Friday, July 11, 2025

chanakya neeti

ಜೀವನದಲ್ಲಿ ಇಂಥ ಕೆಲಸಗಳನ್ನು ಎಂದಿಗೂ ಮಾಡಬಾರದು ಎನ್ನುತ್ತಾರೆ ಚಾಣಕ್ಯರು..

Spiritual: ನಾವು ಯಾವ ರೀತಿ ಬದುಕಿದರೆ, ನಮ್ಮ ಜೀವನ ಉತ್ತಮವಾಗಿರುತ್ತದೆ ಅನ್ನೋ ಬಗ್ಗೆ ಚಾಣಕ್ಯರು ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಜೀವನದಲ್ಲಿ ಎಂಥ ಕೆಲಸಗಳನ್ನು ಮಾಡಬಾರದು. ಮಾಡಿದರೆ ಎಂಥ ಕಷ್ಟ ಅನುಭವಿಸಬೇಕಾಗುತ್ತದೆ ಅನ್ನೋ ಬಗ್ಗೆಯೂ ಹೇಳಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ಕೆಲಸ, ತಂದೆ ತಾಯಿಯನ್ನು ದ್ವೇಷಿಸಬೇಡಿ. ತಂದೆ ತಾಯಿ...

ಈ 5 ವ್ಯಕ್ತಿಗಳು ಇಲ್ಲದಿರುವ ಜಾಗದಲ್ಲಿ ಒಂದು ದಿನವೂ ಉಳಿಯಬೇಡಿ ಎನ್ನುತ್ತಾರೆ ಚಾಣಕ್ಯರು..

Spiritual: ನಾವು ವಾಸಿಸುವ ಜಾಗ ಎಷ್ಟು ಮುಖ್ಯವೋ, ಅಲ್ಲಿರುವ ವ್ಯಕ್ತಿಗಳು ಕೂಡ ಅಷ್ಟೇ ಮುಖ್ಯವಾಗಿರುತ್ತಾರೆ. ಅಂಥವರ ಸಂಗದಿಂದಲೇ ಕೆಲವೊಮ್ಮೆ ಕೆಲವು ವ್ಯಕ್ತಿಗಳು ಉದ್ಧಾರವಾಗುತ್ತಾರೆ. ಚಾಣಕ್ಯರ ಪ್ರಕಾರ 5 ವ್ಯಕ್ತಿಗಳು ಇಲ್ಲದಿರುವ ಜಾಗದಲ್ಲಿ ಒಂದು ದಿನವೂ ಉಳಿಯಬಾರದು ಎಂದು ಹೇಳಿದ್ದಾರೆ. ಹಾಗಾದ್ರೆ ಯಾರು ಆ 5 ವ್ಯಕ್ತಿಗಳು ಅಂತಾ ತಿಳಿಯೋಣ ಬನ್ನಿ.. ಶ್ರೀಮಂತ ವ್ಯಕ್ತಿ. ಯಾವ ಜಾಗದಲ್ಲಿ...

ಯಾರಿಗೆ ಇಂಥ ಯೋಗವಿರುತ್ತದೆಯೋ, ಅವರು ಅಸಮಾನ್ಯರು ಎನ್ನುತ್ತಾರೆ ಚಾಣಕ್ಯರು..

Spiritual: ಯೋಗ ಮತ್ತು ಯೋಗ್ಯತೆ ಜೀವನದಲ್ಲಿ ಅಪರೂಪಕ್ಕೆ ಬರುತ್ತದೆ ಎಂದು ಹಿರಿಯರು ಹೇಳುತ್ತಾರೆ. ಯೋಗ್ಯತೆ ಇದ್ದಾಗ ಮಾತ್ರ, ಕೆಲವೊಂದು ಯೋಗಗಳು ಬರುತ್ತದೆ. ಅದೇ ರೀತಿ ಅಸಮಾನ್ಯರಾಗಿ ಬದುಕಲು ಕೂಡ ಕೆಲ ಯೋಗಗಳು ಕಾರಣವಾಗುತ್ತದೆ ಎನ್ನುತ್ತಾರೆ ಚಾಣಕ್ಯರು. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಯಾರಿಗೆ ಸಮೃದ್ಧವಾಗಿ ದಾನ ಮಾಡುವ ಗುಣ ಮತ್ತು ಯೋಗ್ಯತೆ ಇರುತ್ತದೆಯೋ...

ಚಾಣಕ್ಯರ ಪ್ರಕಾರ ಜೊತೆಗಿರುವವರ ಸ್ವಭಾವ ಹೇಗೆ ಕಂಡು ಹಿಡಿಯಬೇಕು..?

Spiritual: ಚಾಣಕ್ಯ ನೀತಿಯಲ್ಲಿ ಹಲವು ವಿಷಯಗಳನ್ನು ಚಾಣಕ್ಯರು ಹೇಳಿದ್ದಾರೆ. ಬುದ್ಧಿ ಬೆಳೆದಾಗಿನಿಂದ, ಸಾವು ಬರೆಯುವವರೆಗೂ ಮನುಷ್ಯ ಹೇಗೆ ಬದುಕಬೇಕು..? ಬಾಳ ಸಂಗಾತಿ ಬಗ್ಗೆ, ದುಡ್ಡಿನ ಬಗ್ಗೆ ಹೇಗೆ ಕಾಳಜಿ, ಎಚ್ಚರಿಕೆ ವಹಿಸಬೇಕು..? ಹೀಗೆ ಹಲವು ವಿಷಯಗಳ ಬಗ್ಗೆ ಚಾಣಕ್ಯರು ಹೇಳಿದ್ದಾರೆ. ಅದೇ ರೀತಿ, ನಮ್ಮ ಜೊತೆ ಇರುವ ಸಹೋದ್ಯೋಗಿಗಳು, ಸ್ನೇಹಿತರು, ಹಿತೈಷಿಗಳು ಒಳ್ಳೆಯವರೋ..? ಕೆಟ್ಟವರೋ...

ಶ್ರೀಮಂತಿಕೆಗಾಗಿ ಚಾಣಕ್ಯನ 3 ರೂಲ್ಸ್ ತಿಳಿದುಕೊಳ್ಳಿ..

Chanakya Neeti: ಚಾಣಕ್ಯರು ಮನುಷ್ಯ ಬದುಕಬೇಕಾದ ರೀತಿಯ ಬಗ್ಗೆ ಹೇಳಿದ್ದಾರೆ. ಅವನು ಗೌರವದಿಂದ ಇರಬೇಕು ಅಂದ್ರೆ ಏನು ಮಾಡಬೇಕು ಅಂತಾ ಹೇಳಿದ್ದಾರೆ. ಅಲ್ಲದೇ ಹೆಣ್ಣನ್ನ ಅಥವಾ ಗಂಡನಾಗುವವನನ್ನ ಸೆಲೆಕ್ಟ್ ಮಾಡುವಾಗ, ಅವನಲ್ಲಿ ಅಥವಾ ಅವಳಲ್ಲಿ ಎಂಥೆಂಥ ಗುಣಗಳನ್ನ ನೋಡಬೇಕು ಅನ್ನೋ ಬಗ್ಗೆ ಹೇಳಿದ್ದಾರೆ. ಅದೇ ರೀತಿ ಮನುಷ್ಯ ಶ್ರೀಮಂತನಾಗಬೇಕು ಅಂದ್ರೆ ಏನು ಮಾಡಬೇಕು ಅಂತಲೂ...

ಈ ಮೂರು ಕೆಲಸ ಮಾಡುವುದರಿಂದ ಆಯುಷ್ಯ ಕಡಿಮೆಯಾಗುತ್ತದೆ..

ಜೀವನದ ಬಗ್ಗೆ ಚಾಣಕ್ಯ ಹಲವಾರು ವಿಷಯಗಳನ್ನ ಹೇಳಿದ್ದಾರೆ. ತಮ್ಮ ಚಾಣಕ್ಯ ನೀತಿಯಲ್ಲಿ ಈ ಬಗ್ಗೆ ವಿವರಿಸಿದ್ದಾರೆ. ನಾವು ಈವರೆಗೆ ಚಾಣಕ್ಯ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿರುವ ಹಲವಾರು ವಿಷಯಗಳ ಬಗ್ಗೆ ನಿಮಗೆ ವಿವರಿಸಿದ್ದೇವೆ. ಇಂದು ಕೂಡ ಚಾಣಕ್ಯರ ಪ್ರಕಾರ, ಯಾವ 3 ಕೆಲಸಗಳನ್ನು ಮಾಡಿದ್ರೆ ಆಯಸ್ಸು ಕಡಿಮೆಯಾಗತ್ತೆ. ಹಾಗಾದ್ರೆ ಆ ಮೂರು ಕೆಲಸಗಳು ಯಾವುದು...

ಈ 4 ಸ್ಥಳದಲ್ಲಿ ದುಡ್ಡು ಖರ್ಚು ಮಾಡೋಕ್ಕೆ ಕಂಜೂಸುತನ ಮಾಡಬೇಡಿ..

ಜೀವನದಲ್ಲಿ ಉಳಿತಾಯ ಮಾಡೋದು ತುಂಬಾ ಮುಖ್ಯ ಅನ್ನೋ ಮಾತನ್ನ ಸ್ವತಃ ಚಾಣಕ್ಯರೇ ಹೇಳಿದ್ದಾರೆ. ಯಾಕಂದ್ರೆ ಕಷ್ಟ ಹೇಳಿ ಕೇಳಿ ಬರೋದಿಲ್ಲಾ. ಹಾಗಾಗಿ ನಾವು ದುಡಿಯೋ ಹಣದಲ್ಲಿ ಸ್ವಲ್ಪನಾದ್ರೂ ಉಳಿಸಬೇಕು ಅನ್ನೋದು ಚಾಣಕ್ಯರ ಅಂಬೋಣ. ಆದ್ರೆ 4 ಸ್ಥಳದಲ್ಲಿ ಎಂದಿಗೂ ಹಣ ಖರ್ಚು ಮಾಡೋಕ್ಕೆ, ಕಂಜೂಸುತನ ಮಾಡಬಾರದು ಅಂತಾ ಕೂಡ ಚಾಣಕ್ಯರೇ ಹೇಳಿದ್ದಾರೆ. ಹಾಗಾದ್ರೆ ಆ...

ಯುವ ಜನತೆ ಈ ವಿಷಯಗಳಿಂದ ದೂರವಿದ್ದರೆ ಉತ್ತಮ ಅಂತಾರೆ ಚಾಣಕ್ಯರು..

https://youtu.be/RO8NzFeGeWE ತಮ್ಮ ಚಾಣಕ್ಯ ನೀತಿಯ ಮೂಲಕ ಜೀವನ ಜೀವಿಸುವ ರೀತಿಯನ್ನ ಕಲಿಸಿರುವ ಚಾಣಕ್ಯರು, ಸಕಲ ವಿಷಯಗಳ ಬಗ್ಗೆಯೂ ತಿಳಿದಿರುವ ಪರಿಣಿತರಾಗಿದ್ದರು. ಹಾಗಾಗಿ ಅವರ ನೀತಿಯನ್ನು ಯಾರು ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೋ, ಅವರು ಸದಾ ಸುಖಿಗಳಾಗಿರುತ್ತಾರೆ ಎನ್ನುತ್ತಾರೆ ಹಿರಿಯರು. ಇಂಥ ಚಾಣಕ್ಯರು ಯುವಜನತೆ ಯಾವ ವಿಷಯಗಳಿಂದ ದೂರವಿರಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ವಿಮಾನ...

ಜೀವನದಲ್ಲಿ ಕಷ್ಟ ಬಂದಾಗ ಈ 5 ಮಾತುಗಳನ್ನು ಎಂದಿಗೂ ಮರೆಯಬೇಡಿ- ಭಾಗ2

https://youtu.be/zYW1B4bWdoY ಈ ಹಿಂದೆ ನಾವು ಚಾಣಕ್ಯರು ಕಷ್ಟದ ಸಮಯದಲ್ಲಿ ನಾವು ಯಾವ 5 ಮಾತನ್ನು ಮರೆಯಬಾರದು ಅಂತಾ ಹೇಳಿದ್ದಾರೆ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ, 2 ವಿಷಯಗಳ ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 3 ವಿಷಯಗಳ ಬಗ್ಗೆ ಮಾಹಿತಿ ತಿಳಿಯೋಣ.. ಮೂರನೇಯದಾಗಿ ಎಲ್ಲರೂ ನಿಮ್ಮ ಹಿತೈಷಿಗಳೇ ಆಗಲು ಸಾಧ್ಯವಿಲ್ಲ. ನೀವು ನಿಮ್ಮ ಗೆಳೆಯ-...

ನೀವು ಕಡಿಮೆ ಮಾತನಾಡುವವರಾ..? ಅಥವಾ ಮೌನಿಯಾ..? ಹಾಗಾದ್ರೆ ಈ ಸ್ಟೋರಿ ಓದಿ..

ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹಲವು ಜೀವನ ಪಾಠವನ್ನು ಹೇಳಿದ್ದಾರೆ. ಹೇಗೆ ಇರಬೇಕು..? ವಿವಾಹವಾಗಬೇಕಾದರೆ ಯಾವ ವಿಚಾರದ ಬಗ್ಗೆ ತಿಳಿದುಕೊಳ್ಳಬೇಕು..? ವರ ವಧುವಿಗೆ ಮತ್ತು ವಧು ವರನಿಗೆ ಕೇಳಬೇಕಾದ ಪ್ರಶ್ನೆಗಳೇನು..? ಇತ್ಯಾದಿ ವಿಷಯಗಳ ಬಗ್ಗೆ ನಾವು ನಿಮಗೆ ಮಾಹಿತಿ ನೀಡಿದ್ದೇವೆ. ಅದೇ ರೀತಿ ಇಂದು ಮೌನಿಯಾಗಿರುವವರ ಬಗ್ಗೆ ಮತ್ತು ಹೆಚ್ಚು ಮಾತನಾಡುವವರ ಬಗ್ಗೆ ಕೆಲ...
- Advertisement -spot_img

Latest News

Bollywood: ಕೆನಡಾದಲ್ಲಿರುವ ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಉಗ್ರರಿಂದ ದಾಳಿ

Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ. ಕಪಿಲ್ ಶರ್ಮಾ ಕೆನಡಾದಲ್ಲಿ...
- Advertisement -spot_img