Friday, July 11, 2025

chanakya neeti

Chanakya Neeti: ಪ್ರತೀ ಹೆಣ್ಣಿನಲ್ಲಿ ಇರಲೇಬೇಕಾದ 3 ವಿಶೇಷ ಗುಣಗಳಿದು

Chanakya Neeti: ಹಿರಿಯರ ಪ್ರಕಾರ ಹೆಣ್ಣು ಮಕ್ಕಳಿಗೆ ಎರಡೆರಡು ಮನೆಂತೆ. ಮದುವೆಗೂ ಮುನ್ನ ತವರು ಮನೆ ಮದುವೆಯ ಬಳಿಕ ಗಂಡನ ಮನೆ. ಆದರೆ ಹೇಳಿಕೊಳ್ಳಲಷ್ಟೇ ಆಕೆಗೆ ಎರಡೆರಡು ಮನೆ. ತವರು ಮನೆಯಲ್ಲಿದ್ದಾಗ, ಮುಂದೆ ಆಕೆ ಬೇರೆ ಮನೆಗೆ ಹೋಗುವವಳು ಎನ್ನುವ ಮಾತು ಕೇಳುವ ಪರಿಸ್ಥಿತಿ ಒಂದೆಡೆಯಾದರೆ, ಮದುವೆ ಬಳಿಕ ಕೊಟ್ಟ ಹೆಣ್ಣು ಕುಲಕ್ಕೆ ಹೊರ...

ಮಹಿಳೆಯರು ಈ ವಿಚಾರದಲ್ಲಿ ಪುರುಷರಿಗಿಂತ ಮೇಲು ಅಂತಾರೆ ಚಾಣಕ್ಯರು

Spiritual: ಚಾಣಕ್ಯರು ತಮ್ಮ ನೀತಿಯಲ್ಲಿ ಜೀವನ ನಿಭಾಯಿಸುವ ರೀತಿ, ಶ್ರೀಮಂತರಾಗುವ ರೀತಿ, ಶ್ರೀಮಂತಿಕೆ ಉಳಿಸಿಕೊಳ್ಳುವ ರೀತಿ, ವಿವಾಹವಾಗಲು ಅನುಸರಿಸಬೇಕಾದ ಕ್ರಮ ಎಲ್ಲದರ ಬಗ್ಗೆಯೂ ಹೇಳಿದ್ದಾರೆ. ಅದೇ ರೀತಿ ಪುರುಷರು ಯಾವ ವಿಚಾರದಲ್ಲಿ ಮಹಿಳೆಯರನ್ನು ಸೋಲಿಸಲು ಸಾಧ್ಯವಿಲ್ಲ ಅನ್ನೋ ಬಗ್ಗೆಯೂ ಹೇಳಿದ್ದಾರೆ. ಅದು ಯಾವ ವಿಚಾರ ಅಂತಾ ತಿಳಿಯೋಣ ಬನ್ನಿ.. https://youtu.be/rUWiYYyrxqk ಮೊದಲನೇಯ ವಿಚಾರ ಧೈರ್ಯ: ಹೆಣ್ಣು ಮಕ್ಕಳಿಗೆ ಗಂಡು...

ಇಂಥ ಜಾಗದಲ್ಲಿ ತಾಳ್ಮೆಯಿಂದ ಇದ್ದರೆ ನೀವು ಸದಾ ನೆಮ್ಮದಿಯಿಂದ ಇರುತ್ತೀರಿ

Spiritual: ನೆಮ್ಮದಿ ಅನ್ನೋ ಪ್ರತೀ ಮನುಷ್ಯನಿಗೂ ಬೇಕಾಗುತ್ತದೆ. ರಾಶಿ ರಾಶಿ ಹಣವಿದ್ದು, ಮನೆಯಲ್ಲಿ ಸುಂದರ ಪತ್ನಿ, ಗಂಡು ಮಕ್ಕಳು, ಅಪ್ಪ-ಅಮ್ಮ, ಅಣ್ಣ- ತಂಗಿ, ಎಲ್ಲರೂ ಇದ್ದು, ಆರೋಗ್ಯವೂ ಚೆನ್ನಾಗಿದ್ದರೂ, ಕೆಲವರಿಗೆ ನೆಮ್ಮದಿ ಅನ್ನೋದು ಇರೋದಿಲ್ಲ. ಹಾಗಾದರೆ ನಿಮಗೆ ನೆಮ್ಮದಿ ಬೇಕಂದ್ರೆ ಏನು ಮಾಡಬೇಕು ಅಂತಾ ಚಾಣಕ್ಯರು ಹೇಳಿದ್ದಾರೆ ನೋಡಿ. https://youtu.be/rUWiYYyrxqk ಚಾಣಕ್ಯರ ಪ್ರಕಾರ ನಮಗೆ ನೆಮ್ಮದಿ ಬೇಕು...

ಇಂಥ ಸ್ಥಳದಿಂದ ಎಷ್ಟು ದೂರವಿರುತ್ತೀರೋ ಅಷ್ಟು ಉತ್ತಮ ಅಂತಾರೆ ಚಾಣಕ್ಯರು

Spiritual: ನಾವು ಜೀವಿಸುವ ಸ್ಥಳ, ನಮ್ಮ ಸುತ್ತಮುತ್ತಲಿನ ಜನ, ಸಂಬಂಧಿಕರು ಒಳ್ಳೆಯ ಗುಣ ಹೊಂದಿದವರಾಗಿದ್ದರೆ, ಅವರೊಂದಿಗೆ ನೆಮ್ಮದಿಯಾಗಿ ಜೀವಿಸಬಹುದು. ನಾವು ಇರುವ ಜಾಗ ಸ್ವಚ್ಛವಾಗಿ, ಸೇಫ್ ಆಗಿರುವ ಜಾಗವಾಗಿದ್ದರೆ, ಆ ಜಾಗದಲ್ಲೂ ನಾವು ನೆಮ್ಮದಿಯಾಗಿ ಇರಬಹುದು. ಅಲ್ಲದೇ, ನಾವಿರುವ ಪ್ರದೇಶದಲ್ಲಿ ಕೆಲಸ ಕಾರ್ಯಗಳಿಗೆ ಏನೂ ಕೊರತೆ ಇಲ್ಲವೆಂದಲ್ಲಿ ಕೂಡ ನಾವು ಖುಷಿಯಿಂದ ಜೀವಿಸಬಹುದು. ಆದರೆ...

ಜೀವನ ಸಂಗಾತಿಯನ್ನು ಆಯ್ಕೆ ಮಾಡುವ ಮುನ್ನ ಈ ಗುಣಗಳ ಬಗ್ಗೆ ತಿಳಿಯಿರಿ

Spiritual: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ವಿಚಾರಗಳ ಬಗ್ಗೆ ವಿವರಿಸಿದ್ದಾರೆ. ನಾವು ವಿದ್ಯೆ ಕಲಿಯುವ ವಿಷಯದಿಂದ ಹಿಡಿದು ವೃದ್ದಾಪ್ಯದವರೆಗೆ ನೆಮ್ಮದಿಯಿಂದ ಜೀವಿಸಲು ಏನೇನು ಮಾಡಬೇಕು..? ನಮ್ಮ ಆರ್ಥಿಕ ಪರಿಸ್ಥಿತಿಯನ್ನು ಯಾವ ರೀತಿ ಇರಿಸಿಕೊಳ್ಳಬೇಕು ಅನ್ನೋ ಬಗ್ಗೆ ವಿವರಿಸಿದ್ದಾರೆ. ಅದರಲ್ಲಿ ಜೀವನ ಸಂಗಾತಿ ಆಯ್ಕೆ ಮಾಡುವ ಬಗ್ಗೆಯೂ ಚಾಣಕ್ಯರು ಕೆಲವು ವಿಷಯಗಳನ್ನು ಹೇಳಿದ್ದಾರೆ. ಆ...

ಈ 7 ಅಭ್ಯಾಸ ನಿಮ್ಮಲ್ಲಿದ್ದಲ್ಲಿ ನೀವೇ ಯಶಸ್ವಿ ಅನ್ನುತ್ತಾರೆ ಚಾಣಕ್ಯರು

Spiritual: ಚಾಣಕ್ಯರು ಜೀವನದಲ್ಲಿ ಬಗ್ಗೆ ಹಲವು ಮಾಹಿತಿಗಳನ್ನು ನೀಡಿದ್ದಾರೆ. ತಮ್ಮ ಚಾಣಕ್ಯ ನೀತಿಯಲ್ಲಿ, ಮನುಷ್ಯನ ಯಶಸ್ಸಿನ ಬಗ್ಗೆ ಮಾತನಾಡಿರುವ ಅವರು, ಮನುಷ್ಯ ಯಶಸ್ವಿಯಾಗಲು ಅವನಲ್ಲಿ ಕೆಲವು ಗುಣಗಳಿರಬೇಕು ಎಂದಿದ್ದಾರೆ. ಈ ಬಗ್ಗೆ ತಿಳಿಯೋಣ ಬನ್ನಿ. ಒಳ್ಳೆಯ ಮಾತು : ನೀವು ಆಡುವ ಮಾತು, ನಿಮ್ಮ ಮೇಲಿನ ಗೌರವವನ್ನು ಹೆಚ್ಚಿಸುತ್ತದೆ. ಮತ್ತು ಗೌರವವನ್ನು ತಗ್ಗಿಸುತ್ತದೆ. ಹಾಗಾಗಿ ನೀವು...

Chanakya Neeti: ಮನೆಯೊಡೆಯನಿಗೆ ಈ ಗುಣಗಳಿದ್ದರೆ, ಸದಾ ನೆಮ್ಮದಿ ಇರುತ್ತದೆಯಂತೆ

Spiritual: ಮನೆಯಲ್ಲಿ ಮನೆಯೊಡೆಯ ಸರಿಯಾಗಿ ಇದ್ದರೆ, ಅವರಿಗೆ ಸರಿಯಾದ ಜವಾಬ್ದಾರಿ ಇದ್ದರೆ, ಆ ಮನೆಯಲ್ಲಿ ಸದಾ ನೆಮ್ಮದಿ ಇರುತ್ತದೆ. ಆರ್ಥಿಕ ಪರಿಸ್ಥಿತಿ ಸರಿಯಾಗಿ ಇರುತ್ತದೆ. ಮನೆ ಮಂದಿಯ ಅವಶ್ಯಕತೆಗಳು ಪೂರೈಕೆಯಾಗುತ್ತದೆ. ಹೀಗೆ ಆಗಬೇಕು ಅಂದ್ರೆ ಮನೆಯೊಡೆಯನಿಗೆ ಕೆಲ ಗುಣಗಳಿರಬೇಕು ಅಂದಿದ್ದಾರೆ ಚಾಣಕ್ಯರು ಆ ಗುಣಗಳೇನು ಅಂತಾ ತಿಳಿಯೋಣ ಬನ್ನಿ.. https://youtu.be/Eop30rKNnJ8 ಶಿಸ್ತು: ಮನೆಯ ಯಜಮಾನನಿಗೆ ಶಿಸ್ತು ಇದ್ದರೆ...

ಪತ್ನಿಯಲ್ಲಿ ಇಂಥ ಗುಣವಿದ್ದರೆ, ಪತಿ ಶ್ರೀಮಂತನಾಗುವುದು ಗ್ಯಾರಂಟಿ ಅಂತಾರೆ ಚಾಣಕ್ಯರು

Spiritual: ಎಷ್ಟೋ ಹೆಣ್ಣು ಮಕ್ಕಳು ಚೆನ್ನಾಗಿ ಸೆಟಲ್ ಆಗಿರುವವನ್ನು ನೋಡಿ ಮದುವೆಯಾಗಿ, ತಾವು ಆರಾಮಾಗಿರಬೇಕು ಅಂತಾ ಅಂದುಕೊಳ್ಳುತ್ತಾರೆ. ಕೆಲವರು ಅಂದುಕೊಂಡಂತೆ ಚೆನ್ನಾಗಿದ್ದರೆ, ಇನ್ನು ಕೆಲವರು ಮದುವೆಯಾದ ಬಳಿಕ, ಹೆಚ್ಚೆಚ್ಚು ಖರ್ಚು ವೆಚ್ಚ ಮಾಡಿ, ಶ್ರೀಮಂತಿಕೆ ಕಳೆದುಕೊಳ್ಳುತ್ತಾರೆ. ಹಾಗಾಗಿ ಚಾಣಕ್ಯರು ಪತ್ನಿ ಯಾವ ರೀತಿ ಇದ್ದರೆ, ಪತಿ ಶ್ರೀಮಂತನಾಗುತ್ತಾನೆ ಅಥವಾ ಶ್ರೀಮಂತನಾಗಿಯೇ ಇರುತ್ತಾನೆ ಅಂತಾ ಹೇಳಿದ್ದಾರೆ. ಮೊದಲನೇಯದಾಗಿ...

ಎಲ್ಲಿ ಹೋದರೂ ಇಂಥ ಜನರಿಗೆ ಗೌರವ ಸಿಗುವುದಿಲ್ಲ ಅಂತಾರೆ ಚಾಣಕ್ಯರು

Horoscope: ಚಾಣಕ್ಯ ನೀತಿ ಅನ್ನೋದು ಭಾರತೀಯರಿಗೆ ಸಿಕ್ಕ ಅತ್ಯುತ್ತಮ ಉಡುಗೊರೆ ಅಂತಲೇ ಹೇಳಬಹುದು. ಮನುಷ್ಯ ಹೇಗೆ ಬದುಕಬೇಕು..? ಅವನ ಜೀವನದಲ್ಲಿ ಎಂಥ ನಿಯಮಗಳನ್ನು ಅಳವಡಿಸಿಕೊಳ್ಳಬೇಕು. ವಿದ್ಯೆ, ವಿವಾಹ, ಜೀವನ, ಉದ್ಯಮ ಸೇರಿ ಎಲ್ಲ ವಿಷಯಗಳ ಬಗ್ಗೆ ಚಾಣಕ್ಯರು ವಿವರವಾಗಿ, ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಎಂಥ ಜನರಿಗೆ ಎಲ್ಲಿ ಹೋದರೂ ಗೌರವ...

ಜೀವನದಲ್ಲಿ ಇವುಗಳನ್ನು ಮಾತ್ರ ನಿರ್ಲಕ್ಷಿಸಬೇಡಿ ಎನ್ನುತ್ತಾರೆ ಚಾಣಕ್ಯರು

Spiritual Story: ಚಾಣಕ್ಯರು ಜೀವನದಲ್ಲಿ ಯಾವ ರೀತಿ ಇರಬೇಕು..? ಯಾವ ರೀತಿ ಹಣವನ್ನು ಕೂಡಿಡಬೇಕು..? ಯಾವ ರೀತಿ ಜೀವನ ಸಂಗಾತಿಯನ್ನು ಹುಡುಕಬೇಕು..? ಹೀಗೆ ಹಲವು ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾಾರೆ. ಅದೇ ರೀತಿ ನಾವು ಯಾವ ವಿಷಯಗಳನ್ನು ನಿರ್ಲಕ್ಷಸಿದರೆ, ಸಮಸ್ಯೆ ಉದ್ಭವಿಸುತ್ತದೆ ಅನ್ನೋ ಬಗ್ಗೆಯೂ ಚಾಣಕ್ಯರು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img