Tuesday, August 25, 2026

Chanakya Netti

ಓರ್ವ ಮನುಷ್ಯನನ್ನು ದುಃಖಕ್ಕೆ ತಳ್ಳಲು ಈ ಮೂವರು ಸಾಕು..

Spiritual: ಓರ್ವ ವ್ಯಕ್ತಿ ಸಿಟ್ಟಿನಲ್ಲಿರುತ್ತಾರೆ, ಅಥವಾ ಸಿಡುಕುತ್ತಿರುತ್ತಾನೆ ಎಂದರೆ, ಅವನಿಗೆ ಮನೆಯಲ್ಲಿ ಅಥವಾ ಆಫೀಸಿನಲ್ಲಿ ಕಿರಿಕಿರಿಯಾಗುತ್ತಿದೆ ಎಂದರ್ಥ. ಆ ಸಿಟ್ಟಿಗೆ ಕಾರಣ ಅವನ ಮನೆ ಮಂದಿಯಾಗಿರುತ್ತಾರೆ. ಅಥವಾ ಯಾವುದಾದರೂ ಅತೃಪ್ತ ಮನುಷ್ಯನಾಗಿರುತ್ತಾನೆ. ಅಥವಾ ಮೂರ್ಖ ವ್ಯಕ್ತಿಯಾಗಿರುತ್ತಾನೆ. ಚಾಣಕ್ಯರ ಪ್ರಕಾರ ಈ ಮೂವರೇ ಓರ್ವ ವ್ಯಕ್ತಿಯ ದುಃಖಕ್ಕೆ ಕಾರಣರಾಗುತ್ತಾರಂತೆ. ಅದು ಹೇಗೆ ಅನ್ನೋ ಬಗ್ಗೆ ಸಂಪೂರ್ಣ...
- Advertisement -spot_img

Latest News

Haveri: ದೇವಸ್ಥಾನದಲ್ಲಿ ಮೂತ್ರ ಮಾಡಿದ ಕೇಸ್: ಇದು ಉದ್ದೇಶಪೂರ್ವಕ ಕೃತ್ಯ: ಬಸವರಾಜ ಬೊಮ್ಮಾಯಿ

Haveri News: ಶಿಗ್ಗಾವಿಯಲ್ಲಿ ದೇವಸ್ಥಾನದೊಳಗೆ ಮೂತ್ರ ವಿಸರ್ಜನೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು....
- Advertisement -spot_img