ರಸಾದದ ಕಥೆ- ಭಾಗ 2

Spiritual: ಈ ಮುಂಚಿನ ಭಾಗದಲ್ಲಿ ನಾವು, ಜಗನ್ನಾಥನಿಗೆ ಕಿಚಡಿ ನೈವೇದ್ಯ ಮಾಡುವ ವೃದ್ಧೆಗೆ ಅರ್ಚಕರು ಸ್ನಾನ ಮಾಡಿ, ಶುಚಿತ್ವದಿಂದ ಇದ್ದು, ಬಳಿಕ ನೈವೇದ್ಯ ಮಾಡು ಎಂದು...
- Advertisement -spot_img