Thursday, April 30, 2026

chanakya

ಲೋಕದ ಒಳಿತಿಗಾಗಿ ಶ್ರೀವಿಷ್ಣು ಈ ಮೋಸ ಮಾಡಬೇಕಾಯಿತು.. ಭಾಗ 2

ಮೊದಲ ಭಾಗದಲ್ಲಿ ನಾವು ಶ್ರೀವಿಷ್ಣು ಲೋಕ ಕಲ್ಯಾಣಕ್ಕಾಗಿ ಮಾಡಿದ ಕಪಟದಲ್ಲಿ ಎರಡು ಕಪಟಗಳ ಬಗ್ಗೆ ಮಾಹಿತಿ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಮತ್ತಷ್ಟು ಮಾಹಿತಿಯನ್ನ ನೀಡಲಿದ್ದೇವೆ. ಮೂರನೇಯ ಕಪಟ, ತುಳಸಿಯ ವಿರುದ್ಧ ಕಪಟ. ತುಳಸಿಯ ಮೊದಲ ಹೆಸರು ವೃಂದಾ ಆಗಿತ್ತು. ಆಕೆ ಶ್ರೀವಿಷ್ಣುವಿನ ಪರಮ ಭಕ್ತೆಯಾಗಿದ್ದಳು. ಆಕೆ ಗಣೇಶನನ್ನು ಇಷ್ಟ ಪಟ್ಟಿದ್ದು, ಉದ್ಧಟತನ ತೋರಿದ್ದಳು....

ಲೋಕದ ಒಳಿತಿಗಾಗಿ ಶ್ರೀವಿಷ್ಣು ಈ ಮೋಸ ಮಾಡಬೇಕಾಯಿತು.. ಭಾಗ 1

ರಾಕ್ಷಸರೆಲ್ಲ ದೇವತೆಗಳಿಗೆ ತೊಂದರೆ ಕೊಡಲು ಬಂದಾಗ, ಲೋಕದ ನಾಶವಾಗುವಾಗ, ಶ್ರೀ ವಿಷ್ಣು ಎಲ್ಲರ ಒಳಿತಿಗಾಗಿ ರಾಕ್ಷಸರ ವಿರುದ್ಧ ಸಂಚು ರೂಪಿಸುತ್ತಿದ್ದ. ಹಾಗಾದ್ರೆ ಪುರಾತನ, ಪುರಾಣ ಕಥೆಗಳ ಪ್ರಕಾರ, ವಿಷ್ಣು ಲೋಕ ಕಲ್ಯಾಣಕ್ಕಾಗಿ ರೂಪಿಸಿದ ಸಂಚು ಎಂಥದ್ದು ಅಂತಾ ತಿಳಿಯೋಣ ಬನ್ನಿ.. ಮತ್ತೆ ಅಬ್ಬರಿಸಲಿದೆ ‘ಕಾಂತಾರ’ ಚಿತ್ರದ ‘ವರಾಹ ರೂಪಂ’ ಹಾಡು ; ಇಂದಿನಿಂದ ಚಿತ್ರಮಂದಿರ, ಓಟಿಟಿ...

ಶ್ರೀಮಂತಿಕೆ ಬಂದಾಗ ಈ ವಿಷಯಗಳನ್ನು ಮರಿಯಬೇಡಿ..

ಕೆಲವರು ಬಡತನದಲ್ಲಷ್ಟೇ ನಿಯತ್ತಾಗಿರುತ್ತಾರೆ. ಶ್ರೀಮಂತಿಕೆ ಬಂದಾಗ, ಇತರರು ಮಾಡಿದ ಸಹಾಯ ಅವರಿಗೆ ಮರೆತು ಹೋಗುತ್ತದೆ. ಅದೇ ರೀತಿ, ಬಡತನವಿದ್ದಾಗ, ದೇವರಲ್ಲಿದ್ದ ನಂಬಿಕೆ, ಭಕ್ತಿ, ಎಲ್ಲವೂ ಕರಗುತ್ತ ಬರುತ್ತದೆ. ಹಾಗಾಗಿ ಚಾಣಕ್ಯರು ಶ್ರೀಮಂತಿಕೆ ಬಂದರೂ ಕೆಲ ವಿಷಯಗಳನ್ನು ಮರಿಯಬಾರದು ಅಂತಾ ಹೇಳಿದ್ದಾರೆ. ಹಾಗಾದ್ರೆ ಯಾವುದು ಆ ವಿಷಯಗಳು ಅಂತಾ ತಿಳಿಯೋಣ ಬನ್ನಿ.. ಮೆಕ್ ಡೋನಾಲ್ಡ್‌ನಲ್ಲಿ ಹೆಣ್ಣು ಮಗುವಿಗೆ...

ಇಂದಿನ ಯುವ ಪೀಳಿಗೆ ಈ 5 ವಿಷಯಗಳಿಂದ ದೂರವಿರಬೇಕು..

ಇಂದಿನ ಯುವ ಪೀಳಿಗೆಯವರು ಎಲ್ಲ ವಿಷಯಗಳಲ್ಲೂ ತುಂಬಾ ಮುಂದುವರೆದಿದ್ದಾರೆ. ಗ್ಯಾಜೆಟ್ಸ್ ಬಳಸುವ ವಿಷಯದಲ್ಲಿ, ತಿರುಗಾಡುವ ವಿಷಯದಲ್ಲಿ, ಹೀಗೆ ಹಲವಾರು ವಿಷಯಗಳನ್ನ ಪಟ್ ಅಂತಾ ಅರಿತುಕೊಳ್ತಾರೆ. ಇದಕ್ಕೆ ಕಾರಣ ಇಂಟರ್‌ನೆಟ್. ಸಾಮಾಜಿಕ ಜಾಲತಾಣದಲ್ಲಿ ನಮಗೆ ಬೇಕಾದ ಎಲ್ಲ ವಿಷಯಗಳ ಬಗ್ಗೆ ಪಟ್ ಅಂತಾ ತಿಳಿಸಿ ಕೊಡುವ ಸಾಮರ್ಥ್ಯವಿದೆ. ಹಾಗಾಗಿ ಇಂದಿನ ಯುವ ಪೀಳಿಗೆ ಎಲ್ಲದರಲ್ಲೂ ಮುಂದಿದೆ....

ಈ ಗುಣಲಕ್ಷಣಗಳು ಪುರುಷರಿಗಿಂತ ಮಹಿಳೆಯರಲ್ಲಿ ಹೆಚ್ಚು..ಆದ್ದರಿಂದಲೇ ಚಾಣಕ್ಯ ಹೆಂಗಸರು ಶ್ರೇಷ್ಠ ಎಂದು ಹೇಳುತ್ತಾರೆ..!

chanakya niti: ಆಚಾರ್ಯ ಚಾಣಕ್ಯರು ತಮ್ಮ ಪುಸ್ತಕದಲ್ಲಿ ಮಹಿಳೆಯರ ಗುಣಲಕ್ಷಣಗಳನ್ನು ವಿವರಿಸಿದ್ದಾರೆ. ಕೆಲವು ವಿಷಯಗಳಲ್ಲಿ ಪುರುಷರು ಎಂದಿಗೂ ಮಹಿಳೆಯರನ್ನು ಸೋಲಿಸಲು ಸಾಧ್ಯವಿಲ್ಲ ಎಂದು ಚಾಣಕ್ಯ ಹೇಳುತ್ತಾನೆ. ಈ ಗುಣಲಕ್ಷಣಗಳಲ್ಲಿ ಮಹಿಳೆಯರು ಯಾವಾಗಲೂ ಪುರುಷರಿಗಿಂತ ಮುಂದಿರುತ್ತಾರೆ ಎಂದು ಹೇಳಲಾಗುತ್ತದೆ. ಆ ಗುಣಲಕ್ಷಣಗಳು ಯಾವುವು ಎಂದು ತಿಳಿದುಕೊಳ್ಳೋಣ. ಆಚಾರ್ಯ ಚಾಣಕ್ಯರು ತುಂಬಾ ಬುದ್ಧಿವಂತ, ಧೈರ್ಯಶಾಲಿ, ಪ್ರಾಚೀನ ಭಾರತದ ಪ್ರಸಿದ್ಧ ಅರ್ಥಶಾಸ್ತ್ರಜ್ಞ,...

ನಿಮಗೆ ಎಷ್ಟೇ ಶ್ರೀಮಂತಿಕೆ ಇದ್ದರೂ ಈ 4 ಗುಣವನ್ನು ಮಕ್ಕಳಿಗೆ ಹೇಳಿಕೊಡಿ..

ತಾನು ಶ್ರೀಮಂತನಾಗಬೇಕು. ತನ್ನ ಬಳಿಕ ಸಾಕೆನ್ನುವಷ್ಟು ದುಡ್ಡಿರಬೇಕು. ತನಗೆ ಬೇಕಾದ್ದನ್ನ ಚಿಟಿಕೆ ಹೊಡೆಯುವುದರಲ್ಲಿ ಕೊಂಡುಕೊಳ್ಳುವ ಅರ್ಹತೆ ತನಗಿರಬೇಕು ಅನ್ನೋದು ಹಲವರ ಆಸೆ. ಆದ್ರೆ ನಾವು ಮಾಡುವ ಕೆಲ ತಪ್ಪಿನಿಂದಲೇ ಲಕ್ಷ್ಮೀ ನಮ್ಮನ್ನು ಬಿಟ್ಟು ಹೋಗುತ್ತಾಳೆ. ಹಾಗಾಗಿ ನಾವಿಂದು ಯಾವ ತಪ್ಪು ಮಾಡುವುದರಿಂದ ಬಡತನ ಬರುತ್ತದೆಂದು ಚಾಣಕ್ಯರು ಹೇಳಿದ್ದಾರೆ ಅನ್ನೋ ಬಗ್ಗೆ ಮಾಹಿತಿ ತಿಳಿಯೋಣ.. ಎಷ್ಟೋ ಕೇಸ್‌ನಲ್ಲಿ...

ನಾರದರಿಂದ ಶ್ರೀವಿಷ್ಣು ಮಾಡಿದ ಅವಮಾನಕ್ಕೆ ಸಿಕ್ಕ ಶಾಪವೆಂಥದ್ದು ಗೊತ್ತೇ..?

ಸನಾತನ ಧರ್ಮದಲ್ಲಿ ಎಂತೆಂಥ ಘಟನೆಗಳು ನಡೆದಿತ್ತು ಎಂದು ಹಲವು ಕಥೆಗಳನ್ನ ಕೇಳಿ ನಾವು ತಿಳಿದುಕೊಳ್ಳಬಹುದು. ಅಂದೇ ದೇವ ದೇವತೆಗಳಲ್ಲಿ ಪ್ರೀತಿ- ಪ್ರೇಮವಿತ್ತು ಅನ್ನೋದು ಕೂಡ ನಾವು ಕೇಳಿದ್ದೇವೆ, ಓದಿದ್ದೇವೆ. ಅದೇ ರೀತಿ ಶ್ರೀವಿಷ್ಣು ಮತ್ತು ಲಕ್ಷ್ಮೀದೇವಿ ಯಾವ ರೀತಿ ದೂರವಾದರು, ಇದಕ್ಕೆ ಕಾರಣವೇನು..? ಯಾರು ಇವರಿಬ್ಬರಿಗೆ ಶಾಪ ಹಾಕಿದರೂ..? ಈ ಎಲ್ಲ ವಿಷಯಗಳ ಬಗ್ಗೆ...

ಪುರುಷರು ಎಂದಿಗೂ ಈ 3 ಗುಣವುಳ್ಳ ಹೆಣ್ಣಿನ ಸಹವಾಸ ಮಾಡಬಾರದಂತೆ..

ಚಾಣಕ್ಯರು ಹಲವು ಜೀವನ ನೀತಿಯನ್ನು ಹೇಳಿದ್ದಾರೆ. ಆ ನೀತಿಯನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡರೆ, ಖಂಡಿತ ನಮ್ಮ ಜೀವನ ಅತ್ಯುತ್ತಮವಾಗಿರುತ್ತದೆ. ಇಂದು ನಾವು ಪುರುಷರು ಯಾವ 3 ಗುಣವುಳ್ಳ ಹೆಣ್ಣಿನ ಸಹವಾಸ ಮಾಡಬಾರದೆಂದು ಹೇಳಿದ್ದಾರೆ ಅನ್ನೋ ಬಗ್ಗೆ ತಿಳಿಸಲಿದ್ದೇವೆ.. ಮೊದಲನೇಯ ಗುಣ ಸ್ವಾರ್ಥ ಸ್ವಭಾವ. ಸ್ವಾರ್ಥ ಸ್ವಭಾವವಿರುವ ಹೆಣ್ಣು ಮಕ್ಕಳನ್ನ ಮಾತಿನಲ್ಲೇ ಗುರುತಿಸಬಹುದು. ನೀವು ಯಾವ ಹೆಣ್ಣನ್ನ...

ಈ 2 ಬುದ್ಧಿ ನಿಮ್ಮಲ್ಲಿದ್ದರೆ, ನೀವು ಜೀವನದಲ್ಲೆಂದೂ ಉದ್ಧಾರವಾಗುವುದಿಲ್ಲ..

ಮನುಷ್ಯನಿಗೆ ಉತ್ತಮ ಗುಣಗಳಿದ್ರೆ ಮಾತ್ರ, ಅವನು ಚೆನ್ನಾಗಿ, ಆರಾಮವಾಗಿ ಜೀವನ ಮಾಡಬಲ್ಲ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ನಮ್ಮಲ್ಲಿರುವ ಕೆಲ ಕೆಟ್ಟ ಗುಣಗಳೇ ನಮ್ಮನ್ನ ಬರ್ಬಾದ್ ಮಾಡಿ ಹಾಕತ್ತೆ. ಹಾಗಾಗಿ ಯಾರಿಗೆ ಈ 2 ಬುದ್ಧಿ ಇರತ್ತೋ, ಅವರು ಜೀವನದಲ್ಲೆಂದೂ ಉದ್ಧಾರವಾಗೋದಿಲ್ಲಾ ಅಂತಾ ವಿದುರರು ಹೇಳಿದ್ದಾರೆ. ಹಾಗಾದ್ರೆ ಯಾವುದು ಆ ಎರಡು ಬುದ್ಧಿ ಅಂತಾ...

ಮಧುಮಗಳಿಗೆ ಈ 3 ವಸ್ತುವನ್ನು ಎಂದಿಗೂ ಉಡುಗೊರೆಯಾಗಿ ನೀಡಬೇಡಿ..

ಹೆಣ್ಣಿನ ನಿಜವಾದ ಜೀವನ ಶುರುವಾಗುವುದೇ ಆಕೆಗೆ ಮದುವೆಯಾದ ಬಳಿಕ. ಹಾಗಾಗಿ ಆ ವೈವಾಹಿಕ ಜೀವನ ಅತ್ಯುತ್ತಮವಾಗಿರಲೆಂದೇ, ಮದುವೆಯನ್ನ ಶಾಸ್ತ್ರೋಕ್ತವಾಗಿ ಮಾಡೋದು. ಹೀಗೆ ಮದುವೆ ಮಾಡುವಾಗ, ಹೆಣ್ಣಿಗೆ ಉಡುಗೊರೆಗಳನ್ನ ಕೊಡಲಾಗುತ್ತದೆ. ಆದ್ರೆ ಮಧುಮಗಳಿಗೆ ಕೆಲ ಉಡುಗೊರೆಗಳನ್ನ ಕೊಡಬಾರದು, ಹಾಗೆ ಮಾಡುವುದರಿಂದ, ಆಕೆಯ ಜೀವನ ಚೆನ್ನಾಗಿರುವುದಿಲ್ಲ ಎಂಬ ನಂಬಿಕೆ ಇದೆ. ಹಾಗಾದ್ರೆ ಅದೆಂಥ ಗಿಫ್ಟ್‌ಗಳನ್ನ ಕೊಡಬಾರದು ಅಂತಾ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img