Sunday, February 8, 2026

chanakya

Spiritual: ಪ್ರತೀ ದೇವಸ್ಥಾನದ ಗರ್ಭಗುಡಿ ಯಾಕಷ್ಟು ಚಿಕ್ಕದಾಗಿರುತ್ತದೆ..?

Spiritual: ನೀವು ಎಷ್ಟೇ ದೊಡ್ಡ, ಶ್ರೀಮಂತ, ಪ್ರಸಿದ್ಧ ದೇವಸ್ಥಾನಕ್ಕೆ ಹೋದರೂ, ಅಲ್ಲಿನ ಗರ್ಭಗುಡಿ ಮಾತ್ರ, ಒಂದಿಬ್ಬರು ಹೋಗುವಷ್ಟು ಮಾತ್ರ ಚಿಕ್ಕದಾಗಿರುತ್ತದೆ. ಹಾಗಾದರೆ, ಗರ್ಭಗುಡಿ ಅಷ್ಟು ಚಿಕ್ಕದಾಗಿರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ.. https://youtu.be/_ebSULV-4AE ಪ್ರತೀ ದೇವಸ್ಥಾನದಲ್ಲಿಯೂ ದೇವರ ಗರ್ಭಗುಡಿ ಸಣ್ಣದಾಗಿರುತ್ತದೆ. ಅದರ ಬಾಗಿಲು ಕೂಡ ಸಣ್ಣದಾಗಿರುತ್ತದೆ. ಈ ವೇಳೆ ಕೊಂಚ ಬಗ್ಗಿಯೇ, ನೀವು ದೇವರ ದರ್ಶನ ಮಾಡಬೇಕಾಗುತ್ತದೆ....

Spiritual: ಶಿವನನ್ನೂ ಬಿಟ್ಟಿಲ್ಲ ಶನಿಯ ಪ್ರಕೋಪ: ಶಿವನಿಗೆ ಸಪ್ತಮಶನಿ ಕಾಟ ಹೇಗಿತ್ತು ಗೊತ್ತಾ..?

Spiritual: ಶಿವ ಎಂದರೆ, ಸಕಲವೂ ಎನ್ನಲಾಗುತ್ತದೆ. ಕೆಲ ಪುರಾಣದ ಪ್ರಕಾರ, ಶಿವನಿಂದಲೇ ಈ ಲೋಕ ಉದ್ಭವಿಸಿದ್ದು ಎನ್ನಲಾಗಿದೆ. ಅಂಥ ಶಿವನಿಗೂ ಶನಿ ಕಾಟ ಕೊಟ್ಟಿದ್ದ. ಹುಟ್ಟಿದ ಪ್ರತೀ ಮನುಷ್ಯನಿಗೂ ಸಾಡೇಸಾಥಿ ಕಾಟ ಇರುವಂತೆ, ಶಿವನಿಗೂ ಸಾಡೇ ಸಾಥಿ ಕಾಟವಿತ್ತು. ಹಾಗಾದ್ರೆ ಶಿವ ಶನಿಯ ಕಾಟವನ್ನು ಹೇಗೆ ಎದುರಿಸಿದ ಅಂತಾ ತಿಳಿಯೋಣ ಬನ್ನಿ.. https://youtu.be/_ebSULV-4AE ಸದಾಧ್ಯಾನ ಮಗ್ನನಾಗಿದ್ದ ಶಿವನ...

ಇವುಗಳನ್ನು ನಿಯಂತ್ರಿಸಿದರೆ, ನಿಮ್ಮ ಜೀವನದಲ್ಲಿ ನೀವು ಯಶಸ್ವಿಯಾಗೋದು ನಿಶ್ಚಿತ

Spiritual: ಚಾಣಕ್ಯ ನೀತಿ ಬಗ್ಗೆ ನಾವು ನಿಮಗೆ ಹಲವು ವಿಷಯಗಳನ್ನು ಹೇಳಿದ್ದೇವೆ. ಅದೇ ರೀತಿ ನಾವು ಜೀವನದಲ್ಲಿ ಯಶಸ್ವಿಯಾಗಬೇಕು. ನಮ್ಮ ಗುರಿ ನಾವು ತಲುಪಬೇಕು ಅಂದ್ರೆ, ಕೆಲ ವಿಷಯಗಳನ್ನು ನಿಯಂತ್ರಿಸಬೇಕು. ಅವು ಯಾವುದು ಅಂತಾ ತಿಳಿಯೋಣ ಬನ್ನಿ.. ನಿದ್ದೆ: ನಾವು ಯಶಸ್ವಿಯಾಗಲು ಮೊದಲು ತೊರೆಯಬೇಕಾಗಿದ್ದು, ಆಲಸ್ಯ, ನಿದ್ದೆ. ನಿದ್ದೆ ಅನ್ನೋದು ಮನುಷ್ಯನ ಗುರಿ, ಯಶಸ್ಸನ್ನು ಹಿಂದಿಕ್ಕಿ...

Famous Temple: ಸರ್ಪದೋಷವಿದ್ದವರು ಮಂಗಳೂರಿನ ಈ ದೇವಸ್ಥಾನಕ್ಕೂ ಭೇಟಿ ಕೊಡಬಹುದು ನೋಡಿ: ಭಾಗ 2

Spiritual: ಇದರ ಮೊದಲ ಭಾಗದಲ್ಲಿ ನಾವು ನಿಮಗೆ ಕುಡುಪು ದೇವಸ್ಥಾನದ ಬಗ್ಗೆ ಹೇಳಿದ್ದೆವು. ಇದೀಗ, ಈ ದೇವಸ್ಥಾನದ ಸ್ಥಳ ಪುರಾಣವನ್ನು ತಿಳಿಯೋಣ. ಇದರ ಇತಿಹಾಸ ತಿಳಿಯುವುದಾದರೆ, ಕೇದಾರ ಎಂಬ ಬ್ರಾಹ್ಮಣ ವ್ಯಕ್ತಿಗೆ ಸಂತಾನವಿರುವುದಿಲ್ಲ. ಶೃಂಗಮುನಿ ಎಂಬುವವರು ಕೇದಾಾರರಿಗೆ ಸರಸ್ವತಿ ತೀರ್ಥದ ಬಳಿ ಹೋಗಿ, ದೇವರನ್ನು ಧ್ಯಾನಿಸಿ. ಆತ ನಿಮಗೆ ಸಂತಾನ ಭಾಗ್ಯ ನೀಡುತ್ತಾನೆಂದು ಹೇಳುತ್ತಾರೆ. https://youtu.be/C3tmQs7JiBs ಕೇದಾರರು ಭಕ್ತಿಯಿಂದ...

ಇಂಥ ಸ್ಥಳದಲ್ಲಿ ಎಂದಿಗೂ ನೆಲೆಸಬೇಡಿ ಅಂತಾರೆ ಚಾಣಕ್ಯರು

Spiritual: ನಮ್ಮ ಜೀವನದಲ್ಲಿ ನೆಮ್ಮದಿ ಇರಬೇಕು ಅಂದ್ರೆ, ನಾವು ನೆಲೆಸಿರುವ ಸ್ಥಳ ಸರಿಯಾಗಿ ಇರಬೇಕು. ಸುತ್ತಮುತ್ತಲೂ ಒಳ್ಳೆಯ ಜನರಿರಬೇಕು. ಆಗ ನಾವು ನೆಮ್ಮದಿಯಿಂದ ಬದುಕಬಹುದು. ಆದರೆ ನಾವು ಇರುವ ಸ್ಥಳ ಸರಿಯಾಗಿ ಇಲ್ಲ. ನಮ್ಮ ಸುತ್ತಮುತ್ತಲಿರುವವರು, ಕೆಟ್ಟ ಮನಸ್ಥಿತಿಯವರು, ಸ್ವಾರ್ಥಿಗಳಾಗಿದ್ದರೆ, ಅಂಥ ಸ್ಥಳ ನರಕಕ್ಕಿಂತ ಕಡೆಯಾಗಿರುತ್ತದೆ. ಹಾಗಾಗಿ ಚಾಣಕ್ಯರು, ಕೆಲವು ಸ್ಥಳದಲ್ಲಿ ನೆಲೆಸಬಾರದು ಎಂದು...

Horoscope: ಹಾಸಿಗೆ ಮೇಲೆ ಕುಳಿತು ಇಂಥ ಕೆಲಸಗಳನ್ನು ಮಾಡಬೇಡಿ

Spiritual: ಮನುಷ್ಯ ಅಂದ ಮೇಲೆ ಒಂದಲ್ಲ ಒಂದು ತಪ್ಪನ್ನು ಮಾಡುತ್ತಲೇ ಇರುತ್ತಾನೆ. ಸಾಯುವವರೆಗೂ ತಿದ್ದುಕೊಳ್ಳಬೇಕಾದ ತಪ್ಪು, ಮತ್ತು ಕಲಿಯಬೇಕಾದ ವಿಷಯ ಸಾಕಷ್ಟಿರುತ್ತದೆ. ಹಾಗಾಗಿ ಜೀವನ ಒಂದು ಪಾಠ ಅಂತಾ ಹೇಳುತ್ತಾರೆ. ಆದರೆ ನಾವು ಮಾಡುವ ತಪ್ಪಿನಿಂದ ಪಾಠ ಕಲಿಯದಿದ್ದರೆ, ಸಮಸ್ಯೆ ಕಟ್ಟಿಟ್ಟ ಬುತ್ತಿ. ಅದೇ ರೀತಿ ಹಿಂದೂ ಧರ್ಮದಲ್ಲಿ ಕೆಲ ತಪ್ಪುಗಳನ್ನು ಮಾಡಿದರೆ, ಅದು...

ಆರ್ಥಿಕ ಪರಿಸ್ಥಿತಿ ಅತ್ಯುತ್ತಮವಾಗಿರಬೇಕು ಅಂದ್ರೆ ಚಾಣಕ್ಯರು ಹೇಳಿದ ಮಾತನ್ನು ಕೇಳಿ

Spiritual: ಯಾರಿಗೆ ತಾನೇ ತಾನು ಶ್ರೀಮಂತರಾಗಬೇಕು, ತುಂಬಾ ದುಡ್ಡು ಹೊಂದಿರಬೇಕು, ಐಷಾರಾಮಿ ಜೀವನ ಮಾಡಬೇಕು ಅಂತಾ ಮನಸ್ಸಿರರುವುದಿಲ್ಲ ಹೇಳಿ..? ಆದ್ರೆ ಶ್ರೀಮಂತಿಕೆ ಅನ್ನೋದು ಎಲ್ಲರ ಹಣೆಬರಹದಲ್ಲಿ ಬರೆದಿರುವುದಿಲ್ಲ. ಅದಕ್ಕಾಗಿಯೇ ಚಾಣಕ್ಯರು ಆರ್ಥಿಕ ಪರಿಸ್ಥಿತಿ ಅತ್ಯುತ್ತಮವಾಗಿರಿಸಲು ಕೆಲವು ಟಿಪ್ಸ್ ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ.. ಹಣ ಖರ್ಚು ಮಾಡುವ ಮುನ್ನ 10 ಬಾರಿ ಯೋಚಿಸಿ. ಈ...

ಪ್ರೀತಿಯ ವಿಷಯದಲ್ಲಿ ಹೆಚ್ಚು ಟೆನ್ಶನ್ ತೆಗೆದುಕೊಳ್ಳದ ರಾಶಿಯವರು ಇವರು

Spiritual: ಪ್ರತಿಯೊಬ್ಬ ಮನುಷ್ಯನಿಗೂ ಜೀವನದಲ್ಲಿ ಒಂದು ಸಲವಾದ್ರೂ ಪ್ರೀತಿ ಆಗೇ ಆಗುತ್ತದೆ. ಪ್ರೀತಿಸಿದವರು ಸಿಗದಿದ್ದರೂ, ಒಬ್ಬರ ಮೇಲಾದರೂ ಪ್ರೀತಿ ಮೂಡಿರುತ್ತದೆ. ಕೆಲವರು ಪ್ರೀತಿಯನ್ನು ಸದಾಕಾಲ ನೆನಪಿನಲ್ಲಿ ಇಟ್ಟುಕೊಳ್ಳುತ್ತಾರೆ. ಸಾಯುವ ಕೊನೆ ಘಳಿಗೆಯ ತನಕವೂ ಅವರಿಗೆ ಆ ಪ್ರೀತಿ ನೆನಪಿನಲ್ಲಿರುತ್ತದೆ. ಆದ್ರೆ ಇನ್ನು ಕೆಲವರು ಪ್ರೀತಿಯನ್ನು ಅಷ್ಟು ಸಿರಿಯಸ್ ಆಗಿ ತೆಗೆದುಕೊಳ್ಳುವುದಿಲ್ಲ. ಬಂದವರು ಬರಲಿ, ಹೋದವರು...

30 ವರ್ಷದ ಬಳಿಕ ಜೀವನದಲ್ಲಿ ಅಭಿವೃದ್ಧಿ ಹೊಂದುವ ರಾಶಿಯವರು ಇವರು

Spiritual: ಕೆಲವರು ಹುಟ್ಟುತ್ತಲೇ ಎಲ್ಲವನ್ನೂ ಪಡೆದುಕೊಂಡು ಬರುತ್ತಾರೆ. ಹಣ, ಸೌಂದರ್ಯ, ಶ್ರೀಮಂತಿಕೆ ಎಲ್ಲವನ್ನೂ ಪಡೆದಿರುತ್ತಾರೆ. ಅವರಿಗೆ ತಮ್ಮ ಜೀವನ ಕಟ್ಟಿಕೊಳ್ಳಲು, ಸಮಾಜದಲ್ಲಿ ಉತ್ತಮ ಹೆಸರು ಗಳಿಸಲು ಹೆಚ್ಚು ಕಷ್ಟ ಪಡಬೇಕಾಗಿರುವುದಿಲ್ಲ. ಆದರೆ ಇನ್ನು ಕೆಲವರಿಗೆ ಜೀವನದಲ್ಲಿ ಕಷ್ಟವಿರುತ್ತದೆ. ಚೆನ್ನಾಗಿ ಓದಿ, ದುಡಿದು, ಯಶಸ್ಸು ಗಳಿಸಬೇಕಾಗುತ್ತದೆ. ಕೆಲವರು ಎಷ್ಟೇ ಕಷ್ಟ ಪಟ್ಟರೂ, ಅದೇ ಪರಿಸ್ಥಿತಿಯಲ್ಲೇ ಇರುತ್ತಾರೆ....

ಮಕ್ಕಳಿಗೆ ಶಿಕ್ಷಣ ಕೊಡಿಸುವುದು ಎಂಬ ಬಗ್ಗೆ ಚಾಣಕ್ಯರು ಈ ರೀತಿ ಹೇಳಿದ್ದಾರೆ ನೋಡಿ

Spiritual: ಇಂದಿನ ಕಾಲದಲ್ಲಿ ಶಿಕ್ಷಣ ಎಷ್ಟು ಮುಖ್ಯ ಅನ್ನೋದು ಎಲ್ಲರಿಗೂ ಗೊತ್ತು. ಚೆನ್ನಾಗಿ ಶಿಕ್ಷಣ ಪಡೆದು, ಉತ್ತಮ ಉದ್ಯೋಗ ಗಳಿಸಿದವರಿಗೆ ಹೆಚ್ಚಿನ ಬೆಲೆ. ಹಾಾಗಾಗಿ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸುವುದು ಮುಖ್ಯವಾಗಿದೆ. ಚಾಣಕ್ಯರು ಕೂಡ ಮಕ್ಕಳಿಗೆ ಶಿಕ್ಷಣ ಕೊಡಿಸುವ ಬಗ್ಗೆ ಕೆಲ ಮಾತುಗಳನ್ನು ಹೇಳಿದ್ದಾರೆ. https://www.youtube.com/watch?v=_4GQDtj_Dp0 ಮಕ್ಕಳಿಗೆ ಶಿಕ್ಷಣ ಕೊಡಿಸದಿದ್ದಲ್ಲಿ, ಅವರಿಗೆ ಸಮಾಜದಲ್ಲಿ ಗೌರವ ಸಿಗುವುದಿಲ್ಲ. ಹಾಗಾಗಿ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img