Thursday, August 28, 2025

chanakya neeti

Chanakya Neeti: ಈ 3 ಗುಣಗಳನ್ನು ಅಳವಡಿಸಿಕೊಂಡಾಗ ಮಾತ್ರ ಗೌರವ ಸಿಗುತ್ತದೆ

Chanakya Neeti: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಮದುವೆ, ಜೀವನ, ಆರ್ಥಿಕ ಪರಿಸ್ಥಿತಿ ಹೀಗೆ ಎಲ್ಲದರ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ಚಾಣಕ್ಯರು ನಾವು ಯಾವ 3 ಗುಣಗಳನ್ನು ಅಳವಡಿಸಿಕ``ಂಡಾಗ ನಮಗೆ ಗೌರವ ಸಿಗುತ್ತದೆ ಅಂತಲೂ ಹೇಳಿದ್ದಾರೆ. ಹಾಗಾದ್ರೆ ಯಾವುದು ಆ 3 ಗುಣಗಳು ಅಂತಾ ತಿಳಿಯೋಣ ಬನ್ನಿ.. ...

Chanakya Neeti: ನಾಯಿಯ ಈ 4 ಗುಣಗಳನ್ನು ಮನುಷ್ಯರು ಅಳವಡಿಸಿಕೊಳ್ಳಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರು ತಮ್ಮ ಚಾಣಕ್ಯ ನೀತಿನಲ್ಲಿ ಹಲವು ವಿಷಯಗಳನ್ನು ಹೇಳಿದ್ದಾರೆ. ಅದರಲ್ಲಿ ಕೆಲವು ವಿಷಯಗಳ ಬಗ್ಗೆ ನಾವು ನಿಮಗೆ ವಿವರಿಸಿದ್ದೇವೆ. ಅದೇ ರೀತಿ ಚಾಣಕ್ಯರು ನಾಯಿಯನ್ನು ನೋಡಿ ನಾವು ಯಾವ ವಿಷಯಗಳನ್ನು ಕಲಿಯಬೇಕು ಅಂತ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ. ತೃಪ್ತಿ: ನಾಯಿಗೆ ನೀವು ಸ್ವಲ್ಪ ಅನ್ನ ಹಾಾಕಿದರೂ ತೃಪ್ತಿಯಾಗುತ್ತದೆ. ಆದರೆ ಅನ್ನ ಹಾಕಬೇಕು...

Chanakya Neeti: ಶ್ರೀಮಂತರಾಗಲು ನೀವು ಈ ಕೆಲಸಗಳನ್ನು ಮಾಡಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರು ಜೀವನ ಮಾಡಲು, ಸಂಸಾರ ಸಾಗಿಸಲು, ಆರ್ಥಿಕವಾಗಿ ಸಬಲರಾಗಲು ಏನು ಮಾಡಬೇಕು ಎಂದು ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ನಾವು ಶ್ರೀಮಂತರಾಗಬೇಕು ಅಂದ್ರೆ ನಮ್ಮ ಜೀವನದಲ್ಲಿ ಎಂಥ ಗುಣಗಳನ್ನು ಅಳವಡಿಸಿಕ~`ಳ್ಳಬೇಕು ಅಂತಲೂ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ದಾನ ಮಾಡಿ: ನೀವು ದುಡಿದ ಹಣದಲ್ಲಿ ಸಣ್ಣ ಭಾಗವಾದರೂ ಸರಿ, ದಾನ...

Chanakya Neeti: ಇಂಥ ವಾತಾವರಣವಿರುವ ಮನೆ ಸ್ಮಶಾನಕ್ಕೆ ಸಮ ಎಂದಿದ್ದಾರೆ ಚಾಣಕ್ಯರು

Chanakya Neeti: ಚಾಣಕ್ಯರು ಯಾವ ರೀತಿ ಆರ್ಥಿಕಾಗಿ ಬಲವಾಗಬೇಕು, ಸಂಬಂಧಗಳನ್ನು ಹೇಗೆ ನಿಭಾಯಿಸಬೇಕು, ವಧು- ವರ ಹುಡುಕುವಾಗ ಯಾವ ವಿಷಯ ಗಮನದಲ್ಲಿರಿಸಬೇಕು ಹೀಗೆ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಕೆಲ ವಾತಾವರಣವಿರುವ ಮನೆಗಳು ಸ್ಮಶಾನಕ್ಕೆ ಸಮ ಎಂದಿದ್ದಾರೆ. ಹಾಗಾದ್ರೆ ಎಂಥ ವಾತಾವರಣವಿರುವ ಮನೆ ಸ್ಮಶಾನಕ್ಕೆ ಸಮ ಅಂತಾ ತಿಳಿಯೋಣ ಬನ್ನಿ.. ಶುಭಕಾರ್ಯ ಮಾಡದ...

Chanakya Neeti : ಹಣಕ್ಕಿಂತಲೂ ಈ ವಿಚಾರಗಳು ಮುಖ್ಯ ಅಂತಾರೆ ಚಾಣಕ್ಯರು

Chanakya Neeti : ಚಾಣಕ್ಯರು ಜೀವನ ಮಾಡಲು, ಸಂಸಾರ ಸಾಗಿಸಲು, ಆರ್ಥಿಕವಾಗಿ ಸಬಲರಾಗಲು ಏನು ಮಾಡಬೇಕು ಎಂದು ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ಹಣಕ್ಕಿಂತಲೂ ನಮ್ಮ ಜೀವನದಲ್ಲಿ ಕೆಲವು ವಿಚಾರಗಳು ಮುಖ್ಯವಾಗಿರುತ್ತದೆ ಎಂದಿದ್ದಾರೆ. ಹಾಗಾದ್ರೆ ಆ ವಿಚಾರಗಳಾದರೂ ಏನು ಅಂತಾ ತಿಳಿಯೋಣ ಬನ್ನಿ.. ಸ್ವಾಭಿಮಾನ: ಹಣ ಇದೆ ಎಂದು ನೀವು ಯಾರ ಜತೆಯೂ ಸ್ವಾಭಿಮಾನ...

Chanakya Neeti: ಇಂಥವರನ್ನು ಮನೆಗೆ ಕರಿಯಬೇಡಿ ಅಂತಾರೆ ಚಾಣಕ್ಯರು

Chanakya Neeti : ಯಾರನ್ನಾದರೂ ಮನೆಗೆ ಕರೆದು ಆತಿಥ್ಯ ಮಾಡೋದು ಉತ್ತಮ ಸಂಂಗತಿ. ಆದರೆ ನಾವು ಕೆಲವರನ್ನು ಮಾತ್ರ ಮನೆಗೆ ಕರಿಯಬಾರದು ಅಂತಾರೆ ಚಾಣಕ್ಯರು. ಹಾಗಾದ್ರೆ ನಾವು ಯಾಕೆ..? ಮತ್ತು ಎಂಥವರನ್ನು ಮನೆಗೆ ಕರಿಯಬಾರದು ಅಂತಾ ತಿಳಿಯೋಣ ಬನ್ನಿ.. ನಾಸ್ತಿಕರು: ದೇವರ ಮೇಲೆ ಭಕ್ತಿ ಇಲ್ಲದವನ ಮನಸ್ಸು ಎಂದಿಗೂ ಪರಿಶುದ್ಧವರಿಲು ಸಾಧ್ಯವೇ ಇಲ್ಲ ಅಂತಾರೆ ಚಾಣಕ್ಯರು....

Chanakya Neeti: ಇಂಥ ಕೆಲಸಗಳನ್ನು ಮಾಡಿದಷ್ಟು ನಿಮಗೆ ತೃಪ್ತಿಯಾಗುತ್ತೆ ಅಂತಾರೆ ಚಾಣಕ್ಯರು..

Chanakya Neeti: ಚಾಣಕ್ಯರು ಜೀವನ ನಡೆಸುವ ಬಗ್ಗೆ, ಆರ್ಥಿಕ ಪರಿಸ್ಥಿತಿ ಸುಧಾರಿಸುವ ಬಗ್ಗೆ ಹೀಗೆ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ಚಾಣಕ್ಯರು ನಾವು ನೆಮ್ಮದಿಯಿಂದರಬೇಕಾದರೆ ಕೆಲವು ಕೆಲಸಗಳನ್ನು ಮಾಡಬೇಕು ಮತ್ತು ಆ ಕೆಲಸಗಳು ನಮ್ಮ ಮನಸ್ಸಿಗೆ ತೃಪ್ತಿ ತರುತ್ತದೆ ಎಂದು ಹೇಳಿದ್ದಾರೆ. ಹಾಗಾದರೆ ಆ ಕೆಲಸಗಳೇನು ಅಂತಾ ತಿಳಿಯೋಣ ಬನ್ನಿ.. ದಾನ: ದಾನ...

Chanakya Neeti: ಪತ್ನಿಯ ಈ ಗುಣವೇ ಪತಿ ಶ್ರೀಮಂತನಾಗಲು ಕಾರಣವಾಗುತ್ತದೆ ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯ ನೀತಿಯಲ್ಲಿ ಜೀವನದಲ್ಲಿ ಹೇಗಿರಬೇಕು..? ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಏನು ಮಾಡಬೇಕು..? ಎಂಥ ಸಂಗಾತಿಯನ್ನು ಆರಿಸಿಕೊಳ್ಳಬೇಕು..? ಸಂಗಾತಿಯಲ್ಲಿರಬೇಕಾದ ಗುಣಗಳೇನು..? ಎಂಥ ಜನರ ಸಂಗ ಮಾಡಬೇಕು..? ಎಂಥ ಜನರ ಸಂಗ ಮಾಡಬಾರದು..? ಎಂತ ಜಾಗದಲ್ಲಿ ವಾಸಿಸಬೇಕು..? ಎಂಥ ಜಾಗದಲ್ಲಿ ವಾಸಿಸಬಾರದು..? ಹೀಗೆ ಹಲವು ವಿಷಯಗಳ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ...

ಪತಿ- ಪತ್ನಿ ಇಂಥ ತಪ್ಪುಗಳನ್ನು ಮಾಡಿದಾಗಲೇ, ಸಂಸಾರ ಕೊನೆಯಾಗುತ್ತದೆ ಅಂತಾರೆ ಚಾಣಕ್ಯರು

Chanakya Neeti: ಪತಿ- ಪತ್ನಿ ನೆಮ್ಮದಿಯಾಗಿರಬೇಕು ಅಂದ್ರೆ ಯಾವ ರೀತಿ ಇರಬೇಕು ಅನ್ನೋ ಬಗ್ಗೆ ನಾವು ನಿಮಗೆ ಈಗಾಗಲೇ ನಮ್ಮ ಹಲವು ಲೇಖನಗಳಲ್ಲಿ ಹೇಳಿದ್ದೇವೆ. ಅದೇ ರೀತಿ ಇಂದು ಕೂಡ ಚಾಣಕ್ಯರು ಪತಿ ಪತ್ನಿ ಯಾವ ತಪ್ಪು ಮಾಡುವುದರಿಂದ ಅವರ ಸಂಸಾರ ಹಾಳಾಗುತ್ತದೆ ಅನ್ನೋ ಬಗ್ಗೆ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ. ಒಬ್ಬರಿಗೊಬ್ಬರು ಗೌರವಿಸದಿರುವುದು....

Chanakya Neeti: ಚಾಣಕ್ಯರ ಪ್ರಕಾರ ಮೂರ್ಖರು ಈ 5 ಗುಣಗಳನ್ನು ಹೊಂದಿರುತ್ತಾರೆ

Chanakya Neeti: ಚಾಣಕ್ಯ ನೀತಿಯಲ್ಲಿ ಚಾಣಕ್ಯರು ಜೀವನ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಜೀವನ ನಡೆಸುವ ಬಗ್ಗೆ, ಶ್ರೀಮಂತಿಕೆ, ಹಣ ಗಳಿಸುವ, ಹಣ ಉಳಿಸುವ, ಹಣ ಖರ್ಚು ಮಾಡುವ ರೀತಿ ಎಲ್ಲವನ್ನೂ ಹೇಳಿದ್ದಾರೆ. ಅಷ್ಟೇ ಏಕೆ ಎಂಥವರ ಸಂಗ ಮಾಡಬೇಕು, ಎಂಥ ಜಾಗದಲ್ಲಿರಬೇಕು, ಮತ್ತು ಎಂಥ ಜಾಗದಲ್ಲಿರಬಾರದು ಹೀಗೆ ಹಲವು ವಿಷಯಗಳ ಬಗ್ಗೆ ಚಾಣಕ್ಯರು...
- Advertisement -spot_img

Latest News

ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...
- Advertisement -spot_img