Spiritual: ಜೀವನದಲ್ಲಿ ಕಷ್ಟ ಎಲ್ಲರಿಗೂ ಬರುತ್ತದೆ. ಹಾಗಾಗಿ ಮನುಷ್ಯ ತನ್ನ ಪ್ರೀತಿ ಪಾತ್ರರು, ಸ್ನೇಹಿತರು, ಸಂಬಂಧಿಕರಲ್ಲಿ ಕಷ್ಟವಿದೆ ಸಹಾಯ ಮಾಡಿ ಎಂದು ಕೇಳುತ್ತಾರೆ. ಆ ರೀತಿ ಸಹಾಯ ಕೇಳುವುದು ತಪ್ಪಲ್ಲ. ಆದರೆ, ಕೆಲವರ ಬಳಿ, ನಾವು ಸಾಯುವ ಪರಿಸ್ಥಿತಿ ಬಂದರೂ, ಸಹಾಯ ಕೇಳಬಾರದು ಅಂತಾರೆ ಚಾಣಕ್ಯರು. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಬರೀ...
Horoscope: ಒಂದೊಂದು ರಾಶಿಯವರಿಗೆ ಒಂದೊಂದು ಗುಣವಿರುತ್ತದೆ. ಕೆಲವರು ಸದಾ ಹಸನ್ಮುಖಿಯಾಗಿದ್ದರೆ, ಕೆಲವರು ಸದಾ ಸಿಡುಕುತ್ತಲೇ ಇರುತ್ತಾರೆ. ಇನ್ನು ಕೆಲವರು ಮಾತಿನ ಮಲ್ಲರಾಗಿದ್ದರೆ, ಮತ್ತೆ ಕೆಲವರು ಮೌನಿಯಾಗಿರುತ್ತಾರೆ. ಅದೇ ರೀತಿ ಕೆಲವರು ಧೈರ್ಯವಂತರಾಗಿದ್ದರೆ, ಇನ್ನು ಕೆಲವರಿಗೆ ಭಂಡ ಧೈರ್ಯ. ಮತ್ತೆ ಕೆಲವರಿಗೆ ಆತ್ಮವಿಶ್ವಾಸ ಕಡಿಮೆ. ಈ ರೀತಿ ಆತ್ಮವಿಶ್ವಾಸ ಕಡಿಮೆ ಇರುವ ರಾಶಿಗಳ ಬಗ್ಗೆ ನಾವಿಂದು...
Spiritual: ವೈದ್ಯರು, ಹಿರಿಯರು ನಮಗೆ ಪ್ರತಿದಿನ ಸ್ವಚ್ಛವಾಗಿ ಸ್ನಾನ ಮಾಡಬೇಕು. ಆಗಲೇ ನಾವು ಆರೋಗ್ಯವಾಗಿ ಇರಲು ಸಾಧ್ಯ ಅಂತಾ ಹೇಳುತ್ತಾರೆ. ಆದರೆ ಹಿಂದೂ ಧರ್ಮದಲ್ಲಿರುವ ಇಂಥ ಹಲವು ನಿಯಮಗಳೇ ನಮ್ಮ ಆರೋಗ್ಯವನ್ನು ಕಾಪಾಡಿಕೊಂಡು ಬಂದಿರುವುದು. ಹಾಗಾಗಿಯೇ ಹಿಂದೂ ಧರ್ಮದಲ್ಲಿ ಕಡ್ಡಾಯವಾಗಿ ಪ್ರತಿದಿನ ಸ್ನಾನ ಮಾಡಲೇಬೇಕು, ದೇವರಿಗೆ ಪೂಜೆ ಮಾಡಲೇಬೇಕು ಎಂಬ ನಿಯಮವಿದೆ. ಈ ನಿಮಯದ...
Spiritual News: ಶಿವನಿಗೆ ನೀಲಕಂಠ, ಮಹೇಶ್ವರ, ಮಹಾಲಿಂಗೇಶ್ವರ, ಮುಕ್ಕಣ್ಣ ಹೀಗೆ ಹಲವು ಹೆಸರುಗಳಿಂದ ಕರೆಯಲಾಗುತ್ತದೆ. ಮುಕ್ಕಣ್ಣ ಎಂಬ ಹೆಸರು ಬರಲು ಕಾರಣ, ಶಿವನಿಗಿರುವ ಮೂರು ಕಣ್ಣು. ಈ ಮೂರು ಕಣ್ಣು ಹೊಂದಿದ ಕಾರಣಕ್ಕಾಗಿ, ಶಿವನನ್ನು ಮುಕ್ಕಣ್ಣ ಎಂದು ಕರೆಯಲಾಗುತ್ತದೆ. ಹಾಗಾದ್ರೆ ಶಿವನಿಗೆ ಮೂರು ಕಣ್ಣು ಬರಲು ಕಾರಣವೇನು ಅಂತಾ ತಿಳಿಯೋಣ ಬನ್ನಿ..
ಶಿವ ಮೂರನೇ ಕಣ್ಣನ್ನು...
Spiritual: ಪರಿಚಯವಿಲ್ಲದವರಾಾಗಲಿ, ಪರಿಚಯವಿದ್ದವರೇ ಆಗಲಿ, ಅವರು ನಿನ್ನನ್ನು ಕರೆಯದಿದ್ದರೊ, ನೀನಾಗಿ ಅವರ ಮನೆಗೆ ಎಂದಿಗೂ ಹೋಗಬಾರದು ಅಂತಾ ಹಿರಿಯರು ಹೇಳುತ್ತಾರೆ. ಹೀಗ್ಯಾಕೆ ಹೇಳುತ್ತಾರೆ..? ಇದರ ಹಿಂದಿರುವ ಕಾರಣವಾದರೂ ಏನು ಅಂತಾ ತಿಳಿಯೋಣ ಬನ್ನಿ..
ಹಿರಿಯರು ಹೇಗೆ ಕರೆಯದಿದ್ದವರ ಮನೆಗೆ ಹೋಗಬಾರದು ಅಂತಾ ಹೇಳುತ್ತಾರೋ, ಅದೇ ರೀತಿ ಚಾಣಕ್ಯರು ಕೂಡ ಈ ಮಾತನ್ನು ಹೇಳಿ, ಈ ಮಾತಿನ...
Spiritual: ಕೆಲವರು ಹಿಂದೂ ಧರ್ಮದ ಕೆಲ ನಿಯಮಗಳನ್ನು ಮೂಢನಂಬಿಕೆ ಎಂದು ಹೇಳಬಹುದು. ಆದರೆ ಅದನ್ನು ಅನುಭವಿಸಿದವರಿಗೆ ಮಾತ್ರ, ಅದು ಮೂಢನಂಬಿಕೆಯೇ, ಸತ್ಯವೇ ಅಂತಾ ಗೊತ್ತಿರುತ್ತದೆ.
ಅದರಲ್ಲಿ ಕೆಲವರಿಗೆ ಬಡತನ ಬರುವ ಮುನ್ನವೇ, ಮನೆಯಲ್ಲಿ ಕೆಲವು ದಿನಸಿ ವಸ್ತುಗಳು ಪೂರ್ತಿಯಾಗಿ ಖಾಲಿಯಾಗುತ್ತದೆ. ಇದರ ಅರ್ಥವೇನೆಂದರೆ, ಆ ಮನೆಯ ಆರ್ಥಿಕ ಪರಿಸ್ಥಿತಿ ಹದಗೆಡುವ ಮುನ್ಸೂಚನೆ ಎಂದರ್ಥ. ಹಾಗಾಗಿ ಆರ್ಥಿಕ...
Horoscope: ಕೆಲವರು ಜೀವನದಲ್ಲಿ ಎಷ್ಟೇ ಪ್ರಯತ್ನ ಪಟ್ಟರೂ ಅಂಥವರು ಸಿರಿವಂತರಾಗಲು ಸಾಾಧ್ಯವಾಗುವುದೇ ಇಲ್ಲ. ಒಂದಲ್ಲ ಒಂದು ರೀತಿಯ ಆರ್ಥಿಕ ಸಮಸ್ಯೆ ಅವರನ್ನು ಕಾಡುತ್ತಲೇ ಇರುತ್ತದೆ. ಆರೋಗ್ಯ ಸಮಸ್ಯೆ, ಮನೆಯಲ್ಲಿರುವ ವಸ್ತುಗಳು ಪದೇ ಪದೇ ಹಾಳಾಗುುದು, ಹೀಗೆ ಇತ್ಯಾದಿ ಆರ್ಥಿಕ ಅಡಚಣೆ ಬಂದು, ಅವರು ದುಡ್ಡು ಕೂಡಿಡಲು ಸಾಧ್ಯವಾಗುವುದೇ ಇಲ್ಲ. ಇದಕ್ಕೆಲ್ಲ ಕಾರಣ ಅಂದ್ರೆ, ಅವರ...
Horoscope: ಪ್ರಪಂಚದಲ್ಲಿ ಎಲ್ಲ ಜನರೂ ಒಂದೇ ರೀತಿ ಇರುವುದಿಲ್ಲ. ಒಬ್ಬೊಬ್ಬರದ್ದೂ ಒಂದೊದು ರೀತಿಯ ಜೀವನ. ಅದೇ ರೀತಿ ಒಬ್ಬೊಬ್ಬರದ್ದೂ ಒಂದೊಂದು ರೀತಿಯ ಜೀವನ. ಹಾಗಾಗಿ ನಾವಿಂದು ಸದಾ ಹಸನ್ಮುಖಿಯಾಗಿರುವ ಅಂದ್ರೆ, ಸದಾ ನಗುನಗುತ್ತಲೇ ಇರುವ ರಾಶಿ ಯಾವುದು ಅಂತಾ ತಿಳಿಸಲಿದ್ದೇವೆ.
ತುಲಾ: ತುಲಾ ರಾಶಿಯವರು ಸದಾ ನಗು ನಗುತ್ತಲೇ ಇರಲು ಬಯಸುವವರು. ಇವರ ಜೀವನದಲ್ಲಿ ಅದೆಷ್ಟರ...
Spiritual: ಎಷ್ಟೋ ಹೆಣ್ಣು ಮಕ್ಕಳು ಚೆನ್ನಾಗಿ ಸೆಟಲ್ ಆಗಿರುವವನ್ನು ನೋಡಿ ಮದುವೆಯಾಗಿ, ತಾವು ಆರಾಮಾಗಿರಬೇಕು ಅಂತಾ ಅಂದುಕೊಳ್ಳುತ್ತಾರೆ. ಕೆಲವರು ಅಂದುಕೊಂಡಂತೆ ಚೆನ್ನಾಗಿದ್ದರೆ, ಇನ್ನು ಕೆಲವರು ಮದುವೆಯಾದ ಬಳಿಕ, ಹೆಚ್ಚೆಚ್ಚು ಖರ್ಚು ವೆಚ್ಚ ಮಾಡಿ, ಶ್ರೀಮಂತಿಕೆ ಕಳೆದುಕೊಳ್ಳುತ್ತಾರೆ. ಹಾಗಾಗಿ ಚಾಣಕ್ಯರು ಪತ್ನಿ ಯಾವ ರೀತಿ ಇದ್ದರೆ, ಪತಿ ಶ್ರೀಮಂತನಾಗುತ್ತಾನೆ ಅಥವಾ ಶ್ರೀಮಂತನಾಗಿಯೇ ಇರುತ್ತಾನೆ ಅಂತಾ ಹೇಳಿದ್ದಾರೆ.
ಮೊದಲನೇಯದಾಗಿ...
Dharwad News: ಧಾರವಾಡ: ನಾಳೆ ಲೋಕಸಭಾ ಚುನಾವಣೆ ಮತದಾನ ಹಿನ್ನೆಲೆ, ಇಂದು ಧಾರವಾಡದಲ್ಲಿ ಮಸ್ಟರಿಂಗ್ ಕಾರ್ಯ ಆರಂಭವಾಗಿದೆ.
ಧಾರವಾಡದ ಬಾಸೆಲ್ ಮಿಶನ್ ಶಾಲೆಯಲ್ಲಿ ಮಸ್ಟರಿಂಗ್ ಶುರುವಾಗಿದೆ. ಧಾರವಾಡ ಗ್ರಾಮೀಣ ಮತಕ್ಷೇತ್ರದ ಮಸ್ಟರಿಂಗ್ ಕಾರ್ಯ ಶುರುವಾಗಿದ್ದು, 234 ಪೋಲಿಂಗ್ ಬೂತ್ಗಳ ವಿವಿ ಪ್ಯಾಟ್ಗಳನ್ನ 20 ಸೆಕ್ಟರ್ ನಲ್ಲಿ ವಿಂಗಡಿಸಿ ಹಂಚಿಕೆ ಮಾಡಲಾಗಿದೆ. ಬೆಳಿಗ್ಗೆಯಿಂದಲೇ ಅಧಿಕಾರಿಗಳಿಂದ ಮಸ್ಟರಿಂಗ್ ಕಾರ್ಯ ಆರಂಭವಾಗಿದ್ದು,
ತಮ್ಮ ತಮ್ಮ...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...