Thursday, April 30, 2026

chanakya

ತೀರಿಹೋದವರು ಕನಸ್ಸಿನಲ್ಲಿ ಕಾಣಿಸೋದ್ಯಾಕೆ..?

ಕನಸು ಹೇಳಿ ಕೇಳಿ ಬರೋದಿಲ್ಲಾ. ಒಮ್ಮೊಮ್ಮೆ ಯಾರ್ಯಾರೋ ಕನಸಲ್ಲಿ ಬರ್ತಾರೆ..? ಹುಚ್ಚುಚ್ಚಾಗಿ ಕನಸು ಬೀಳತ್ತೆ. ಆದ್ರೆ ಕೆಲವು ಬಾರಿ ಕೆಲವು ಕನಸು ಲಾಭ ತಂದುಕೊಟ್ರೆ, ಇನ್ನು ಕೆಲವು ಕನಸು ನಷ್ಟವನ್ನುಂಟು ಮಾಡತ್ತೆ. ಅದೇ ರೀತಿ ಕನಸಿನಲ್ಲಿ ನಮ್ಮ ಪೂರ್ವಜರು, ತೀರಿಹೋದವರು ಕೂಡ ಬರ್ತಾರೆ. ಹಾಗಾದ್ರೆ ತೀರಿಹೋದವರು ಕನಸಿನಲ್ಲಿ ಯಾಕೆ ಬರ್ತಾರೆ ಅನ್ನೋ ಬಗ್ಗೆ ಸಂಪೂರ್ಣ...

ಸಮುದ್ರ ಮಂಥನದ ವೇಳೆ ಸಿಕ್ಕ 14 ರತ್ನಗಳ ಬಗ್ಗೆ ಮಾಹಿತಿ..

ಇಂದ್ರ ದರಿದ್ರನಾಗಿ ದಿಕ್ಕಿಲ್ಲದಂತಿದ್ದಾಗ, ವಿಷ್ಣು ಸಮುದ್ರ ಮಂಥನ ಮಾಡಿ, ಮತ್ತೆ ಸಿರಿವಂತನಾಗು ಎಂದು ಸಲಹೆ ನೀಡುತ್ತಾನೆ. ಆಗ ದೇವೆಂದ್ರ ದಾನವರ ಬಳಿ ಸಂಧಾನ ಮಾಡಿ, ಸಮುದ್ರ ಮಂಥನ ಮಾಡುತ್ತಾನೆ. ಈ ವೇಳೆ ಕೆಲವು ಕೆಟ್ಟ ವಸ್ತುಗಳು ಮತ್ತು 14 ಅತ್ಯುತ್ತಮ ರತ್ನಗಳು ಸಿಗುತ್ತದೆ. ಹಾಗೆ ಸಿಕ್ಕ ಅತ್ಯುತ್ತಮ ರತ್ನಗಳ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ...

ಅಡುಗೆ ಕೋಣೆಯಲ್ಲಿರುವ ಈ 4 ವಸ್ತುವನ್ನು ಎಂದಿಗೂ ಯಾರಿಗೂ ಕೊಡಬೇಡಿ..

ಅಕ್ಕಪಕ್ಕದ ಮನೆಯವರು ಅಂದ್ರೆ ಒಬ್ಬರಿಗೊಬ್ಬರು ಸಹಾಯ ಮಾಡುತ್ತಿರಬೇಕು. ಒಬ್ಬರಿಗೊಬ್ಬರು ಕಾಳಜಿ ಮಾಡುತ್ತಿರಬೇಕು. ಆದ್ರೆ ಹಾಗೆ ಸಹಾಯ ಮಾಡುವ ವೇಳೆ ಅವರು ಕೇಳಿದ ಎಲ್ಲ ವಸ್ತುವನ್ನ ನಾವು ಕೊಡುವ ಹಾಗಿಲ್ಲ. ಅದರಲ್ಲೂ ಅಡುಗೆ ಕೋಣೆಯಲ್ಲಿರುವ ಕೆಲ ವಸ್ತುಗಳನ್ನು ನೀವು ಕೊಡುವ ಹಾಗಿಲ್ಲ. ಹಾಗಾದ್ರೆ ಅದ್ಯಾವ ವಸ್ತುಗಳು ಅಂತಾ ತಿಳಿಯೋಣ ಬನ್ನಿ.. ದೀಪಾವಳಿಯ ಮುಂಚೆ ಈ ಒಂದು ಕೆಲಸ...

ಗರುಡ ಪುರಾಣ ಓದಲು ಜನ ಹೆದರುವುದೇಕೆ..? ಹಾಗಾದರೆ ಇದನ್ನು ಓದಬಾರದೇ..?

Divotional story: ಹಿಂದೂ ಪುರಾಣ ಗ್ರಂಥಗಳು ಸಾಕಷ್ಟಿವೆ. ಭಗವದ್ಗೀತೆ, ರಾಮಾಯಣ, ಮಹಾಭಾರತ, ದೇವಿ ಭಾಗವತ, ಸ್ಕಂದ ಪುರಾಣ ಹೀಗೆ ಹಲವು ಪುರಾಣ ಗ್ರಂಥಗಳಿದೆ. ಇವನ್ನೆಲ್ಲ ಓದಲು ಎಲ್ಲರೂ ಮನಸ್ಸು ಮಾಡುತ್ತಾರೆ. ಆದ್ರೆ ಗರುಡ ಪುರಾಣ ಓದಲು ಮಾತ್ರ ಹಲವರು ಮನಸ್ಸು ಮಾಡೋದಿಲ್ಲಾ. ಹಾಗಾದ್ರೆ ಗರುಡ ಪುರಾಣ ಓದಲು ಯಾಕೆ ಜನ ಹೆದರುತ್ತಾರೆ..? ಗರುಡ ಪುರಾಣ ಓದುವುದು...

ಇಂದ್ರನೂ ಒಮ್ಮೆ ದರಿದ್ರನಾಗಿದ್ದನಂತೆ.. ಯಾರ ಶಾಪದಿಂದ..? ಯಾಕೆ ಗೊತ್ತಾ..?

ಅಹಂಕಾರದಿಂದ ಮೆರೆದವರಿಗೆ ಎಂದೂ ಯಶಸ್ಸು ಸಿಗೋದಿಲ್ಲಾ ಅಂತಾ ನಮ್ಮ ಹಿರಿಯರು ಹೇಳಿದ್ದನ್ನು ನೀವು ಕೇಳಿರ್ತೀರಿ. ಹಾಗಾಗಿ ವಿನಯವೇ ಭೂಷಣ ಅಂತಾ ಹೇಳಿರೋದು. ಇದೇ ರೀತಿ ದುರಹಂಕಾರ ತೋರಿಸಲು ಹೋಗಿ, ದೇವರಾಜ ಇಂದ್ರ ಕೂಡ ದರಿದ್ರನಾಗಿದ್ದನಂತೆ. ಹಾಗಾದ್ರೆ ಇಂದ್ರ ಮಾಡಿದ ತಪ್ಪಾದ್ರೂ ಏನು..? ಅವನು ಹೇಗೆ ದರಿದ್ರನಾದ..? ಮತ್ತೆ ಅವನು ಲಕ್ಷ್ಮೀ ದೇವಿಯನ್ನು ಒಲಿಸಿಕೊಂಡಿದ್ದು ಹೇಗೆ...

ಹನುಮನನ್ನು ನೆನೆದವರಿಗೆ ಶನಿ ತೊಂದರೆ ಕೊಡುವುದಿಲ್ಲವೇಕೆ..? ಇದರ ಹಿಂದಿರುವ ಕಾರಣವೇನು..?

ಶನಿ ದೇವನೆಂದರೆ, ಬರೀ ಮನುಷ್ಯರಷ್ಟೇ ಅಲ್ಲ, ದೇವತೆಗಳು, ಅಸುರರು ಕೂಡ ಇವನಿಗೆ ಹೆದರುತ್ತಾರೆ. ಯಾಕಂದ್ರೆ ಶನಿ ಮನಸ್ಸು ಮಾಡಿದರೆ, ಶ್ರೀಮಂತ ಭಿಕ್ಷುಕನಾಗಬಲ್ಲ, ಭಿಕ್ಷುಕ ಶ್ರೀಮಂತನಾಗಬಲ್ಲ. ಅಂಥ ಶಕ್ತಿ ಶಾಲಿ ದೇವರು ಅಂದ್ರೆ ಶನಿ. ಆದ್ರೆ ಶನಿ ಯಾರ ಹಗಲೇರುತ್ತಾನೋ, ಅವರು ಸದಾ ಹನುಮನ ಸ್ಮರಣೆ ಮಾಡಿದ್ದಲ್ಲಿ, ಅವರಿಗೆ ಶನಿ ಹೆಚ್ಚು ಕಾಟ ಕೊಡುವುದಿಲ್ಲವೆಂದು ಹೇಳಲಾಗುತ್ತದೆ....

ಧೃತರಾಷ್ಟ್ರ ಬದುಕಿರುವಾಗಲೇ ದುರ್ಯೋಧನ ತಂದೆಯ ಹೆಸರಲ್ಲಿ ಪಿಂಡ ಪ್ರಧಾನ ಮಾಡಿದ್ದನಂತೆ.. ಯಾಕೆ ಗೊತ್ತಾ..?

ನಾವು ನಮ್ಮ ಹಿರಿಯರು ತೀರಿ ಹೋದಮೇಲೆ ಅವರ ಹೆಸರಿನಲ್ಲಿ ಪಿಂಡ ಪ್ರಧಾನ ಮಾಡುತ್ತೇವೆ. ಹೀಗೆ ಮಾಡುವುದರಿಂದ ಪಿತೃಗಳ ಆತ್ಮಕ್ಕೆ ಶಾಂತಿ ಸಿಗುತ್ತದೆ ಅನ್ನೋದು ನಂಬಿಕೆ. ಮತ್ತು ಸನಾತನ ಧರ್ಮದಲ್ಲಿ ನಡೆದುಕೊಂಡು ಬಂದ ಪದ್ಧತಿ. ಆದ್ರೆ ಮಹಾಭಾರತದಲ್ಲಿ ಬರುವ ದುರ್ಯೋಧನ, ತಂದೆ ಧೃತರಾಷ್ಟ್ರ ಬದುಕಿರುವಾಗಲೇ, ಅವರ ಹೆಸರಿನಲ್ಲಿ ಪಿಂಡ ಪ್ರಧಾನ ಮಾಡಿದ್ದನಂತೆ. ಹಾಗಾದ್ರೆ ದುರ್ಯೋಧನ ಯಾಕೆ...

ಕುರುವಂಶ ನಾಶಕ್ಕಾಗಿ ಶಕುನಿ ರಚಿಸಿದ್ದ ಈ 3 ತಂತ್ರ..

ಮಹಾಭಾರತ ಯುದ್ಧ ನಡೆಯಲು ದ್ರೌಪದಿಯ ಹಠವೇ ಕಾರಣವಿರಬಹುದು. ಆದರೆ ದ್ರೌಪದಿಗೆ ಅವಮಾನವಾಗುವಂತೆ ಮಾಡಿ, ಆಕೆಯಲ್ಲಿ ಹಠ ಬರುವಂತೆ ಮಾಡಿದ್ದೇ, ಶಕುನಿಯ ದುಷ್ಟತನ, ದುಷ್ಟ ಉಪಾಯ. ಮಹಾಭಾರತ ಯುದ್ಧ ನಡೆದು, ಇಡೀ ಕುರುವಂಶವೇ ನಾಶವಾಗಬೇಕು ಅನ್ನೋದು ಶಕುನಿಯ ಆಸೆಯಾಗಿತ್ತು. ಧೃತರಾಷ್ಟ್ರ ತನ್ನ ಅಪ್ಪನನ್ನು ಕೊಂದ ದ್ವೇಷಕ್ಕೆ ಶಕುನಿ ಹಸ್ತಿನಾಪುರ ಸೇರಿ, ಸುಯೋಧನನ್ನು ದುರ್ಯೋಧನನ್ನಾಗಿ ಮಾಡುವಲ್ಲಿ ಸಫಲನಾದ....

ಹೆಣ್ಣು ಮಕ್ಕಳು ಮುಟ್ಟಾದಾಗ ತುಳಸಿಗಿಡ ಮುಟ್ಟಬಾರದು ಅಂತಾ ಹೇಳೋದ್ಯಾಕೆ..?

ತುಳಸಿ ಗಿಡವನ್ನು ಹಿಂದೂ ಧರ್ಮದಲ್ಲಿ ದೇವಿಯ ರೂಪವೆಂದು ಪೂಜಿಸಲಾಗುತ್ತದೆ. ಹಾಗಾಗಿ ಮುಟ್ಟಾದ ಹೆಣ್ಣು ಮಕ್ಕಳು ತುಳಸಿ ಗಿಡವನ್ನು ಮುಟ್ಟಬಾರದು ಅಂತಾ ಹಿರಿಯರು ಹೇಳ್ತಾರೆ. ಆದ್ರೆ ಇದರ ಹಿಂದೆ ವೈಜ್ಞಾನಿಕ ಕಾರಣವಿದೆ. ಆ ವೈಜ್ಞಾನಿಕ ಕಾರಣವೇನು ಅಂತಾ ತಿಳಿಯೋಣ ಬನ್ನಿ.. ಮೊದಲೆಲ್ಲ ಕೆಲವರ ಮನೆಯಲ್ಲಿ ಮುಟ್ಟಾದ ಹೆಣ್ಣು ಮಕ್ಕಳನ್ನು 4 ದಿನ ದೂರ ಕೂರಿಸುತ್ತಿದ್ದರು. ಆ 4...

ಈ 5 ಜನರನ್ನು ಎಂದಿಗೂ ದ್ವೇಷಿಸಬೇಡಿ ಎನ್ನುತ್ತಾರೆ ಚಾಣಕ್ಯರು..

ಮನುಷ್ಯ ಅಂದ ಮೇಲೆ ಅವನಿಗೆ ಸಿಟ್ಟು, ಅಳು, ನಗು, ದುಃಖ, ಸಂತೋಷ, ನೋವು ಎಲ್ಲ ಆಗುವುದು ಸಾಮಾನ್ಯ. ಕೆಲವೊಮ್ಮೆ ನಮಗಾಗುವ ನೋವಿಗೆ ಕಾರಣರಾದವರನ್ನು ನಾವು ದ್ವೇಷಿಸಲು ಶುರು ಮಾಡುತ್ತೇವೆ. ಆದ್ರೆ ಚಾಾಣಕ್ಯರ ಪ್ರಕಾರ ನಾವು ಕೆಲವರನ್ನು ದ್ವೇಷಿಸಬಾರದಂತೆ. ಹಾಗಾದ್ರೆ ನಾವು ಯಾವ 5 ಜನರನ್ನು ದ್ವೇಷಿಸಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲನೇಯವರು ಜನ್ಮದಾತರು. ನಮಗೆ...
- Advertisement -spot_img

Latest News

ಧಾರವಾಡದಲ್ಲಿ ಹೀಟ್ ಸ್ಟ್ರೋಕ್ ಪ್ರಕರಣಗಳನ್ನು ತಡೆಗಟ್ಟಲು ವಿಶೇಷ ವಾರ್ಡ್.

ಹುಬ್ಬಳ್ಳಿ- ಧಾರವಾಡ ಮಹಾನಗರ ಹಾಗೂ ಧಾರವಾಡ ಜಿಲ್ಲೆಯಲ್ಲಿ ದಿನೇದಿನೇ ಉಷ್ಣಾಂಶ ಹೆಚ್ಚುತ್ತಿದ್ದು, ಬಿಸಿಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದೆ. ವೃದ್ಧರು, ಮಕ್ಕಳು ಹಾಗೂ ಗರ್ಭಿಣಿಯರು ಹೆಚ್ಚಿನ...
- Advertisement -spot_img