Spiritual: ಚಾಣಕ್ಯ ಎಂದರೆ, ಇಡೀ ಜೀವನ ಸಾರಾಂಶವನ್ನು ತಿಳಿದ ಬುದ್ಧಿವಂತ. ಹಾಾಗಾಗಿಯೇ ಚಾಣಕ್ಯ ನೀತಿ ಅರಿತವರು ಎಂದಿಗೂ ಜೀವನದಲ್ಲಿ ಸೋಲುವುದಿಲ್ಲ ಅಂತಾ ಹೇಳಲಾಗುತ್ತದೆ. ಚಾಣಕ್ಯರು ಮನುಷ್ಯನ ಜೀವನದ ಬಗ್ಗೆ ಅದೆಷ್ಟು ತಿಳುವಳಿಕೆ ಹೊಂದಿದ್ದರು ಎಂದರೆ, ಇತ್ತೀಚಿನ ದಿನಗಳಲ್ಲಿ ನಾವು ಹೇಳುವ ಕರ್ಮ ರಿಟರ್ನ್ಸ್ ಅನ್ನುವ ಪದದ ಅರ್ಥವನ್ನೂ ಸಹ ಅವರು ಸ್ಪಷ್ಟವಾಗಿ ವಿವರಿಸಿದ್ದಾರೆ. ಆ...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...