Spiritual : ಚಾಣಕ್ಯರು ಎಂಥವರನ್ನು ಮದುವೆಯಾಗಬೇಕು..? ದುಡ್ಡು ಹೇಗೆ ಉಳಿಸಬೇಕು..? ಜೀವನ ಹೇಗೆ ಮಾಡಬೇಕು..? ಎಂಥವರ ಸಂಗ ಮಾಡಬೇಕು ಮತ್ತು ಎಂಥವರ ಸಂಗ ಮಾಡಬಾರದು ಸೇರಿ, ಚಾಣಕ್ಯರು ಹಲವು ವಿಷಯಗಳನ್ನು ಹೇಳಿದ್ದಾರೆ. ಅದೇ ರೀತಿ ಚಾಣಕ್ಯರು, ತಮ್ಮ ಚಾಣಕ್ಯ ನೀತಿಯಲ್ಲಿ ಎಂಥವರು, ಸುಂದರವಾದ ಹೆಣ್ಣನ್ನು ವರಿಸಬಾರದು, ಬಡವರು ಎಂಥ ಕಾರ್ಯಕ್ರಮಕ್ಕೆ ಹೋಗಬಾರದು, ಭೋಜನ ಸೇವನೆಯನ್ನು...
Spiritual: ಹಲವರು ಬೆಳಿಗ್ಗೆ ಬೆಳಿಗ್ಗೆ ಎದ್ದು, ಮೊಬೈಲ್ ನೋಡುತ್ತ ಕುಳಿತುಕೊಳ್ಳುತ್ತಾರೆ. ಇನ್ನು ಕೆಲವರು ಏಳುತ್ತಿದ್ದಂತೆ ಕನ್ನಡಿ ನೋಡಿ, ಶೋಕಿ ಮಾಡೋಕ್ಕೆ ಶುರು ಮಾಡುತ್ತಾರೆ. ಇಂಥ ಕೆಲಸಗಳಿಂದಲೇ, ಅವರಿಗೆ ದಿನಾ ಮೂಡ್ ಹಾಳಾಗುತ್ತದೆ. ಲಕ್ ಅನ್ನೋದು ಜೀವನದಿಂದಲೇ ದಿಕ್ಕಾಪಾಲಾಗಿರುತ್ತದೆ. ಹಾಗಾಗಿಯೇ ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಅಂಗೈ ನೋಡಿ, ಶ್ಲೋಕ ಹೇಳಬೇಕು ಅಂತಾ ಹೇಳೋದು. ಹಾಗಾದ್ರೆ...
Shopping: ದಸರಾ ಹಬ್ಬ ಸಮೀಪಿಸುತ್ತಿದೆ. ನವರಾತ್ರಿಯಲ್ಲಿ ಹಲವು ಕಡೆ ಗೊಂಬೆ ಕೂರಿಸಿ, ಪೂಜೆ ಮಾಡಿ, ಪ್ರಾರ್ಥನೆ ಹಾಡಿ, ನೈವೇದ್ಯ ಮಾಡುವ ಪದ್ಧತಿ ಇದೆ. ಅದಕ್ಕಾಗಿ ಹಲವರು ದಸರಾ ಹತ್ತಿರ ಬಂತಂದ್ರೆ ಗೊಂಬೆಗಾಗಿ ಹುಡುಕಾಟ ನಡೆಸುತ್ತಾರೆ. ಹಾಗಾಗಿ ನಾವಿಂದು ಬೆಂಗಳೂರಿನಲ್ಲಿ ಎಲ್ಲಿ ಚೆಂದದ ಗೊಂಬೆಗಳು ಸಿಗುತ್ತದೆ ಎನ್ನುವ ಬಗ್ಗೆ ಮಾಹಿತಿ ನೀಡುತ್ತಿದ್ದೇವೆ.
ಬೆಂಗಳೂರಿನ ಮಲ್ಲೇಶ್ವರಂನ ಈಸ್ಟ್ ಪಾರ್ಕ್...
Spiritual: ಮಹಾಲಯ ತಿಂಗಳು ಶುರುವಾಗಿ ಹಲವು ದಿನಗಳಾಗಿದೆ. ಈಗಾಗಲೇ ಹಲವರು ಪಿತೃಗಳ ಶ್ರಾದ್ಧಕಾರ್ಯಗಳನ್ನು ಮಾಡುತ್ತಿದ್ದಾರೆ. ಆದರೆ ನಾಡಿದ್ದು 14ನೇ ತಾರೀಖಿನಂದು ನಡೆಯುವ ಮಹಾಲಯ ಅಮವಾಸ್ಯೆ ಪೂಜೆ ತನ್ನದೇ ಆದ ಮಹತ್ವವನ್ನು ಹೊಂದಿದೆ. ಈ ಪೂಜೆ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ..
ಪ್ರಸಿದ್ಧ ಜ್ಯೋತಿಷಿ ನಾರಾಯಣ ರೆಡ್ಡಿ ಗುರೂಜಿ ಮಹಾಲಯ ಅಮವಾಸ್ಯೆ ಬಗ್ಗೆ ಮಾಹಿತಿ ನೀಡಿದ್ದು,...
Spiritual: ಬಟ್ಟೆ ಧರಿಸುವುದು ನಮಗೆಲ್ಲ ಸಾಮಾನ್ಯ ಎಂದೆನಿಸಬಹುದು. ಮಾನ ಮುಚ್ಚಿಕೊಳ್ಳಲು ಬಟ್ಟೆ ಧರಿಸುವುದು ಅನ್ನೋ ಮಾತು ನಿಜ. ಆದರೆ ನಾವು ಧರಿಸುವ ಬಟ್ಟೆ, ನಮ್ಮ ಮಾನಸಿಕ ನೆಮ್ಮದಿ, ಆರ್ಥಿಕ ಸ್ಥಿತಿಯನ್ನು ಉತ್ತಮವಾಗಿ ಇರಿಸಲು ಮತ್ತು ಉತ್ತಮವಲ್ಲದಿರಲು ಕಾರಣವಾಗುತ್ತದೆ. ಹಾಗಾಗಿ ನಾವು ಇಂದು ಎಂಥ ಬಟ್ಟೆಗಳನ್ನು ಧರಿಸಬಾರದು ಅಂತಾ ಹೇಳಲಿದ್ದೇವೆ.
ಹರಿದ ಬಟ್ಟೆ. ಸಾಮಾನ್ಯವಾಗಿ ಹಲವರು ಮನೆಯಲ್ಲಿ...
Spiritual: ನಾವು ಯಾವ ರೀತಿ ಬದುಕಿದರೆ, ನಮ್ಮ ಜೀವನ ಉತ್ತಮವಾಗಿರುತ್ತದೆ ಅನ್ನೋ ಬಗ್ಗೆ ಚಾಣಕ್ಯರು ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಜೀವನದಲ್ಲಿ ಎಂಥ ಕೆಲಸಗಳನ್ನು ಮಾಡಬಾರದು. ಮಾಡಿದರೆ ಎಂಥ ಕಷ್ಟ ಅನುಭವಿಸಬೇಕಾಗುತ್ತದೆ ಅನ್ನೋ ಬಗ್ಗೆಯೂ ಹೇಳಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ..
ಮೊದಲನೇಯ ಕೆಲಸ, ತಂದೆ ತಾಯಿಯನ್ನು ದ್ವೇಷಿಸಬೇಡಿ. ತಂದೆ ತಾಯಿ...
Spiritual: ಪುರುಷನ ಜೀವನ ವಿವಾಹವಾಗುವವರೆಗಷ್ಟೇ, ಅವನ ಪಾಪ ಪುಣ್ಯಗಳ ಮೇಲೆ ಅವಲಂಬಿತವಾಗಿರುತ್ತದೆ. ಅದೇ ವಿವಾಹವಾದ ಬಳಿಕ, ಪತ್ನಿ ಮಾಡಿದ ಪಾಪ ಪುಣ್ಯಗಳಲ್ಲಿ ಅವನೂ ಭಾಗಿಯಾಗುತ್ತಾನೆ. ಏಕೆಂದರೆ, ಸಪ್ತಪದಿ ತುಳಿದ ಬಳಿಕ, ದೇಹವೆರಡು ಜೀವವೊಂದು ಅನ್ನೋ ರೀತಿ ಇರುತ್ತದೆ. ಹಾಗಾದ್ರೆ ಪತಿಯು ಆರೋಗ್ಯವಾಗಿ, ಆರ್ಥಿಕವಾಗಿ ಉತ್ತಮನಾಗಿರಬೇಕು ಅಂದ್ರೆ ಪತ್ನಿ ಏನು ಮಾಡಬೇಕು ಅನ್ನೋ ಬಗ್ಗೆ ನಾವಿಂದು...
Spiritual: ಉಡುಗೊರೆ ಎಂದರೆ ಯಾರಿಗೆ ತಾನೇ ಇಷ್ಟವಾಗುವುದಿಲ್ಲ ಹೇಳಿ..? ಅಪರಿಚಿತರು ಕೊಡುವ ಉಡುಗೊರೆಗಿಂತ, ಪರಿಚಯಸ್ಥರು, ಪ್ರೀತಿ ಪಾತ್ರರು ಕೊಡುವ ಉಡುಗೊರೆ, ಮನಸ್ಸಿಗೆ ಖುಷಿ ಕೊಡುತ್ತದೆ. ಆದರೆ ಹಾಗೆ ಗಿಫ್ಟ್ ಕೊಟ್ಟ ಬಳಿಕ, ಆ ಗಿಫ್ಟ್ ಕೊಟ್ಟವರಿಗೂ, ತೆಗೆದುಕೊಂಡವರಿಗೂ ಒಳ್ಳೆಯದಾಗಬೇಕು. ಹಾಗಾಗಬೇಕಾದರೆ, ಎಂಥ ವಸ್ತುಗಳನ್ನು ಗಿಫ್ಟ್ ಆಗಿ ನೀಡಬಾರದು ಅಂತಾ ನಾವಿಂದು ಹೇಳಲಿದ್ದೇವೆ.
ವಾಚ್. ವಾಚ್ ಗಿಫ್ಟ್...
Spiritual: ಇಂದಿನ ಕಾಲದಲ್ಲಿ ಪುಕ್ಕಟೆಯಾಗಿ ಏನೇ ಸಿಕ್ಕರೂ, ಕೆಲವರು ನಂಗೊಂದು, ನಮ್ಮ ಮನೆಯವ್ರಿಗೆಲ್ಲಾ ಒಂದೊಂದು ಅಂತಾ ತೆಗೆದುಕೊಳ್ಳುತ್ತಾರೆ. ಆದರೆ ಪುಕ್ಕಟೆಯಾಗಿ ಸಿಗುವ ವಸ್ತುಗಳು ನಿಮ್ಮ ಪ್ರಯೋಜನಕ್ಕೆ ಬರಬಹುದು. ಅದರ ಜೊತೆಗೆ ನಿಮಗೆ ದುರಾದೃಷ್ಟವನ್ನೂ ತರಬಹುದು. ಹಾಗಾಗಿ ನಾವಿಂದು ಯಾವ ಯಾವ ವಸ್ತುಗಳನ್ನು ದುಡ್ಡು ಕೊಡದೇ, ತೆಗೆದುಕೊಳ್ಳಬಾರದು ಅಂತಾ ಹೇಳಲಿದ್ದೇವೆ.
ಕಬ್ಬಿಣದ ವಸ್ತು. ಕಬ್ಬಿಣದ ವಸ್ತುವನ್ನು ಶನಿದೇವನಿಗೆ...
Spiritual: ಪತಿ-ಪತ್ನಿ ಸಂಬಂದ ಉತ್ತಮವಾಗಿರಬೇಕು ಅಂದ್ರೆ, ಕೆಲವು ಕೆಲಸಗಳನ್ನು ಮಾಡಬಾರದು. ಅದರಲ್ಲೂ ನೀವೇನೇ ಮಾಡಿದರೂ ಪರಸ್ಪರ ಒಪ್ಪಿಗೆ ತೆಗೆದುಕೊಳ್ಳಬೇಕು. ಉದಾಹರಣೆಗೆ ಪತ್ನಿ ಕೆಲಸಕ್ಕೆ ಹೋಗುವುದಕ್ಕೆ, ಪತಿಯ ಒಪ್ಪಿಗೆ ತೆಗೆದುಕೊಳ್ಳಬೇಕು. ಪತಿ ಸ್ನೇಹಿತರೊಂದಿಗೆ ಹೊರಗೆ ಹೋಗುವಾಗ, ಪತ್ನಿಯ ಒಪ್ಪಿಗೆ ಪಡೆಯಬೇಕು. ಆಗ ಇಬ್ಬರೂ ಪರಸ್ಪರ ಎಲ್ಲ ವಿಷಯಗಳನ್ನು ಹಂಚಿಕೊಂಡು ನೆಮ್ಮದಿಯಾಗಿರಬಹುದು. ಹಾಗಾದ್ರೆ ಪತ್ನಿಯಾದವಳು ಪತಿಯ ಅನುಮತಿ...
Political News: ಬೆಂಗಳೂರಿನಲ್ಲಿರುವ ರಸ್ತೆಗಳಲ್ಲಿ ಗುಂಡಿಗಳೇ ಹೆಚ್ಚಿದ್ದು, ಆಗಾಗ ಅಪಘಾತವಾಗಿ ಪ್ರಾಣಾಪಾಯಗಳ ಸಂಖ್ಯೆ ಹೆಚ್ಚುತ್ತಲೇ ಇರುವುದು ಆತಂಕಕಾರಿ ಸಂಗತಿ. ಈ ಬಗ್ಗೆ ಧ್ವನಿ ಎತ್ತಿರುವ ತೇಜಸ್ವಿ...