Thursday, June 25, 2026

chanakya

ಈ ದಿನ ತಲೆಸ್ನಾನ ಮಾಡಬೇಡಿ.. ತಲೆ ಕೂದಲೂ ಕತ್ತರಿಸಬೇಡಿ..

Spiritual: ಹಿಂದೂಗಳಲ್ಲಿ ಹಲವಾರು ಪದ್ಧತಿಗಳಿದೆ. ಅದರಲ್ಲಿ ಕೆಲ ದಿನ ಕೂದಲು ಕತ್ತರಿಸಬಾರದು. ಹೆಣ್ಣು ಮಕ್ಕಳು ತಲೆಸ್ನಾನ ಮಾಡಬಾರದು ಅನ್ನೋ ನಿಯಮವಿದೆ. ಹಾಗಾದ್ರೆ ಯಾವ ದಿನ ಕೂದಲು ಕತ್ತರಿಸಬಾರದು ಮತ್ತು ಯಾವ ದಿನ ತಲೆಸ್ನಾನ ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಗುರುವಾರದ ದಿನ ಮತ್ತು ಶನಿವಾರದ ದಿನ ತಲೆಗೆ ಎಣ್ಣೆ ಹಾಕಿ, ಸ್ನಾನ ಮಾಡಬಾರದು ಎಂದು ಹೇಳಲಾಗಿದೆ....

ಈ ಗಿಡಗಳೇನಾದ್ರೂ ನಿಮ್ಮ ಮನೆಯಲ್ಲಿ ಇದ್ರೆ, ನಿಮ್ಮ ಮನೆಯ ನೆಮ್ಮದಿ ಹಾಳಾಗೋದು ಗ್ಯಾರಂಟಿ..

Spiritual: ಕೆಲವರು ಮನೆಯ ಸುತ್ತಮುತ್ತ ಒಳ್ಳೆಯ ವಾತಾವರಣವಿದೆ. ಹಸಿರಾದ ಗಿಡಮರಗಳಿದೆ ಎಂದು ಮನೆ ಕೊಂಡುಕೊಳ್ಳುತ್ತಾರೆ. ಇನ್ನು ಕೆಲವರು ಮನೆಯ ಸುತ್ತಮುತ್ತಲು ಚೆಂದಗಾಣಿಸಲಿ ಎಂದು ಕೆಲ ಗಿಡಗಳನ್ನು ತಂದು ನೆಡುತ್ತಾರೆ. ಆದರೆ ಕೆಲ ಗಿಡಗಳಿಂದ ನಿಮ್ಮ ಮನೆಯ ಅಂದ ಹೆಚ್ಚಿದರೂ ಕೂಡ, ನಿಮ್ಮ ಮನೆಯ ನೆಮ್ಮದಿ ಹಾಳಾಗುತ್ತದೆ. ಹಾಗಾಗಿ ನಾವಿಂದು ಮನೆಯ ಸುತ್ತಮುತ್ತಲು ಯಾವ ಗಿಡಗಳನ್ನು...

ವಿವಾಹದ ಬಳಿಕ ಪತಿ ಪತ್ನಿಗೆ ಅರುಂಧತಿ ನಕ್ಷತ್ರ ತೋರಿಸಲು ಕಾರಣವೇನು..?

Spiritual: ಹಿಂದೂಗಳಲ್ಲಿ ವಿವಾಹವಾದ ಬಳಿಕ, ಪತಿ-ಪತ್ನಿಗೆ ಅರುಂಧತಿ ನಕ್ಷತ್ರ ತೋರಿಸುತ್ತಾನೆ. ಪತ್ನಿಗೆ ಆ ನಕ್ಷತ್ರ ಕಾಣದಿದ್ದರೂ ಕೂಡ, ಆ ಪದ್ಧತಿಯನ್ನು ಅನುಸರಿಸಲಾಗುತ್ತದೆ. ಇತ್ತೀಚೆಗೆ ಅದು ಫ್ಯಾಶನ್ ಬೇರೆ ಆಗಿದೆ. ಪತಿ- ಪತ್ನಿಗೆ ಅರುಂಧತಿ ನಕ್ಷತ್ರ ತೋರಿಸುವುದು ಮತ್ತು ಆಕೆ ಕೂಲಿಂಗ್‌ ಗ್ಲಾಸ್ ಹಾಕಿ, ನಕ್ಷತ್ರ ನೋಡುವಂತೆ ಪೋಸ್ ಕೊಟ್ಟು ಫೋಟೋ ತೆಗೆಸಿಕೊಳ್ಳುತ್ತಾಳೆ. ಆದರೆ ಈ...

ಭಾರತದ 10 ಪ್ರಸಿದ್ಧ ದೇವಿ ದೇವಸ್ಥಾನಗಳು- ಭಾಗ 2

Spiritual: ಈ ವಿಷಯಕ್ಕೆ ಸಂಬಂಧಿಸಿದಂತೆ, ನಾವು 5 ದೇವಿ ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ.. ಮಂಗಳಗೌರಿ ಮಂದಿರ. ಬಿಹಾರದ ಗಯಾದಲ್ಲಿ ಮಂಗಳಗೌರಿ ಮಂದಿರವಿದೆ. ಇಲ್ಲಿ ಸತಿಯ ಎದೆಯ ಭಾಗ ಬಿದ್ದಿದ್ದು, ಇದು ಶಕ್ತಿಪೀಠವಾಗಿದೆ. ಮಂಗಳಗೌರಿಗೆ ನವರಾತ್ರಿ ಸಮಯದಲ್ಲಿ ವಿಶೇಷ ಪೂಜೆ ಸಲ್ಲುತ್ತದೆ. ತ್ರಿಪುರ...

ಭಾರತದ 10 ಪ್ರಸಿದ್ಧ ದೇವಿ ದೇವಸ್ಥಾನಗಳು- ಭಾಗ1

Spiritual: ಭಾರತದಲ್ಲಿರುವಷ್ಟು ವೈವಿಧ್ಯತೆ ಇನ್ಯಾವ ದೇಶದಲ್ಲಿಯೂ ಇಲ್ಲ. ಅಲ್ಲದೇ, ದಿಕ್ಕು ದಿಕ್ಕಿಗೂ ದೇವಸ್ಥಾನಗಳಿದೆ. ಇಂದು ನಾವು ಭಾರತದಲ್ಲಿರುವ 10 ಪ್ರಸಿದ್ಧ ದೇವಿ ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಕಾಮಾಕ್ಯ ದೇವಸ್ಥಾನ. ಅಸ್ಸಾಂನ ಗುವಾಹಟಿಯಲ್ಲಿ ಕಾಮಾಕ್ಯ ದೇವಸ್ಥಾನವಿದೆ. ಇದು ಸತಿಯ ಯೋನಿ ಬಿದ್ದ ಸ್ಥಳವಾಗಿದ್ದು, ಇಲ್ಲಿ ಯೋನಿಯನ್ನೇ ಪೂಜಿಸಲಾಗುತ್ತದೆ. ಈ ದೇವಸ್ಥಾನಕ್ಕೆ ಮಂತ್ರ ತಂತ್ರ ಸಿದ್ಧಿಸಿಕೊಳ್ಳುವವರು, ಅಘೋರಿಗಳು...

ಭಾರತದ 10 ಶ್ರೀಮಂತ ದೇವಸ್ಥಾನಗಳು – ಭಾಗ 2

Spiritual: ಈ ವಿಷಯಕ್ಕೆ ಸಂಬಂಧಿಸಿದಂತೆ, ಮೊದಲ ಭಾಗದಲ್ಲಿ ನಾವು ಭಾರತದ 5 ಶ್ರೀಮಂತ ದೇವಸ್ಥಾನಗಳ ಬಗ್ಗೆ ತಿಳಿಸಿದ್ದೆವು. ಇದೀಗ ಅದರ ಮುಂದುವರಿದ ಭಾಗವಾಗಿ, ಉಳಿದ ದೇವಸ್ಥಾನಗಳ ಬಗ್ಗೆ ಮಾಹಿತಿ ತಿಳಿಯೋಣ. ಸಿದ್ಧಿವಿನಾಯಕ ದೇವಸ್ಥಾನ. ಮುಂಬೈನಲ್ಲಿರುವ ಪ್ರಸಿದ್ಧ ದೇವಸ್ಥಾನಗಳಲ್ಲಿ ಮೊದಲನೇಯದಾಗಿ ಬರುವುದೇ ಶ್ರೀ ಸಿದ್ಧಿವಿನಾಯಕ ದೇವಸ್ಥಾನ. ಇಲ್ಲಿ ದೇಶ ವಿದೇಶಗಳಿಂದ ಗಣಪತಿಯ ಭಕ್ತರು ಬಂದು, ದರ್ಶನ ಪಡೆದು...

ಭಾರತದ 10 ಶ್ರೀಮಂತ ದೇವಸ್ಥಾನಗಳು – ಭಾಗ 1

Spiritual: ಭಾರತದಲ್ಲಿ ಗಲ್ಲಿಗಲ್ಲಿಗಳಲ್ಲೂ ದೇವಸ್ಥಾನಗಳು ಕಾಣಸಿಗುತ್ತದೆ. ಎಣಿಸಿದರೆ, ಕೋಟಿಗೂ ಮೀರಿ ಹಿಂದೂ ದೇವಸ್ಥಾನಗಳಿದೆ. ಕೆಲ ದೇವಸ್ಥಾನಗಳು ಸೌಂದರ್ಯದಿಂದ ಪ್ರಸಿದ್ಧವಾಗಿದ್ದರೆ, ಇನ್ನು ಕೆಲ ದೇವಾಲಯಗಳು ಚಮತ್ಕಾರಗಳಿಂದ ಪ್ರಸಿದ್ಧವಾಗಿದೆ. ಅದೇ ರೀತಿ ಭಾರದಲ್ಲಿ ಶ್ರೀಮಂತ ದೇವಸ್ಥಾನಗಳೂ ಇದೆ. ಹಾಗಾಗಿ ನಾವಿಂದು ಭಾರತದ 10 ಶ್ರೀಮಂತ ದೇವಸ್ಥಾನಗಳು ಯಾವುದು ಅಂತಾ ತಿಳಿಯೋಣ. ಅನಂತ ಪದ್ಮನಾಭ ಸ್ವಾಮಿ ದೇವಸ್ಥಾನ. ಭಾರತದಲ್ಲಿರುವ ದೇವಸ್ಥಾನಗಳಲ್ಲಿ...

ಇಲ್ಲಿ ತೆಂಗಿನಕಾಯಿ ಕಟ್ಟಿದ್ರೆ, ನೀವಂದುಕೊಂಡ ಕೆಲಸ ಆಗೋದು ಗ್ಯಾರಂಟಿ..

Spiritual: ಭಾರತದಲ್ಲಿರುವ ಹಲವು ದೇವಸ್ಥಾನಗಳು ಚಮತ್ಕಾರಿ ದೇವಸ್ಥಾನಗಳಾಗಿದೆ. ಯಾಕಂದ್ರೆ ಅಂಥ ದೇವಸ್ಥಾನಗಳಲ್ಲಿ ಹರಕೆ ಕಟ್ಟಿದ್ರೆ, ಆ ಕೆಲಸ ಶೀಘ್ರದಲ್ಲೇ ನೆರವೇರುತ್ತದೆ. ಅಂಥ ದೇವಸ್ಥಾನಗಳಲ್ಲಿ ಬೆಂಗಳೂರಿನಲ್ಲಿರುವ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನ ಕೂಡ ಒಂದು. ಇಂದು ನಾವು ಈ ದೇವಸ್ಥಾನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಬೆಂಗಳೂರಿನ ಗಿರಿನಗರದಲ್ಲಿ ಕಾರ್ಯಸಿದ್ಧಿ ಆಂಜನೇಯ ದೇವಸ್ಥಾನವಿದೆ. ಈ ದೇವಸ್ಥಾನಕ್ಕೆ ಪ್ರತಿನಿತ್ಯ...

ಲಕ್ಷ್ಮೀ ದೇವಿಯ ಜನ್ಮ ರಹಸ್ಯದ ಬಗ್ಗೆ ಸಂಪೂರ್ಣ ಮಾಹಿತಿ.. ಭಾಗ 2

Spiritual: ಈ ವಿಷಯಕ್ಕೆ ಸಂಬಂಧಿಸಿದಂತೆ, ನಾವು ಕಳೆದ ಭಾಗದಲ್ಲಿ ಸಮುದ್ರ ಮಂಥನಕ್ಕಾಗಿ ದೇವತೆಗಳು, ದಾನವರೊಂದಿಗೆ ಸಂಧಾನ ಮಾಡಿಕೊಳ್ಳುವ ಬಗ್ಗೆ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ದಾನವರು ದೇವತೆಗಳು ಸೇರಿ ಹೇಗೆ ಸಮುದ್ರ ಮಂಥನ ಮಾಡುತ್ತಾರೆ. ಬಳಿಕ ಏನಾಗುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಸಮುದ್ರ ಮಂಥನ ಮಾಡುವುದಕ್ಕೆ ದೇವತೆಗಳು, ದಾನವರೊಂದಿಗೆ ಸಂಧಾನ...

ಲಕ್ಷ್ಮೀ ದೇವಿಯ ಜನ್ಮ ರಹಸ್ಯದ ಬಗ್ಗೆ ಸಂಪೂರ್ಣ ಮಾಹಿತಿ.. ಭಾಗ 1

Spiritual: ಸಮುದ್ರ ಮಂಥನದಲ್ಲಿ ಲಕ್ಷ್ಮೀ ಉದ್ಭವಿಸಿ, ಶ್ರೀವಿಷ್ಣುವಿನ ಪತ್ನಿಯಾದಳು ಅನ್ನೋದು ಎಲ್ಲರಿಗೂ ಗೊತ್ತು. ಆದರೆ, ಲಕ್ಷ್ಮೀ ಯಾವ ಕಾರಣಕ್ಕೆ, ಹೇಗೆ ಸಮುದ್ರ ಮಂಥನದ ಸಮಯದಲ್ಲಿ ಉದ್ಭವಿಸಿದಳು ಅನ್ನೋದು ಹಲವರಿಗೆ ಗೊತ್ತಿಲ್ಲ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.. ಒಮ್ಮೆ ದೂರ್ವಾಸ ಮುನಿಗಳು ಶಿವನನ್ನು ಭೇಟಿಯಾಗಿ, ಹಿಂದಿರುಗುತ್ತಿದ್ದರು. ಈ ವೇಳೆ ಶಿವ ಅವರಿಗೆ ಹಾರವೊಂದನ್ನು ಉಡುಗೊರೆಯಾಗಿ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img