Spiritual Story: ನಾವು ಶ್ರೀಮಂತರಾಗಬೇಕು, ಲಕ್ಷ್ಮೀ ನಮಗೆ ಒಲಿಯಬೇಕು ಅಂದರೆ, ನಾವು ಕೆಲವೊಂದು ಕೆಲಸಗಳನ್ನು ಮಾಡಬೇಕಾಗುತ್ತದೆ. ಅದರಲ್ಲಿ ಮನೆ ಸ್ವಚ್ಛವಾಗಿರಿಸಿಕೊಳ್ಳುವುದು, ನಾವು ಸ್ವಚ್ಛವಾಗಿರುವುದು ಕೂಡ ಮುಖ್ಯವಾಗಿರುತ್ತದೆ. ಹಾಗಾಗಿ ನಾವಿಂದು ಮಲಗುವ ಮುನ್ನ ಯಾವ ಕೆಲಸಗಳನ್ನು ಮಾಡಿದರೆ, ಉದ್ಧಾರವಾಗುತ್ತೇವೆ ಅನ್ನೋ ಬಗ್ಗೆ ಹೇಳಲಿದ್ದೇವೆ.
ಮೊದಲನೇಯ ಕೆಲಸ ಉಂಡ ತಟ್ಟೆ, ಪಾತ್ರೆಯನ್ನು ತೊಳೆದಿಡುವುದು. ಊಟ ಮಾಡಿದ ತಟ್ಟೆ, ಬಳಸಿದ...
Spiritual Story: ಶುಕ್ರವಾರ ಎಂದರೆ ಲಕ್ಷ್ಮೀಗೆ ಇಷ್ಟವಾಗುವ ದಿನ. ಈ ದಿನ ನಾವು ಲಕ್ಷ್ಮೀ ಪೂಜೆ ಸೇರಿ, ಲಕ್ಷ್ಮೀಗೆ ಇಷ್ಟವಾಗುವ ಕೆಲಸ ಮಾಡಬೇಕು. ಆದರೆ ಈ ದಿನ ನಾವು ಕೆಲ ಕೆಲಸಗಳನ್ನು ಮಾಡಬಾರದು. ಆ ಕೆಲಸಗಳು ಲಕ್ಷ್ಮೀ ದೇವಿಗೆ ವಿರೋಧವಾದದ್ದು. ಹಾಗಾದ್ರೆ ಲಕ್ಷ್ಮೀ ವಾರವಾದ ಶುಕ್ರವಾರದ ದಿನ ಯಾವ ಕೆಲಸಗಳನ್ನು ಮಾಡಬಾರದು ಅಂತಾ ತಿಳಿಯೋಣ...
Dharwad News: ಧಾರವಾಡ: ನವಲಗುಂದ ಪಟ್ಟಣದ ರಾಮಲಿಂಗ ದೇವಸ್ಥಾನದ ಕಾಮದೇವನಿಗೆ ಹರಕೆ ಹೊತ್ತರೆ ಮಕ್ಕಳಾಗದವರಿಗೆ ಮಕ್ಕಳು, ಮದುವೆಯಾಗದವರಿಗೆ ಮದುವೆ ಭಾಗ್ಯ ಲಭಿಸುತ್ತೆ ಅನ್ನೋ ನಂಬಿಕೆ ಇದೆ. ಹೀಗಾಗಿಯೇ ಭಕ್ತರು ಇಲ್ಲಿಗೆ ಬಂದು ದರ್ಶನ ಪಡೆಯುತ್ತಾರೆ. ಅನಾರೋಗ್ಯ ಪೀಡಿತರು ಕೂಡ ಇಲ್ಲಿಗೆ ಬಂದು ಹರಕೆ ಮಾಡಿಕೊಳ್ಳುತ್ತಾರೆ. ಒಂದೇ ವರ್ಷದಲ್ಲಿ ಅವರ ಹರಕೆ ತೀರುತ್ತೆ ಅನ್ನೋ ನಂಬಿಕೆ...
Spiritual News: ಜೀವನವನ್ನು ಯಾವ ರೀತಿ ಜೀವಿಸಬೇಕು ಅನ್ನೋ ಬಗ್ಗೆ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾರೆ. ಅದೇ ರೀತಿ ಹಣದ ಉಳಿತಾಯ, ಹಣ ವ್ಯಯಿಸುವುದು ಹೇಗೆ ಅಂತಲೂ ಚಾಣಕ್ಯರು ಹೇಳಿದ್ದಾರೆ. ಆ ಬಗ್ಗೆ ತಿಳಿಯೋಣ ಬನ್ನಿ..
ಖರ್ಚು ಕಡಿಮೆ ಮಾಡಿ: ಚಾಣಕ್ಯರ ಹೇಳಿಕೆ ಪ್ರಕಾರ, ನಮಗೆ ಯಾವ ವಸ್ತು ಬೇಕೋ, ಅಂಥ ವಸ್ತುಗಳನ್ನು ಮಾತ್ರ...
Spiritual Story: ಏನಾದರೂ ತೊಂದರೆಯಾದಾಗ, ಶನಿ ವಕ್ಕರಿಸದಂತಿದೆ. ಅದಕ್ಕೆ ಜೀವನದಲ್ಲಿ ಇಷ್ಟೆಲ್ಲ ತೊಂದರೆಗಳಾಗುತ್ತಿದೆ ಅಂತಾ ಗೊಣಗುವ ಹಲವರನ್ನು ನಾವು ನೋಡಿದ್ದೇವೆ. ಏಕೆಂದರೆ ಶನಿ ಕಾಟ ಶುರುವಾದರೆ, ಶನಿ ಸಿಕ್ಕಾಪಟ್ಟೆ ಚಡಪಡಿಸುವಂತೆ ಮಾಡುತ್ತಾನೆ. ಜೊತೆ ಸ್ವಲ್ಪ ಸ್ವಲ್ಪ ಶುಭಫಲಗಳನ್ನು ಕೊಡುತ್ತಾನೆಂದು ಹೇಳುತ್ತಾರೆ. ಹಾಗಾದ್ರೆ ಸಾಡೇಸಾಥಿ ಇದ್ದವರ ಜೀವನ ಯಾವ ರೀತಿ ಇರತ್ತೆ ಅಂತಾ ತಿಳಿಯೋಣ ಬನ್ನಿ..
ಸಾಡೇಸಾಥಿ...
Spiritual Story: ಯಾರಿಗಾದರೂ ಶನಿದೆಸೆ ಇದ್ದರೆ, ಅಂಥವರು ಶನಿದೇವನ ದೇವಸ್ಥಾನಕ್ಕೆ ಕಪ್ಪು ಎಳ್ಳು, ಕಪ್ಪು ಬಟ್ಟೆ, ಎಳ್ಳೆಣ್ಣೆ ನೀಡಬೇಕು ಎನ್ನುತ್ತಾರೆ. ಅಲ್ಲದೇ, ಶನಿದೇವರ ದೇವಸ್ಥಾನದಲ್ಲಿ ಕಪ್ಪು ಕಲ್ಲಿಗೆ ಪೂಜೆ ಸಲ್ಲಿಸಲಾಗುತ್ತದೆ. ಶನಿದೇವರ ಫೋಟೋ ನೋಡಿದರೆ, ಅದು ಕೂಡ ಕಪ್ಪು ಬಣ್ಣದ್ದಾಗಿರುತ್ತದೆ. ಹಾಗಾಗಿ ಶನಿದೇವನಿಗೆ ಕಪ್ಪು ಬಣ್ಣವೆಂದರೆ ಏಕೆ ಇಷ್ಟ ಅಂತ ತಿಳಿಯೋಣ ಬನ್ನಿ..
ಶನಿ ದೇವರು...
Spiritual Story: ಶ್ರೀಕೃಷ್ಣನ ಪ್ರಕಾರ, ಮಾನವರು ಮೂರು ಹಂತದಲ್ಲಿ ಆಹಾರವನ್ನು ಸೇವಿಸುತ್ತಾರೆ. ಆ ಮೂರು ಹಂತಗಳು ಯಾವುದು..? ಶ್ರೀಕೃಷ್ಣನ ಪ್ರಕಾರ, ಮನುಷ್ಯ ಎಂಥ ಆಹಾರ ಸೇವಿಸಬೇಕು ಎಂದು ತಿಳಿಯೋಣ ಬನ್ನಿ..
ಮೊದಲನೇಯದ್ದು ಸಾತ್ವಿಕ ಆಹಾರ. ಸಾತ್ವಿಕ ಆಹಾರ ಅಂದ್ರೆ, ಯಾರಿಗೂ ಹಿಂಸೆ ನೀಡದೇ, ಮಾಡಿದ ಅಡುಗೆ. ತರಕಾರಿ, ಹಣ್ಣು-ಹಂಪಲು, ಸೊಪ್ಪು, ಕಾಳು ಇತ್ಯಾದಿ ಸೇರಿಸಿ ಮಾಡಿದ...
Spiritual Story: ಕೆಲವರಿಗೆ ದೇವರ ಮೇಲೆ ನಂಬಿಕೆ ಇದ್ದು, ಅಂಥವರು ಗೊತ್ತಿಲ್ಲದೇ, ಕುತ್ತಿಗೆಯಲ್ಲಿ ದೇವರ ಚಿತ್ರವಿರುವ ಪೆಂಡೆಂಟ್ ಧರಿಸುತ್ತಾರೆ. ಮತ್ತೆ ಕೆಲವರು ಶೋಕಿಗಾಗಿ ದೇವರ ಫೋಟೋ ಇರುವ ಪೆಂಡೆಂಟ್ ಧರಿಸುತ್ತಾರೆ. ಆದರೆ ದೇವರ ಚಿತ್ರವಿರುವ ಪೆಂಡೆಂಟ್ ಧರಿಸಬಾರದು ಅಂತಾ ಹೇಳಲಾಗುತ್ತದೆ. ಅದಕ್ಕೆ ಕಾರಣವೇನು ಅಂತಾ ತಿಳಿಯೋಣ ಬನ್ನಿ..
ದೇವರ ಲಾಕೇಟ್ ಧರಿಸಿದರೆ, ಸ್ವಚ್ಛತೆ ಕಾಪಾಡಬೇಕಾಗುತ್ತದೆ. ನಾವು...
Spiritual Story:ಚಾಣಕ್ಯ ನೀತಿಗೆ ಸಂಬಂಧಿಸಿದಂತೆ ನಾವು ನಿಮಗೆ ಅನೇಕ ಸಂಗತಿಗಳನ್ನು ಹೇಳಿದ್ದೇವೆ. ಆರ್ಥಿಕ ಪರಿಸ್ಥಿತಿ ಉತ್ತಮಗೊಳಿಸಲು,ಮದುವೆಗೆ ಹೆಣ್ಣು- ಗಂಡು ಹುಡುಕುವಾಗ, ಗೆಳೆಯರ ಸಹವಾಸ ಮಾಡುವಾಗ ಇತ್ಯಾದಿ ಕೆಲಸಗಳಲ್ಲಿ ಯಾವ ನೀತಿ ಅಳವಡಿಸಿಕೊಳ್ಳಬೇಕು ಅಂತಾ ಚಾಣಕ್ಯರು ತಿಳಿಸಿಕೊಟ್ಟಿದ್ದಾರೆ. ಇನ್ನು ನಾವು ಜೀವನದಲ್ಲಿ ಉದ್ಧಾರವಾಗಬೇಕು ಅಂದ್ರೆ ಚಾಣಕ್ಯರ ಮೂರು ನೀತಿಯನ್ನು ಅನುಸರಿಸಬೇಕು. ಅದು ಯಾವುದು ಅಂತಾ ತಿಳಿಯೋಣ...
Spiritual Story: ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರವಾದ ಸ್ಥಾನ ಪಡೆದಿರುವ ಗಿಡ ಅಂದ್ರೆ, ಅದು ತುಳಸಿ ಗಿಡ. ತುಳಸಿ ಗಿಡಕ್ಕೆ ಪ್ರತಿದಿನ ನೀರು ಹಾಕಿ ಪೂಜೆ ಸಲ್ಲಿಸಲಾಗುತ್ತದೆ. ಹೆಣ್ಣು ಮಕ್ಕಳು ಮುಟ್ಟಿನ ದಿನದಲ್ಲಿ ತುಳಸಿ ಗಿಡವನ್ನು ಮುಟ್ಟುವಂತಿಲ್ಲ. ಹಾಗೇನಾದರೂ ಮುಟ್ಟಿದರೆ, ತುಳಸಿ ಗಿಡ ಬಾಡಿ ಹೋಗುತ್ತದೆ. ಅಲ್ಲದೇ ಮನೆಯಲ್ಲಿ ಏನಾದರೂ ದುರ್ಘಟನೆ, ಸಾವು ಸಂಭವಿಸುವ...
ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...