Spiritual: ಹಿಂದೂಗಳಲ್ಲಿ ಇರುವ ನಂಬಿಕೆಗಳ ಪ್ರಕಾರ, ಮನೆಯಲ್ಲಿ ಕೆಲವು ಪದಾರ್ಥಗಳು ಎಂದಿಗೂ ಖರ್ಚಾಗಬಾರದು. ಆ ವಸ್ತು ಇನ್ನೇನು ಖರ್ಚಾಗುತ್ತಿದೆ ಎಂದಾಗಲೇ, ಅದನ್ನು ಮತ್ತೊಂದಿಷ್ಟು ತರಿಸಿ ಇಟ್ಟುಕೊಳ್ಳಬೇಕು. ಯಾಕಂದ್ರೆ ಆ ವಸ್ತುಗಳು ಖಾಲಿಯಾದರೆ, ಅಪಶಕುನವೆಂದರ್ಥ. ಹಾಗಾದ್ರೆ ಎಂಥ ವಸ್ತುಗಳು ಖಾಲಿಯಾಗಬಾರದು ಅಂತಾ ತಿಳಿಯೋಣ ಬನ್ನಿ..
ಅಕ್ಕಿ, ಧಾನ್ಯಗಳ ಡಬ್ಬಿ: ಅಕ್ಕಿ ಡಬ್ಬಿ ಅಥವಾ ಯವುದೇ ಧಾನ್ಯಗಳ ಡಬ್ಬಿ...
Spiritual: ಹಿಂದೂ ಧರ್ಮದಲ್ಲಿ ಪ್ರಕೃತಿಯನ್ನು ಕೂಡ ಆರಾಧಿಸಲಾಗುತ್ತದೆ. ಹಾಗಾಗಿ ಪೂಜೆಗೆ ಪ್ರಕೃತಿಯಿಂದ ಸಿಕ್ಕ ಕೊಡುಗೆಗಳನ್ನೇ ನಾವು ಉಪಯೋಗಿಸುವುದು. ಎಲೆ, ಹೂವು, ಹಾಲು, ಜೇನು ಇವುಗಳನ್ನೇ ನೈವೇದ್ಯ ಮಾಡುವುದು. ಅದರಲ್ಲೂ ಕೆಲವು ಎಲೆಗಳನ್ನು ಹಿಂದೂ ಧರ್ಮದ ಪೂಜೆಗಳಲ್ಲಿ ಪವಿತ್ರ ಸ್ಥಾನ ಕೊಟ್ಟು, ಬಳಸಲಾಗುತ್ತದೆ. ಅಂಥ ಎಲೆಗಳ ಬಗ್ಗೆ ಮಾಹಿತಿ ತಿಳಿಯೋಣ ಬನ್ನಿ..
ತುಳಸಿ ಎಲೆ: ತುಳಸಿ ಗಿಡವನ್ನು...
Spiritual News: ಮಹಾಭಾರತದಲ್ಲಿ ಧೃತರಾಷ್ಟ್ರದ ಮಂತ್ರಿಯಾಗಿದ್ದ ವಿದುರ, ಕೌರವನಿಗೆ ದಾಸಿಯ ಮೂಲಕ ಜನಿಸಿದ್ದ ಪುತ್ರನಾಗಿದ್ದ. ಮಹಾಭಾರತದಲ್ಲಿ ಏನೇನಾಗುತ್ತಿದೆ ಎಂಬುದನ್ನು, ಧೃತರಾಷ್ಟ್ರನಿಗೆ ವಿವರಿಸಿದ್ದ ವಿದುರ, ದಾಸಿಯ ಮಗನಾಗಿದ್ದರು, ಬುದ್ಧಿವಂತನಾಗಿದ್ದ. ಜೀವನ ಪಾಠವನ್ನು ಅರಿತಿದ್ದ. ವಿದುರ ನೀತಿಯ ಮೂಲಕ, ಆ ಜೀವನ ಪಾಠವನ್ನು ವಿದುರ ಎಲ್ಲರಿಗೂ ತಿಳಿಸಿದ್ದಾರೆ. ಅದರಲ್ಲಿ ನಾವು ಆರ್ಥಿಕವಾಗಿ ಸಬಲರಾಗಬೇಕು ಅಂದ್ರೆ, ಹೇಗೆ ಬದುಕಬೇಕು...
Spiritual News: ಬ್ರಾಹ್ಮಿ ಮುಹೂರ್ತ ಎಂದರೆ, ದೇವತೆಗಳ ಮುಹೂರ್ತವೆಂದು ಹೇಳಲಾಗುತ್ತದೆ. ಹಾಗಾಗಿ ಧಾರ್ಮಿಕವಾಗಿ ಮತ್ತು ವೈಜ್ಞಾನಿಕವಾಗಿ, ಬ್ರಾಹ್ಮಿ ಮುಹೂರ್ತದಲ್ಲಿ ಎದ್ದು ಸ್ನಾನ ಮುಗಿಸಿ, ದೇವರ ಧ್ಯಾನ ಮಾಡಿ, ಓದಲು ಕುಳಿತರೆ, ಅಥವಾ ನಮ್ಮ ಕೆಲಸ ಮಾಡಿದರೆ, ಆ ಕೆಲಸದಲ್ಲಿ ನಾವು ಯಶಸ್ಸು ಕಾಣುತ್ತೇವೆ ಅನ್ನೋ ನಂಬಿಕೆ ಇದೆ. ಆದರೆ ಬ್ರಾಹ್ಮಿ ಮುಹೂರ್ತದಲ್ಲಿ ಕೆಲವು ತಪ್ಪುಗಳನ್ನು...
Spiritual News: ಮನೆ ಉದ್ಧಾರವಾಗಲು ಮತ್ತು ಉದ್ಧಾರವಾಗದಿರಲು, ಎರಡಕ್ಕೂ ಕಾರಣ ಹೆಣ್ಣು ಅಂತಾ ಹಿರಿಯರು ಹೇಳುತ್ತಾರೆ. ಆದರೆ ಎಲ್ಲ ಸಲವೂ ಹೆಣ್ಣೇ ತಪ್ಪು ಮಾಡುತ್ತಾಳೆ ಎಂದಲ್ಲ. ಆದರೆ ಹೆಣ್ಣು ಮಕ್ಕಳು ಮಾಡುವ ಕೆಲವು ತಪ್ಪುಗಳಿಂದ, ಮನೆ ಉದ್ಧಾರವಾಗುವುದಿಲ್ಲ ಅಂತಾ ಹೇಳಲಾಗುತ್ತದೆ. ಯಾವುದು ಅಂಥ ತಪ್ಪುಗಳು ಅಂತಾ ತಿಳಿಯೋಣ ಬನ್ನಿ..
ಮೊದಲನೇಯ ಕೆಲಸ ಅಡುಗೆ ಕೋಣೆಗೆ ಚಪ್ಪಲಿ...
Spiritual News: ಕೆಲವರು ವಸ್ತುಗಳು ಮಾರಾಟ ಮಾಡಲು ಯೋಗ್ಯವಾಗಿರುವುದಿಲ್ಲ. ಅಂಥ ವಸ್ತುಗಳನ್ನು ಮಾರಾಟ ಮಾಡಿದ್ದಲ್ಲಿ, ಪಾಪ ತಗುಲುತ್ತದೆ ಎಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಆದರೆ ಕೆಲವರು ಬೇರೆ ದಾರಿ ಇಲ್ಲದೇ, ಉತ್ಪತ್ತಿಗಾಗಿ ಅಂಥ ವಸ್ತುಗಳನ್ನು ಮಾರಾಟ ಮಾಡುತ್ತಾರೆ. ಹಾಗಾದ್ರೆ ಯಾವ ವಸ್ತುಗಳನ್ನು ಮಾರಾಟ ಮಾಡಬಾರದು ಅಂತಾ ತಿಳಿಯೋಣ ಬನ್ನಿ..
ಬೆಲ್ಲ. ಬೆಲ್ಲವನ್ನು ಹಿಂದೂ ಧರ್ಮದಲ್ಲಿ ಸಮೃದ್ಧಿಯ ಸಂಕೇತವೆಂದು...
Spiritual News: ಪತಿ-ಪತ್ನಿ ಸಂಬಂಧ ಅಂದ್ರೆ, ಒಂದು ಅತ್ಯುತ್ತಮವಾದ ಸಂಬಂಧ. ಈ ಸಂಬಂಧದಿಂದಲೇ, ಒಂದು ಕುಟುಂಬ ತಯಾರಾಗುತ್ತದೆ. ಪತಿ-ಪತ್ನಿ, ಮಕ್ಕಳು, ಸೊಸೆ, ಮೊಮ್ಮಕ್ಕಳು ಹೀಗೆ ಕುಟುಂಬ ತಯಾರಾಗಬೇಕು ಅಂದ್ರೆ, ಒಂದು ಜೋಡಿ ಅನ್ಯೋನ್ಯತೆಯಿಂದ ಇರಬೇಕು. ಆದರೆ ಕೆಲವು ಅನ್ಯೋನ್ಯವಾಗಿರುವ ಜೋಡಿ, ಮೂರನೇಯವರಿಗೆ ಹಾಳಾಗಿ ಹೋಗುತ್ತದೆ. ಹಾಗಾಗಿ ಪತಿ-ಪತ್ನಿ ಕೆಲ ಕೆಲಸಗಳನ್ನು ಮಾಡುವಾಗ, ಅವರ ಮಧ್ಯ...
Spiritual: ನಿದ್ದೆ ಮಾಡಲು ಕೂಡ ಹಿಂದೂ ಧರ್ಮದಲ್ಲಿ ನಿಯಮಗಳಿದೆ. ಕೆಲ ಸಮಯದಲ್ಲಿ ಮಲಗಬಾರದು. ಮಲಗುವ ಮುನ್ನ ಕೆಲ ಕೆಲಸಗಳನ್ನು ಮಾಡಬಾರದು. ಮಲಗುವಾಗ ದಿಕ್ಕು ಕಂಡು ಏಳಬೇಕು. ಹೀಗೆ ಮಲಗುವಾಗಲೂ ಹಲವು ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಅಂಥ ನಿಯಮಾನುಸರಣೆಯಿಂದ ನಮ್ಮ ಆರೋಗ್ಯ ಕೂಡ ಉತ್ತಮವಾಗಿರುತ್ತದೆ. ಹಾಗಾದ್ರೆ ಯಾವುದು ಆ ನಿಯಮಗಳು ಅಂತಾ ತಿಳಿಯೋಣ ಬನ್ನಿ..
ಹಗಲಿನಲ್ಲಿ ಮಲಗಬಾರದು. ಆರೋಗ್ಯವಂತರು,...
Spiritual: ಹಿಂದೂ ಧರ್ಮದಲ್ಲಿ ಪ್ರತಿಯೊಂದು ಕೆಲಸಕ್ಕೂ ನಾವು ಕೆಲ ನಿಯಮಗಳನ್ನು ಅನುಸರಿಸಬೇಕೆಂಬ ಪದ್ಧತಿ ಇದೆ. ಆದರೆ ಅದನ್ನು ಎಲ್ಲರೂ ಅನುಸರಿಸುವುದಿಲ್ಲ. ಏಕೆಂದರೆ ಕೆಲವರಿಗೆ ಆ ಪದ್ಧತಿಯಲ್ಲಿ ನಂಬಿಕೆ ಇರುವುದಿಲ್ಲ. ಮತ್ತೆ ಕೆಲವರಿಗೆ ಆ ಪದ್ಧತಿ ಬಗ್ಗೆ ಗೊತ್ತೇ ಇರುವುದಿಲ್ಲ. ಉಗುರು ಕತ್ತರಿಸುವ ವಿಷಯವಾಗಿಯೂ ಕೆಲ ನಿಯಮಗಳಿದೆ. ಆ ಬಗ್ಗೆ ತಿಳಿಯೋಣ ಬನ್ನಿ..
ಹಿಂದೂ ಧರ್ಮದಲ್ಲಿ ಮುಸ್ಸಂಜೆ...
Spiritual: ದಾನ ಎಂದರೆ ಮಹತ್ವವಾದ ಕಾರ್ಯ. ದಾನವೆಂದರೆ, ಒಬ್ಬರ ಕಷ್ಟಕ್ಕೆ ಸ್ಪಂದಿಸುವುದು. ಹಾಗಾಗಿ ದಾನ ಮಾಡುವಾಗ, ಶುದ್ಧ ಮನಸ್ಸಿನಿಂದ, ನಿಯತ್ತಾಗಿ ದುಡಿದ ಹಣದಲ್ಲಿ ದಾನ ಮಾಡಬೇಕು ಅಂತಾ ಹೇಳುತ್ತಾರೆ. ಪರಿಶ್ರಮದಿಂದ ದುಡಿದ ಹಣದಲ್ಲಿ ಕೊಂಚ ದಾನ ಮಾಡಿದರೂ, ನಮಗೆ ಪುಣ್ಯ ಪ್ರಾಪ್ತಿಯಾಗುತ್ತದೆ ಅನ್ನೋ ನಂಬಿಕೆ ಇದೆ. ಆದರೆ ದಾನ ಮಾಡುವಾಗ ನಾವು ಕೆಲ ತಪ್ಪುಗಳನ್ನು...