Friday, July 11, 2025

chanakya neeti

Chanakya Neeti: ಬೇಗ ಉದ್ಧಾರವಾಗಬೇಕು ಅಂದ್ರೆ, ಚಾಣಕ್ಯರ ಈ ಮಾತನ್ನು ಕೇಳಿ

Chanakya Neeti: ಚಾಣಕ್ಯರು ಜೀವನದ ಬಗ್ಗೆ ಹಲವು ನೀತಿಗಳನ್ನು ಹೇಳಿದ್ದಾರೆ. ಬದುಕುವ ರೀತಿಯಿಂದ ಹಿಡಿದು, ಶ್ರೀಮಂತರಾಗಲು ಏನು ಮಾಡಬೇಕು. ಉದ್ಧಾರವಾಗಲು ಏನು ಮಾಡಬೇಕು. ಸಂಬಂಧ ಬೆಳೆಸುವಾಗ ಯಾವ ಗುಣಗಳನ್ನು ನೋಡಬೇಕು, ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದಾರೆ. ಅದರಲ್ಲಿ ನಾವಿಂದು ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಏನು ಮಾಡಬೇಕು ಅನ್ನೋ ವಿಷಯದ ಬಗ್ಗೆ ಹೇಳಲಿದ್ದೇವೆ. ಚೆನ್ನಾಗಿ ಪರಿಶ್ರಮ ಪಡಬೇಕು....

ಅತಿಥಿಗಳಾಗಿ ಹೋದಾಗ ಇಂಥ ತಪ್ಪು ಮಾಡಲೇಬೇಡಿ ಎಂದಿದ್ದಾರೆ ಚಾಣಕ್ಯರು

Chanakya Neeti: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ನಾವು ಒಬ್ಬರ ಮನೆಗೆ ಅತಿಥಿಯಾಗಿ ಹೋದಾಗ, ಹೇಗಿರಬೇಕು..? ಯಾವ ರೀತಿ ನಡೆದುಕೊಳ್ಳಬೇಕು ಎಂದು ಚಾಣಕ್ಯರು ಹೇಳಿದ್ದಾರೆ. ಹಾಗಾದ್ರೆ ನಾವು ಇನ್ನೊಬ್ಬರ ಮನೆಗೆ ಅತಿಥಿಯಾಗಿ ಹೋದಾಗ ಯಾವ ರೀತಿಯ ತಪ್ಪು ಮಾಡಬಾರದು ಅಂತಾ ತಿಳಿಯೋಣ ಬನ್ನಿ. ಮೊದಲನೇಯದಾಗಿ ಆಹ್ವಾನ ನೀಡದೇ...

Chanakya Neeti: ಮದುವೆಗೆ ವಧು ಹುಡುಕುವಾಗ ಈ ವಿಷಯ ಗಮನದಲ್ಲಿ ಇಡಬೇಕಂತೆ

Chanakya Neeti: ಜೀವನ ಸಂಗಾತಿಯನ್ನು ಆಯ್ಕೆ ಮಾಡುವುದು ಸಾಮಾನ್ಯ ವಿಷಯವಲ್ಲ. ಒಮ್ಮೆ ನಾವು ನಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿದ ಬಳಿಕ, ಜೀವನಪೂರ್ತಿ ಅವರೊಂದಿಗೆ ಸಂಸಾರ ಮಾಡಬೇಕು. ಹಾಗಾಗಿ ಜೀವನ ಸಂಗಾತಿಯನ್ನು ಆಯ್ಕೆ ಮಾಡುವಾಗಲೇ ನಾವು ಎಚ್ಚೆತ್ತುಕೊಂಡು ಸರಿಯಾದ ಆಯ್ಕೆ ಮಾಡಬೇಕು ಎಂದಿದ್ದಾರೆ ಚಾಣಕ್ಯರು. ಆ ಬಗ್ಗೆ ತಿಳಿಯೋಣ ಬನ್ನಿ. ಹಣದ ಆಸೆ ಇದೆಯಾ, ಇಲ್ಲವಾ:...

Chanakya Neeti: ಇಂಥ ಸ್ಥಳಗಳಲ್ಲಿ ಮೌನವಾಗಿರಿ ಅಂದಿದ್ದಾರೆ ಚಾಣಕ್ಯರು

Chanakya Neeti: ಚಾಣಕ್ಯರು ಓರ್ವ ಮನುಷ್ಯ ತನ್ನ ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಏನೇನು ಮಾಡಬೇಕು ಎಂಬ ಬಗ್ಗೆ ಹೇಳಿದ್ದಾರೆ. ಅಲ್ಲದೇ, ನಮ್ಮ ಗುಣ, ವಿವಾಹವಾಗುವಾಗ ಅನುಸರಿಸುವ ನಿಯಮಗಳು ಹೀಗೆ ಇನ್ನಿತರ ವಿಷಯಗಳ ಬಗ್ಗೆ ಚಾಣಕ್ಯರು ಹೇಳಿದ್ದಾರೆ. ಅದೇ ರೀತಿ ಯಾವ ಸಮಯದಲ್ಲಿ, ಎಂಥ ಸ್ಥಳದಲ್ಲಿ ಮೌನವಾಗಿದ್ದರೆ ಉತ್ತಮ ಅಂತಲೂ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ...

Spiritual: ಇಂಥವರ ಬಳಿ ಸದಾ ಹಣವಿರುತ್ತದೆ ಎಂದಿದ್ದಾರೆ ಚಾಣಕ್ಯರು..

Spiritual: ಚಾಣಕ್ಯರು ಯಾರ್ಯಾರ ಸ್ವಭಾವ ಹೇಗಿರುತ್ತದೆ ಎಂಬುವುದರ ಮೇಲೆ, ಅವರ ಜೀವನ ಹೇಗಿರುತ್ತದೆ ಎಂದು ಹೇಳಿದ್ದಾರೆ. ಅದೇ ರೀತಿ ಯಾರು ಸದಾ ಉತ್ತಮ ಆರ್ಥಿಕ ಪರಿಸ್ಥಿತಿ ಹೊಂದಿರುತ್ತಾರೆ ಅನ್ನೋ ಬಗ್ಗೆಯೂ ಚಾಣಕ್ಯರು ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಸೌಮ್ಯ ಸ್ವಭಾವದವರು: ಸೌಮ್ಯ ಸ್ವಭಾವದ ವ್ಯಕ್ತಿಗಳು ಸದಾ ಉತ್ತಮ ಆರ್ಥಿಕ ಪರಿಸ್ಥಿತಿ ಹೊಂದಿರುತ್ತಾರೆ ಎಂದು ಹೇಳಿದ್ದಾರೆ....

Spiritual: ಕಷ್ಟದಲ್ಲಿ ಇರುವಾಗ ಇಂಥವರ ಬಳಿ ಎಂದಿಗೂ ಸಹಾಯ ಕೇಳಬೇಡಿ ಎಂದಿದ್ದಾರೆ ಚಾಣಕ್ಯರು

Spiritual: ಕಷ್ಟಕಾಲ ಎನ್ನುವುದು ಎಲ್ಲರಿಗೂ ಬರುತ್ತದೆ. ದೇವರು ಪ್ರತಿಯೊಬ್ಬರಿಗೂ ಕಷ್ಟ ಕೊಟ್ಟೇ ಕೊಡುತ್ತಾನೆ. ಏಕೆಂದರೆ, ಸುಖದಲ್ಲಿ ಇರುವವರು ದೇವರನ್ನು ಅಷ್ಟು ಸುಲಭವಾಗಿ ನೆನೆಸಿಕೊಳ್ಳುವುದಿಲ್ಲ. ಅದೇ ರೀತಿ ನಾವು ಕಷ್ಟ ಬಂದಾಗ, ಕೆಲವರ ಬಳಿ ಸಹಾಯ ಕೇಳಲೇಬಾರದು ಅಂತಾರೆ ಚಾಣಕ್ಯರು. ಹಾಗಾದ್ರೆ ನಾವು ಕಷ್ಟ ಬಂದಾಗ, ಯಾರ ಬಳಿ ಸಹಾಯ ಕೇಳಬಾರದು ಅಂತಾ ತಿಳಿಯೋಣ ಬನ್ನಿ. ಸೋಮಾರಿ...

ಇಂಥವರನ್ನು ಸದಾ ದೂರವಿಡಿ ಎಂದಿದ್ದಾರೆ ಚಾಣಕ್ಯರು

Spiritual: ಕೆಲವೊಮ್ಮೆ ನಮ್ಮ ಜೀವನದಲ್ಲಿ ಹಲವು ರೀತಿಯ ಗುಣವುಳ್ಳ ಜನರು ಬಂದು ಹೋಗುತ್ತಾರೆ. ಕೆಲವರು ನಮ್ಮ ಜೀವನದಲ್ಲಿ ಪರ್ಮ್‌ನೆಂಟ್ ಆಗಿ ಉಳಿದರೆ, ಇನ್ನು ಕೆಲವರು ಅತಿಥಿಯಂತೆ ಬಂದು ಹೋಗಿ ಬಿಡುತ್ತಾರೆ. ಆದರೆ ಹಾಗೆ ಅತಿಥಿಯಾಗಿ ಬರುವವರು, ಕೆಟ್ಟ ಗುಣಗಳಿಂದ ತುಂಬಿದ್ದರೆ, ನಿಮ್ಮ ಜೀವನದ ನೆಮ್ಮದಿಯನ್ನೇ ಕಸಿದುಕೊಂಡು ಹೋಗುತ್ತಾರೆ. ಹಾಗಾಗಿ ನಾವು ಕೆಲವರಿಗೆ ದೂರವೇ ಇರಬೇಕು...

ಪತಿ-ಪತ್ನಿ ನಡುವಿನ ವಯಸ್ಸಿನ ಅಂತರದ ಬಗ್ಗೆ ಚಾಣಕ್ಯರು ಹೀಗೆ ಹೇಳಿದ್ದಾರೆ ನೋಡಿ..

Spiritual: ಪತಿ- ಪತ್ನಿ ನಡುವಿನ ವಯಸ್ಸಿನ ಅಂತರ ಹೆಚ್ಚೂ ಇರಬಾರದು, ಕಡಿಮೆಯೂ ಇರಬಾರದು. ವರನಿಗಿಂದ ವಧು 5 ವರ್ಷ ಚಿಕ್ಕವಳಿದ್ದರೆ ಉತ್ತಮ. ಅದಕ್ಕಿಂತ ಹೆಚ್ಚು ಚಿಕ್ಕವಳಿರಬಾರದು. ಇನ್ನು ಇತ್ತೀಚೆಗೆ ಯುವತಿಯರು ಮುದುಕರನ್ನು ವಿವಾಹವಾಗುತ್ತಿದ್ದಾರೆ. ಅಲ್ಲದೇ ಕೆಲ ಯುವಕರೂ ಮಹಿಳೆಯರನ್ನು ವರಿಸುತ್ತಿದ್ದಾರೆ. ಇಂಥ ಸಂಬಂಧದ ಬಗ್ಗೆ ಚಾಣಕ್ಯರು ವಿವರಣೆ ನೀಡಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. https://youtu.be/Ga9F_Birm10 ಪತಿ-...

ಮಕ್ಕಳ ವಿಷಯದಲ್ಲಿ ಈ ತಪ್ಪನ್ನು ಮಾಡಿದರೆ, ಅಂಥವರು ಕೆಟ್ಟ ತಂದೆ ತಾಯಿ ಎನ್ನಿಸಿಕೊಳ್ಳುತ್ತಾರೆ

Chanakya Neeti: ಚಾಣಕ್ಯರು ವಿವಾಹ, ಜೀವನ, ಶ್ರೀಮಂತಿಕೆ ಸೇರಿ, ಜೀವನ ನಡೆಸಲು ಮನುಷ್ಯನಿಗೆ ಇರಬೇಕಾದ ಜಾಣತನದ ಬಗ್ಗೆ ಹಲವು ವಿಚಾರಗಳನ್ನು ಹೇಳಿದ್ದಾರೆ. ಅದೇ ರೀತಿ, ತಂದೆ ತಾಯಿ ಮಕ್ಕಳ ವಿಷಯದಲ್ಲಿ ಏನೇನು ತಪ್ಪು ಮಾಡಬಾರದು ಅನ್ನೋ ಬಗ್ಗೆಯೂ ಹೇಳಿದ್ದಾರೆ ಆ ಬಗ್ಗೆ ತಿಳಿಯೋಣ ಬನ್ನಿ.. ಕದಿಯುವುದು, ಸುಳ್ಳು ಹೇಳುವುದು: ಮಕ್ಕಳು ಸುಳ್ಳು ಹೇಳುತ್ತಿದ್ದಾರೆ ಎಂದು ಗೊತ್ತಿದ್ದರೂ,...

Chanakya Neeti: ನಿಮ್ಮಲ್ಲಿ ಈ ಗುಣಗಳಿದ್ದರೆ ನೀವು ಶತಮೂರ್ಖರು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯ ನೀತಿಯ ಬಗ್ಗೆ ನಾವು ನಿಮಗೆ ಹಲವು ವಿಷಯಗಳನ್ನು ಹೇಳಿದ್ದೇವೆ. ವಿವಾಹ, ಜೀವನ, ಶ್ರೀಮಂತಿಕೆ ಹೀಗೆ ಜೀವನ ಸಾಗಿಸಲು ಏನೇನು ಬೇಕೋ ಎಲ್ಲದರ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಇನ್ನು ನಾವು ಶತಮೂರ್ಖರು ಎನ್ನುವುದಕ್ಕೆ, ನಮ್ಮಲ್ಲಿರುವ ಕೆಲ ಗುಣಗಳೇ ಸಾಕಂತೆ. ಹಾಾಗಾದ್ರೆ ಯಾವ ಗುಣಗಳಿದ್ದರೆ ನಾವು ಶತಮೂರ್ಖರು ಎನ್ನಿಸಿಕೊಳ್ಳುತ್ತೇನೆ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img