Chanakya Neeti: ಚಾಣಕ್ಯರು ತಮ್ಮ ಚಾಣಕ್ಯನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಮದುವೆಗೆ ವಧು ವರನನ್ನು ಹುಡುಕುವ ವಿಷಯದಿಂದ, ಹಣವನ್ನು ಹೇಗೆ ಬಳಸಬೇಕು, ಸ್ನೇಹ ಹೇಗೆ ಬೆಳಸಬೇಕು, ಸಂಬಂಧಿಕರ ಬಳಿ ಹೇಗೆ ವರ್ತಿಸಬೇಕು. ಹೀಗೆ ಹಲವು ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಚಾಣಕ್ಯರು ಸ್ನೇಹ ಮಾಡುವಾಗ ಎಂಥವರ ಸ್ನೇಹ...
Chanakya Neeti: ಇಂದಿನ ಕಾಲದಲ್ಲಿ ಹಲವರು ಚೆನ್ನಾಗಿ ಹಣ ಸಂಂಪಾದನೆ ಮಾಡಬೇಕು ಎನ್ನುವ ಗುರಿ ಹೊಂದಿದ್ದಾರೆ. ಇದಕ್ಕೆ ಹಲವು ಕಾರಣಗಳೂ ಇದೆ. ಹಲವು ಸಂಂಬಂಧಗಳು ಹಣದಾಸೆಗೆ ಬಲಿಯಾಗುತ್ತಿದೆ. ಮೊದಲೆಲ್ಲ ಹೆಣ್ಣು ಕೊಡುವವರು ಅಥವಾ ಪತ್ನಿಯಾದವಳು ಪತಿಯ ಹಣ ಬಯಸುತ್ತಿದ್ದಳು ಅಂತಾ ಹೇಳುತ್ತಿದ್ದರು. ಆದರೆ ಇಂದಿನ ಕಾಲದಲ್ಲಿ ರಕ್ತ ಸಂಬಂಧದಲ್ಲೇ ಹಣಕ್ಕೆ ಹೆಚ್ಚಿನ ಮಹತ್ವ ಕೊಡಲಾಗುತ್ತಿದೆ....
Spiritual: ಚಾಣಕ್ಯರು ಜೀವನಕ್ಕೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ನಾವು ಹೇಗೆ ಜೀವಿಸುತ್ತೇವೆ. ನಮ್ಮ ಮನಸ್ಥಿತಿ ಹೇಗಿರುತ್ತದೆ. ಅದರ ಮೇಲೆ ನಮ್ಮ ಜೀವನ ಅವಲಂಬಿತವಾಗಿದೆ ಅಂತಲೂ ಚಾಣಕ್ಯರು ಹೇಳುತ್ತಾರೆ. ಅದರಲ್ಲೂ ನಾವು ಕೆಲಸವನ್ನು ಗೌರವಿಸಿದರೆ, ನಮಗೆ ಯಶಸ್ಸು, ಹಣ, ಎಲ್ಲೂ ಸಿಗುತ್ತದೆ ಅಂತಾರೆ ಚಾಣಕ್ಯರು. ಹಾಾಗಾದ್ರೆ...
Spiritual: ಓರ್ವ ಮನುಷ್ಯನಿಗೆ ಪ್ರಸಿದ್ಧಿ, ಶ್ರಿಮಂತಿಕೆ ಇಲ್ಲದಿದ್ದರೂ, ಸಮಾಜದಲ್ಲಿ ಸಣ್ಣ ಮಟ್ಟಿಗಿನ ಗೌರವವಂತೂ ಇರಲೇಬೇಕು. ಹಾಗೆ ಗೌರವವನ್ನು ಇರಿಸಿಕೊಳ್ಳುವುದು, ಅವರವರ ಜೀವನ ರೀತಿಯ ಮೇಲೆ ಅವಲಂಬಿತವಾಗಿರುತ್ತದೆ. ಆದರೆ ಚಾಣಕ್ಯರು ಜೀವನ ಯಾವ ರೀತಿ ಇದ್ದರೆ ಗೌರವ ಸಿಗುತ್ತದೆ ಎಂದು ಹೇಳಿದ್ದಾರೆ.
ಜೀವನದಲ್ಲಿ ಸುಖ ದುಃಖ ಎರಡೂ ಇರಬೇಕು. ಆಗಲೇ ಜೀವನ ನಾರ್ಮಲ್ ಆಗಿರುತ್ತದೆ. ಬರೀ ದುಃಖವೇ...
Chanakya Neeti: ನಮ್ಮ ಜೀವನದಲ್ಲಿ ಹಲವರು ಬರುತ್ತಾರೆ. ಕೆಲವರು ಜೀವನದಲ್ಲಿ ಕೊನೆಯವರೆಗೂ ಜೊತೆಯಾಗಿರುತ್ತಾರೆ. ಮತ್ತೆ ಕೆಲವರು ಅರ್ಧಕ್ಕೆ ಹೊರಟು ಹೋಗುತ್ತಾರೆ. ಇದರಲ್ಲೂ ಕೆಲವರು ಹಾಗೇ ಹೋಗುತ್ತಾರೆ. ಮತ್ತೆ ಕೆಲವರು ಮೋಸ ಮಾಡಿ, ಪಾಠ ಕಲಿಸಿ ಹೋಗುತ್ತಾರೆ. ಹಾಗಾಗಿ ಚಾಣಕ್ಯರು ಯಾರನ್ನಾದರೂ ನಂಬುವ ಮುನ್ನ ಕೆಲ ವಿಚಾರಗಳನ್ನು ಗಮನದಲ್ಲಿ ಇರಿಸಿ ಎಂದು ಹೇಳಿದ್ದಾರೆ. ಅದು ಯಾವ...
Spiritual: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಜೀವನ ನಡೆಸುವ ಬಗ್ಗೆ, ಜೀವನ ಸಂಗಾತಿಯನ್ನು ಆಯ್ಕೆ ಮಾಡುವ ಬಗ್ಗೆ, ಆರ್ಥಿಕ ಪರಿಸ್ಥಿತಿ ಉತ್ತಮಗೊಳಿಸುವ ಬಗ್ಗೆ ಹೀಗೆ ಹಲವು ವಿಷಯಗಳ ಬಗ್ಗೆ ಚಾಣಕ್ಯರು ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಯಾವ ಮಹಿಳೆಯರಲ್ಲಿ 3 ಗುಣಗಳಿರುತ್ತದೆಯೋ, ಅಂಥ ಮಹಿಳೆಯರು ಶ್ರೇಷ್ಠರು...
Chanakya Neeti: ಚಾಣಕ್ಯರು ಜೀವನದ ಬಗ್ಗೆ ಹಲವು ನೀತಿಗಳನ್ನು ಹೇಳಿದ್ದಾರೆ. ಬದುಕುವ ರೀತಿಯಿಂದ ಹಿಡಿದು, ಶ್ರೀಮಂತರಾಗಲು ಏನು ಮಾಡಬೇಕು. ಉದ್ಧಾರವಾಗಲು ಏನು ಮಾಡಬೇಕು. ಸಂಬಂಧ ಬೆಳೆಸುವಾಗ ಯಾವ ಗುಣಗಳನ್ನು ನೋಡಬೇಕು, ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದಾರೆ. ಅದರಲ್ಲಿ ನಾವಿಂದು ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಏನು ಮಾಡಬೇಕು ಅನ್ನೋ ವಿಷಯದ ಬಗ್ಗೆ ಹೇಳಲಿದ್ದೇವೆ.
ಚೆನ್ನಾಗಿ ಪರಿಶ್ರಮ ಪಡಬೇಕು....
Chanakya Neeti: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ವಿಷಯಗಳ ಬಗ್ಗೆ ವಿವರಿಸಿದ್ದಾರೆ. ಅದೇ ರೀತಿ ನಾವು ಒಬ್ಬರ ಮನೆಗೆ ಅತಿಥಿಯಾಗಿ ಹೋದಾಗ, ಹೇಗಿರಬೇಕು..? ಯಾವ ರೀತಿ ನಡೆದುಕೊಳ್ಳಬೇಕು ಎಂದು ಚಾಣಕ್ಯರು ಹೇಳಿದ್ದಾರೆ. ಹಾಗಾದ್ರೆ ನಾವು ಇನ್ನೊಬ್ಬರ ಮನೆಗೆ ಅತಿಥಿಯಾಗಿ ಹೋದಾಗ ಯಾವ ರೀತಿಯ ತಪ್ಪು ಮಾಡಬಾರದು ಅಂತಾ ತಿಳಿಯೋಣ ಬನ್ನಿ.
ಮೊದಲನೇಯದಾಗಿ ಆಹ್ವಾನ ನೀಡದೇ...
Chanakya Neeti: ಜೀವನ ಸಂಗಾತಿಯನ್ನು ಆಯ್ಕೆ ಮಾಡುವುದು ಸಾಮಾನ್ಯ ವಿಷಯವಲ್ಲ. ಒಮ್ಮೆ ನಾವು ನಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿದ ಬಳಿಕ, ಜೀವನಪೂರ್ತಿ ಅವರೊಂದಿಗೆ ಸಂಸಾರ ಮಾಡಬೇಕು. ಹಾಗಾಗಿ ಜೀವನ ಸಂಗಾತಿಯನ್ನು ಆಯ್ಕೆ ಮಾಡುವಾಗಲೇ ನಾವು ಎಚ್ಚೆತ್ತುಕೊಂಡು ಸರಿಯಾದ ಆಯ್ಕೆ ಮಾಡಬೇಕು ಎಂದಿದ್ದಾರೆ ಚಾಣಕ್ಯರು. ಆ ಬಗ್ಗೆ ತಿಳಿಯೋಣ ಬನ್ನಿ.
ಹಣದ ಆಸೆ ಇದೆಯಾ, ಇಲ್ಲವಾ:...
Chanakya Neeti: ಚಾಣಕ್ಯರು ಓರ್ವ ಮನುಷ್ಯ ತನ್ನ ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಏನೇನು ಮಾಡಬೇಕು ಎಂಬ ಬಗ್ಗೆ ಹೇಳಿದ್ದಾರೆ. ಅಲ್ಲದೇ, ನಮ್ಮ ಗುಣ, ವಿವಾಹವಾಗುವಾಗ ಅನುಸರಿಸುವ ನಿಯಮಗಳು ಹೀಗೆ ಇನ್ನಿತರ ವಿಷಯಗಳ ಬಗ್ಗೆ ಚಾಣಕ್ಯರು ಹೇಳಿದ್ದಾರೆ. ಅದೇ ರೀತಿ ಯಾವ ಸಮಯದಲ್ಲಿ, ಎಂಥ ಸ್ಥಳದಲ್ಲಿ ಮೌನವಾಗಿದ್ದರೆ ಉತ್ತಮ ಅಂತಲೂ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ...
Bollywood: ಹಲವು ಹಿಂದಿ ಸಿನಿಮಾದಲ್ಲಿ ತರಹೇವಾರಿ ಪಾತ್ರಗಳಿಗೆ ಬಣ್ಣ ಹಚ್ಚಿದ ರಾಜೇಶ್ ಶರ್ಮಾ ಅವರು, ಪ್ರಭಾಸ್ ಅವರ ಮುಂಬರುವ ಸಿನಿಮಾ ಶೂಟಿಂಗ್ನಲ್ಲಿ ಭಾಗವಹಿಸಿ, ಅನಾರೋಗ್ಯದಿಂದ ಆಸ್ಪತ್ರೆಟ...