Wednesday, April 29, 2026

chanakya

ಯಶಸ್ಸು ಗಳಿಸಬೇಕೆಂದರೆ ಕೃಷ್ಣನ ಈ 10 ಮಾತನ್ನ ಕೇಳಿ..- ಭಾಗ 2

ಹಿಂದಿನ ಭಾಗದಲ್ಲಿ ನಾವು ಕೃಷ್ಣ ಪರಮಾತ್ಮ ಹೇಳಿದ 10 ಮಾತುಗಳಲ್ಲಿ 5 ಮಾತುಗಳ ಬಗ್ಗೆ ವಿವರಣೆ ನೀಡಿದ್ದೆವು. ಇಂದು ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 5 ಮಾತುಗಳ ಬಗ್ಗೆ ವಿವರಣೆ ತಿಳಿಯೋಣ.. ಆರನೇಯದಾಗಿ ಯಶಸ್ಸು ಗಳಿಸಲು, ನಿಮ್ಮವರಿಂದ ದೂರವಾಗಬೇಕು ಎಂದಾದಲ್ಲಿ ದೂರವಾಗಿ. ಕೆಲವರಿಗೆ ಅಪ್ಪ- ಅಮ್ಮನನ್ನು ಬಿಟ್ಟು, ಬೇರೆ ಊರಿಗೆ ಹೋಗಲು ಇಷ್ಟವಿರುವುದಿಲ್ಲ. ಅದಕ್ಕೆ ಅಪ್ಪ-...

ಯಶಸ್ಸು ಗಳಿಸಬೇಕೆಂದರೆ ಶ್ರೀಕೃಷ್ಣನ ಈ 10 ಮಾತನ್ನ ಕೇಳಿ..- ಭಾಗ 1

ಕುರುಕ್ಷೇತ್ರ ಯುದ್ಧ ನಡೆಯುವ ವೇಳೆ ಅರ್ಜುನ ಬೇಸರಗೊಂಡಿದ್ದ. ಎದುರಾಳಿಗಳೂ ತಮ್ಮವರೇ, ಸಂಬಂಧಿಕರು, ಗುರುಗಳು, ಹಿರಿಯರೊಂದಿಗೆ ನಾನು ಯುದ್ಧ ಮಾಡುವುದಿಲ್ಲವೆಂದು ಅರ್ಜುನ ಕೈ ಚೆಲ್ಲಿ ಕುಳಿತಿದ್ದ. ಆಗ ಶ್ರೀಕೃಷ್ಣ ಭಗವದ್ಗೀತೆಯ ಸಾರವನ್ನು ಹೇಳಿ, ಯುದ್ಧ ಯಾಕೆ ಮುಖ್ಯವಾಗಿದೆ ಎಂದು ಹೇಳಿದ. ನಂತರವೇ ಅರ್ಜುನ ಯುದ್ಧಕ್ಕೆ ಇಳಿದಿದ್ದು. ಇಂಥ ಶ್ರೀಕೃಷ್ಣ ಪರಮಾತ್ಮ, ಜೀವನದಲ್ಲಿ ನಾನು ಉದ್ಧಾರವಾಗಬೇಕು ಅಂದರೆ,...

ಈ ಕೃಷ್ಣ ಜನ್ಮಾಷ್ಠಮಿಗೆ ಮಾಡಿ ಸಿಹಿ ಅವಲಕ್ಕಿ ಪ್ರಸಾದ..

ಶ್ರೀಕೃಷ್ಣನ ಸ್ನೇಹಿತ ಮತ್ತು ಪರಮ ಭಕ್ತ ಕುಚೇಲ, ಕೃಷ್ಣನಿಗಾಗಿ ಅವಲಕ್ಕಿಯನ್ನ ತಂದು ಕೊಟ್ಟ. ಮತ್ತು ಕೃಷ್ಣ ಅದನ್ನು ಇಷ್ಟಪಟ್ಟು ತಿಂದ. ಅಂದಿನಿಂದಲೇ, ಶ್ರೀಕೃಷ್ಣನಿಗೆ ಅವಲಕ್ಕಿ ಪ್ರಸಾದ ನೈವೇದ್ಯ ಮಾಡಿದರೆ, ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾಗಿ ನೀವು ಈ ಬಾರಿ ಕೃಷ್ಣ ಜನ್ಮಾಷ್ಠಮಿಗೆ ಅವಲಕ್ಕಿ ಪಂಚಕಜ್ಜಾಯವನ್ನೇ ನೈವೇದ್ಯಕ್ಕಿಡಿ. ಹಾಗಾದ್ರೆ ಸಿಹಿ ಅವಲಕ್ಕಿ...

ನಂದಿ ಶಿವನ ವಾಹನವಾಗಿದ್ದು ಹೇಗೆ..? ಯಾರು ಈ ನಂದಿ..?

ಹಿಂದೂ ಧರ್ಮದ ಪವಿತ್ರ ಕಾರ್ಯಗಳಲ್ಲಿ ಮಹತ್ತರ ಸ್ಥಾನ ಪಡೆದ ಎಲೆಗಳಿವು.. ಸನಾತನ ಧರ್ಮದಲ್ಲಿ ಕೆಲವರು ದೇವರುಗಳಿಗೆ ವಾಹನಗಳಿದೆ. ಮತ್ತು ಅವರು ಆ ವಾಹನದೊಂದಿಗೆ, ಭೂಲೋಕ, ದೇವಲೋಕದಲ್ಲಿ ತಿರುಗುತ್ತಿದ್ದರು ಅನ್ನೋ ಕಥೆಯನ್ನೂ ನಾವು ಕೇಳಿದ್ದೇವೆ. ಓದಿದ್ದೇವೆ. ಕೃಷ್ಣನಿಗೆ ಆಕಳು, ಕಾರ್ತಿಕೇಯನಿಗೆ ನವಿಲು, ವಿಷ್ಣುವಿಗೆ ಶೇಷ, ಇಂದ್ರನಿಗೆ ಐರಾವತ, ಹೀಗೆ ಹಲವು ದೇವತೆಗಳಿಗೆ ವಾಹನಗಳಿದೆ. ಅದೇ ರೀತಿ ಶಿವನಿಗೂ...

ಹಿಂದೂ ಧರ್ಮದ ಪವಿತ್ರ ಕಾರ್ಯಗಳಲ್ಲಿ ಮಹತ್ತರ ಸ್ಥಾನ ಪಡೆದ ಎಲೆಗಳಿವು..

ಪೂಜೆಯ ಸಮಯದಲ್ಲಿ ಆರತಿಯನ್ನು ಯಾಕೆ ಮತ್ತು ಹೇಗೆ ಮಾಡಬೇಕು..? ಹಿಂದೂ ಧರ್ಮದಲ್ಲಿ ಪೂಜೆ ಪುನಸ್ಕಾರ ಮಾಡುವಾಗ, ನಾವು ಹೂವು, ಹಣ್ಣು, ಅಡಿಕೆ, ಎಲೆ, ಕೆಲವು ಜಲ, ಖಾದ್ಯಗಳನ್ನೆಲ್ಲ ಬಳಸುತ್ತೇವೆ. ಇವೆಲ್ಲದಕ್ಕೂ ಪ್ರಮುಖ ಸ್ಥಾನಗಳಲ್ಲಿ ನೀಡಿದ್ದೇವೆ. ಇದೇ ರೀತಿ ಕೆಲವು ಎಲೆಗಳು ಪೂಜೆಯಲ್ಲಿ ಮಹತ್ತರ ಸ್ಥಾನ ಪಡೆದಿದೆ. ಅದು ಯಾವುದು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ...

ಯುವ ಜನತೆ ಈ ವಿಷಯಗಳಿಂದ ದೂರವಿದ್ದರೆ ಉತ್ತಮ ಅಂತಾರೆ ಚಾಣಕ್ಯರು..

https://youtu.be/RO8NzFeGeWE ತಮ್ಮ ಚಾಣಕ್ಯ ನೀತಿಯ ಮೂಲಕ ಜೀವನ ಜೀವಿಸುವ ರೀತಿಯನ್ನ ಕಲಿಸಿರುವ ಚಾಣಕ್ಯರು, ಸಕಲ ವಿಷಯಗಳ ಬಗ್ಗೆಯೂ ತಿಳಿದಿರುವ ಪರಿಣಿತರಾಗಿದ್ದರು. ಹಾಗಾಗಿ ಅವರ ನೀತಿಯನ್ನು ಯಾರು ಜೀವನದಲ್ಲಿ ಅಳವಡಿಸಿಕೊಳ್ಳುತ್ತಾರೋ, ಅವರು ಸದಾ ಸುಖಿಗಳಾಗಿರುತ್ತಾರೆ ಎನ್ನುತ್ತಾರೆ ಹಿರಿಯರು. ಇಂಥ ಚಾಣಕ್ಯರು ಯುವಜನತೆ ಯಾವ ವಿಷಯಗಳಿಂದ ದೂರವಿರಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ವಿಮಾನ...

ಊಟ ಮಾಡುವಾಗ ಇದನ್ನು ಗಮನದಲ್ಲಿಡಿ, ಇಲ್ಲವಾದರೆ ಆರೋಗ್ಯ, ಅದೃಷ್ಟ ನಿಮ್ಮ ಕೈ ತಪ್ಪುತ್ತದೆ..

https://youtu.be/RO8NzFeGeWE ಊಟ ಮಾಡುವಾಗ ಹಲವು ಪದ್ಧತಿ, ನಿಯಮಗಳನ್ನು ಅನುಸರಿಸಬೇಕು ಅಂತಾ ಹಿಂದೂ ಧರ್ಮದಲ್ಲಿದೆ. ಆ ನಿಯಮಮವನ್ನು ನಾವು ಅನುಸರಿಸುವುದರಿಂದ, ನಮ್ಮ ಆರೋಗ್ಯ ಉತ್ತವಾಗಿರುತ್ತದೆ. ಮತ್ತು ನಮಗೆ ಆರ್ಥಿಕ ಸಮಸ್ಯೆಯೂ ಬರುವುದಿಲ್ಲ. ಆದ್ರೆ ಆ ನಿಯಮವನ್ನು ಪಾಲಿಸದಿದ್ದಲ್ಲಿ, ಆರೋಗ್ಯ, ಅದೃಷ್ಟ ಎರಡೂ ಕೈ ತಪ್ಪುತ್ತದೆ. ಹಾಗಾಗಿ ನಾವಿಂದು ಊಟಕ್ಕೆ ಕೂತಾಗ ಯಾವ ನಿಯಮ ಅನುಸರಿಸಬೇಕು ಅನ್ನೋ ಬಗ್ಗೆ...

ನೀವು ಶ್ರೀಮಂತರಾಗಬೇಕು ಅಂದ್ರೆ, ಚಾಣಕ್ಯ ಹೇಳಿರುವ ಈ ನಿಯಮಗಳನ್ನು ಫಾಲೋ ಮಾಡಿ..

https://youtu.be/z5clYEWpOUM ನಾವು ಶ್ರೀಮಂತರಾಗಬೇಕು. ಧನಲಕ್ಷ್ಮೀ ನಮ್ಮ ಮೇಲೆ ಕೃಪೆ ತೋರಬೇಕು. ಐಶಾರಾಮಿ ಜೀವನ ನಮ್ಮದಾಗಬೇಕು ಅನ್ನೋ ಆಸೆ ಹಲವರಿಗಿರತ್ತೆ. ಆದ್ರೆ ಎಲ್ಲರೂ ಅಷ್ಟು ಸುಲಭವಾಗಿ ಶ್ರೀಮಂತರಾಗೋಕ್ಕೆ ಸಾಧ್ಯವಾಗಲ್ಲ. ಅದಕ್ಕೆ ಅದೃಷ್ಟ ಮತ್ತು ಪ್ರಯತ್ನ ಎರಡೂ ಬೇಕು. ಹಾಗಾಗಿ ನಾವಿಂದು ಮನುಷ್ಯ ಶ್ರೀಮಂತನಾಗಲು ಏನು ಮಾಡಬೇಕೆಂದು ಚಾಣಕ್ಯರು ಹೇಳಿದ್ದಾರೆ. ಆ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಸಿಕೊಡಲಿದ್ದೇವೆ. ಪೂಜೆಯ ಸಮಯದಲ್ಲಿ...

ಪೂಜೆಯ ಸಮಯದಲ್ಲಿ ಆರತಿಯನ್ನು ಯಾಕೆ ಮತ್ತು ಹೇಗೆ ಮಾಡಬೇಕು..?

https://youtu.be/yx3ozbSYa_4 ಹಿಂದೂ ಧರ್ಮದಲ್ಲಿ ನಾವು ಪಾಲಿಸುವ ಪದ್ಧತಿಗಳಿಗೆ ಎಷ್ಟು ಮಹತ್ವವಿದೆಯೋ, ಅದಕ್ಕೂ ಹೆಚ್ಚಿನ ಮಹತ್ವ ಪೂಜೆಗೆ ಇದೆ.  ಪೂಜೆ ಮಾಡುವಾಗ, ಅದಕ್ಕೆ ಬೇಕಾದ ಸಾಮಗ್ರಿಗಳನ್ನು ತಪ್ಪದೇ, ಹೇಗೆ ಇಡುತ್ತೇವೋ, ಅದೇ ರೀತಿ ಕೊನೆಗೆ ಆರತಿ ಮಾಡಿ, ದೇವರ ಪೂಜೆ ಮುಗಿಸುವುದು ಅಷ್ಟೇ ಮುಖ್ಯ. ಹಾಗಾದ್ರೆ ಪೂಜೆಯ ಕೊನೆಗೆ ಆರತಿ ಮಾಡೋದು ಯಾಕೆ..? ಇದರ ಮಹತ್ವವೇನು ಅನ್ನೋ...

ರಾವಣ ಹಲವು ವರ್ಷಗಳವರೆಗೆ ಇವರನ್ನು ತನ್ನ ಕಾಲ ಕೆಳಗೆ ಇರಿಸಿಕೊಂಡಿದ್ದನಂತೆ.. ಯಾರವರು..?

https://youtu.be/BMoDFoyN27A ಜಾತಿಯಲ್ಲಿ ಬ್ರಾಹ್ಮಣನಾದರೂ, ರಾಕ್ಷನಾಗಿದ್ದ ರಾವಣ. ಶ್ಲೋಕಗಳನ್ನು ರಚಿಸುವ, ಹಲವು ವಿದ್ಯಾಪಾರಂಗತನಾಗಿದ್ದ ರಾವಣ, ಪರಮ ಪತಿವೃತೆ ಸೀತೆಯನ್ನು ಪಡೆಯುವ ದುರಾಸೆಯಿಂದ ತನ್ನ ಪ್ರಾಣ ಕಳೆದುಕೊಳ್ಳಬೇಕಾಯಿತು. ಇದೇ ರಾವಣ ಹಲವು ವರ್ಷಗಳವರೆಗೆ ಒಬ್ಬರನ್ನು ತನ್ನ ಕಾಲ ಕೆಳಗೆ ಇಟ್ಟುಕೊಂಡಿದ್ದನಂತೆ. ಹಾಗಾದ್ರೆ ಯಾರವರು..? ಯಾಕೆ ರಾವಣ ಹೀಗೆ ಮಾಡಿದ್ದ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ರಾವಣನಿಗೆ ಬರೀ ವೇದ, ವಿದ್ಯೆಗಳಷ್ಟೇ...
- Advertisement -spot_img

Latest News

ಆರೋಗ್ಯಕ್ಕಾಗಿ ಬೆಳಗಿನ ʼವಾಕಿಂಗ್‌ʼ! ಹೋದವರು ಸ್ಮಶಾನ ಸೇರಿದ್ರಾ..?

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಚನ್ನಮ್ಮ ಕಾಲೇಜ್ ಬಳಿ ಬೀಕರ ಅಪಘಾತ ನಡೆದಿದೆ. ವಾಕಿಂಗ್‌ ಮಾಡುತ್ತಿದ್ದ ಇಬ್ಬರು ಪಾದಚಾರಿಗಳ ಮೇಲೆ ಕಾರು ಹರಿದ ಪರಿಣಾಮ ಇಬ್ಬರು...
- Advertisement -spot_img