Wednesday, April 29, 2026

chanakya

ಕುಡಿಯುವ ಚಟವಿದ್ದವರಿಗೆ, ಮುಂದೆ ಯಾವ ಜನ್ಮ ಸಿಗುತ್ತದೆ ಗೊತ್ತಾ..?

https://youtu.be/dDimmqH6h04 ಇಂದಿನ ಕಾಲದಲ್ಲಿ ಗಂಡಸರಷ್ಟೇ ಅಲ್ಲದೇ, ಹೆಣ್ಣು ಮಕ್ಕಳೂ ಕುಡಿಯುವುದನ್ನು ಕಲಿತಿದ್ದಾರೆ. ಕೆಲವರಿಗೆ ಕುಡಿಯುವುದು ಒಂದು ಪ್ರತಿಷ್ಟೆಯಾಗಿಬಿಟ್ಟಿದೆ. ಕುಡಿದು ಸುಮ್ಮನಿದ್ದರೆ ಓಕೆ. ಆದ್ರೆ ಕುಡಿದು, ಹಿಂಸೆ ಕೊಡುವವರಿಗೆ ಎಂದು ಕ್ಷಮೆ ಇಲ್ಲ. ಇಂಥ ರಾಕ್ಷಸಸರಿಗೆ ಮುಂದೆ ಯಾವ ಜನ್ಮ ಸಿಗುತ್ತದೆ ಅನ್ನೋ ಬಗ್ಗೆ ಗರುಡ ಪುರಾಣದಲ್ಲಿ ವಿವರಿಸಲಾಗಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಚಟವಿರುವವನಿಗೆ...

ಮಹಾಭಾರತದಲ್ಲಿ ಇವರನ್ನು ಮೋಸದಿಂದ ಕೊಲ್ಲದೇ ಬೇರೆ ಉಪಾಯವಿರಲಿಲ್ಲ- ಭಾಗ 2

https://youtu.be/gZpLEz41hGw ಕಳೆದ ಭಾಗದಲ್ಲಿ ನಾವು ಮಹಾಭಾರತದಲ್ಲಿ ಕಪಟದಿಂದ ಕೊಲ್ಲಲ್ಪಟ್ಟ ಶೂರರಲ್ಲಿ ಮೂವರ ಬಗ್ಗೆ ಸಂಪೂರ್ಣ ವಿವರ ನೀಡಿದ್ದೆವು. ಇಂದು ನಾವು ಅದರ ಮುಂದುವರಿದ ಭಾಗವಾಗಿ, ಇನ್ನುಳಿದ ಶೂರರ ಬಗ್ಗೆ ಮಾಹಿತಿ ತಿಳಿಯೋಣ.. ಜಯಧೃತ: ದುರ್ಯೋಧನನ ಮಾವ ಜಯಧೃತನ ಕಾರಣ,, ಅಭಿಮನ್ಯು ಕಪಟದಿಂದ ಸಾಯಬೇಕಾಯಿತು. ಈ ಸಂಗತಿ ತಿಳಿದ ಅರ್ಜುನ, ತನ್ನ ಮಗನ ಸಾವಿನ ಸೇಡಿಗಾಗಿ ಜಯಧೃತನನ್ನು ಕೊಲ್ಲಲು...

ಮಹಾಭಾರತದಲ್ಲಿ ಇವರನ್ನು ಮೋಸದಿಂದ ಕೊಲ್ಲದೇ ಬೇರೆ ಉಪಾಯವಿರಲಿಲ್ಲ- ಭಾಗ 1

https://youtu.be/5cEzZNexrUs ಮಹಾಭಾರತ ಯುದ್ಧದಲ್ಲಿ ಹಲವಾರು ಜನ ಮರಣ ಹೊಂದಿದರು. ಇದರಲ್ಲಿ ಕೆಲವು ಶೂರರನ್ನು ಮೋಸದಿಂದ ಕೊಲ್ಲಲಾಯಿತು. ಹೀಗೆ ಕೊಂದಿದ್ದಕ್ಕೆ, ಪಾಂಡವರು ಗೆಲ್ಲುವಂತಾಯಿತು. ಹಾಗಾದ್ರೆ, ಯಾರ್ಯಾರನ್ನು ಮೋಸದಿಂದ ಕೊಲ್ಲಲಾಯಿತು, ಇದಕ್ಕೆ ಕಾರಣವೇನು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಭೀಷ್ಮ ಪಿತಾಮಹ: ಭೀಷ್ಮರು ಮಹಾಭಾರತದ ಅನುಭವಿ ಹಿರಿಯರು. ಶೂರ ವೀರನಾಗಿದ್ದ ಭೀಷ್ಮನಿಗೆ ಇಚ್ಛಾಮರಣದ ವರವಿತ್ತು. ಹಾಗಾಗಿ ಇವರಿಗೆ ಅಷ್ಟು ಸುಲಭವಾಗಿ...

ಶ್ರೀರಾಮ ಹನುಮನನ್ನು ಮೊದಲ ಬಾರಿ ಎಲ್ಲಿ ಮತ್ತು ಹೇಗೆ ಭೇಟಿಯಾದ..?

https://youtu.be/NkebUFtO-6M ರಾಮನ ಪರಮಭಕ್ತ ಯಾರು ಎಂದು ಯಾರನ್ನು ಕೇಳಿದ್ರೂ, ಅವರು ಹೇಳುವ ಮೊದಲ ಹೆಸರು ಹನುಮನೆಂದು. ಅಲ್ಲದೇ, ರಾಮನೆಲ್ಲಿ, ಹನುಮನಲ್ಲಿ ಅನ್ನೋ ಮಾತು ಎಲ್ಲರಿಗೂ ಗೊತ್ತು. ಹಾಗಾದ್ರೆ ಹನುಮ ರಾಮನ ಭಕ್ತನಾಗಿದ್ದು ಹೇಗೆ..? ರಾಮ ಹನುಮನನ್ನು ಮೊದಲ ಬಾರಿ ಭೇಟಿ ಮಾಡಿದ್ದು ಹೇಗೆ..? ಆಗ ಏನಾಗಿತ್ತು..? ಇತ್ಯಾದಿ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ದುಷ್ಟ ರಾವಣ, ಸೀತೆಯನ್ನು...

ಇಂಥ ವಿಷಯಗಳನ್ನು ಯಾರಲ್ಲಿಯೂ ಶೇರ್ ಮಾಡಿಕೊಳ್ಳಬೇಡಿ.. ಭಾಗ 1

https://youtu.be/C3HrtG5W3cs ಎಲ್ಲರ ಜೀವನದಲ್ಲಿ ಒಂದಲ್ಲ ಒಂದು ಸಿಕ್ರೇಟ್ ಇದ್ದೇ ಇರುತ್ತದೆ. ಅದನ್ನು ನಾವು ನಮ್ಮ ಪ್ರೀತಿ ಪಾತ್ರರಲ್ಲಿ ಹೇಳಿಕೊಳ್ಳುತ್ತೇವೆ. ಆದ್ರೆ ಕೆಲವು ವಿಷಯಗಳನ್ನು ನಾವು ಎಲ್ಲರಲ್ಲಿಯೂ ಹೇಳಿಕೊಳ್ಳಬಾರದು. ಯಾಕಂದ್ರೆ ನಮ್ಮ ಜೀವನ ಅನ್ನೋದು ಎಲ್ಲರೂ ಬಂದು ಓದಿಕೊಂಡು ಹೋಗುವ ಬಿಚ್ಚಿಟ್ಟ ಪುಸ್ತಕವಾಗಿರಬಾರದು. ಬದಲಾಗಿ ಒಂದು ಪರ್ಸನಲ್ ಡೈರಿಯಾಗಿರಬೇಕು. ನಾವು ನಮ್ಮ ಜೀವನದ ಗುಟ್ಟನ್ನ ನಮ್ಮಲ್ಲೆ ಇಟ್ಟುಕೊಂಡಿರಬೇಕು....

ನಿಮ್ಮ ಪಿತೃಗಳು ಸಂತುಷ್ಟರಾಗಿದ್ದಾರೋ ಇಲ್ಲವೋ ಅಂತಾ ತಿಳಿಯೋದು ಹೇಗೆ..?

https://youtu.be/C3HrtG5W3cs ನಮ್ಮನ್ನಗಲಿ ಹೋದವರನ್ನು ಪಿತೃಗಳು ಅಂತಾ ಕರೆಯಲಾಗುತ್ತದೆ. ಅವರಿಗಾಗಿ ನಾವು ತಿಥಿ, ಶ್ರಾದ್ಧಗಳನ್ನು ಮಾಡುತ್ತೇವೆ. ಮತ್ತು ದೇವರಿಗೆ, ಕಾಗೆಗೆ, ಆಕಳಿಗೆ ನೈವೇದ್ಯವನ್ನು ಅರ್ಪಿಸಿ, ಅನ್ನ ಸಂತರ್ಪಣೆ ಮಾಡುತ್ತೇವೆ. ನಾವು ಇಷ್ಟೆಲ್ಲ ಮಾಡಿದರೂ ಕೂಡ, ನಮ್ಮ ಪಿತೃಗಳು ಸಂತುಷ್ಟರಾಗಿದ್ದಾರಾ ಇಲ್ಲವಾ ಅಂತಾ ತಿಳಿಯೋದು ಹೇಗೆ..? ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ ಬನ್ನಿ.. ನಿಮ್ಮ ಪಿತೃಗಳು ಕನಸಿನಲ್ಲಿ ಬಂದು...

ಜೀವನದಲ್ಲಿ ಈ 8 ಗುಣಗಳನ್ನು ಮೈಗೂಡಿಸಿಕೊಂಡು ಬಿಡಿ, ನಿಮಗೇ ಒಳ್ಳೆಯದು.. ಭಾಗ 2

https://youtu.be/7i7sPCWqnZY ಈ ಮೊದಲಿನ ಭಾಗದಲ್ಲಿ ನಾವು ನಿಮಗೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ 8 ಉತ್ತಮ ಗುಣಗಳಲ್ಲಿ 4 ಗುಣಗಳ ಬಗ್ಗೆ ವಿವರಣೆ ನೀಡಿದ್ದೆವು. ಇಂದು ನಾವು ಅದರ ಮುಂದುವರಿದ ಭಾಗವಾಗಿ ಇನ್ನೂ 4 ಗುಣಗಳ ಬಗ್ಗೆ ತಿಳಿಸಿಕೊಡಲಿದ್ದೇವೆ.. ಐದನೇಯ ಸತ್ಯ. ದುಡ್ಡಿಂದ ನಿಮಗೆ ಎಂದಿಗೂ ಖುಷಿ ಸಿಗುವುದಿಲ್ಲ. ಇದು ನಾವು ಅರಿಯಬೇಕಾದ ನಿಜವಾದ ಸತ್ಯ. ಇಂದಿನ ಕಾಲದಲ್ಲಿ ಖುಷಿ...

ಜೀವನದಲ್ಲಿ ಈ 8 ಗುಣಗಳನ್ನು ಮೈಗೂಡಿಸಿಕೊಂಡು ಬಿಡಿ, ನಿಮಗೇ ಒಳ್ಳೆಯದು.. ಭಾಗ 1

https://youtu.be/xEuWF6A1Qyo ಜೀವನದಲ್ಲಿ ನಾವು ಕೆಲವು ಗುಣಗಳನ್ನು ಮೈಗೂಡಿಸಿಕೊಂಡಲ್ಲಿ, ಅದು ನಮ್ಮ ಜೀವನದ ದಿಕ್ಕನ್ನೇ ಬದಲಾಯಿಸಿಬಿಡುತ್ತದೆ. ಅದು ಉತ್ತಮ ಗುಣವಾದರೆ, ಉತ್ತಮ ರೀತಿಯಲ್ಲಿ ಮತ್ತು ಉತ್ತಮವಲ್ಲದ ಗುಣವಾದರೆ, ಕೆಟ್ಟ ರೀತಿಯಲ್ಲಿ. ಹಾಗಾಗಿ ಇಂದು ನಾವು ಯಾವ ಗುಣಗಳನ್ನು ಮೈಗೂಡಿಸಿಕೊಂಡರೆ, ಸತ್ಯವನ್ನು ಅರಿತರೆ, ನಿಮ್ಮ ಜೀವನ ಅತ್ಯುತ್ತಮವಾಗಿರುತ್ತದೆ ಅನ್ನೋ ಬಗ್ಗೆ ಹಂತ ಹಂತವಾಗಿ ತಿಳಿಯೋಣ ಬನ್ನಿ.. ಮೊದಲನೆಯ ಸತ್ಯ. ಭಯ...

ಈ 10 ಗುಣಗಳು ನಿಮ್ಮಲ್ಲಿದ್ದರೆ ನೀವು ಎಂದಿಗೂ ಉದ್ಧಾರವಾಗುವುದಿಲ್ಲ.. ಭಾಗ 3

https://youtu.be/kd2gTSpXr7g ನಾವು ಈ ಮೊದಲು ಯಾವ 10 ಗುಣಗಳು ನಮ್ಮಲ್ಲಿದ್ದರೆ ನಾವು ಉದ್ಧಾರವಾಗಲು ಸಾಧ್ಯವಿಲ್ಲಾ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ ಎರಡು ಭಾಗದಲ್ಲಿ 6 ಗುಣಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 4 ಗುಣಗಳ ಬಗ್ಗೆ ವಿವರಣೆ ನೋಡೋಣ.. ಏಳನೇಯ ಗುಣ. ನೀವು ಬೆಳಿಗ್ಗೆ ಎದ್ದ ತಕ್ಷಣ, ಟೀ, ಕಾಫಿ ಕುಡಿಯುವಾಗ ಅದಕ್ಕೆ...

ಈ 10 ಗುಣಗಳು ನಿಮ್ಮಲ್ಲಿದ್ದರೆ ನೀವು ಎಂದಿಗೂ ಉದ್ಧಾರವಾಗುವುದಿಲ್ಲ.. ಭಾಗ 2

https://youtu.be/NkebUFtO-6M ನಾವು ಈ ಮೊದಲು ಯಾವ 10 ಗುಣಗಳು ನಮ್ಮಲ್ಲಿದ್ದರೆ ನಾವು ಉದ್ಧಾರವಾಗಲು ಸಾಧ್ಯವಿಲ್ಲಾ ಅನ್ನೋ ವಿಷಯಕ್ಕೆ ಸಂಬಂಧಿಸಿದಂತೆ 3 ಗುಣಗಳ ಬಗ್ಗೆ ವಿವರಣೆ ನೀಡಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ, ಇನ್ನುಳಿದ 3 ಗುಣಗಳ ಬಗ್ಗೆ ವಿವರಣೆ ನೋಡೋಣ.. ನಾಲ್ಕನೇಯ ಗುಣ ಬೆಳಿಗ್ಗೆ ಎದ್ದ ತಕ್ಷಣ ಚೈತನ್ಯದಾಯಕವಾಗಿ ಕೆಲಸ ಮಾಡದಿರುವುದು. ಬೆಳಿಗ್ಗೆ ಎದ್ದ ತಕ್ಷಣ, ನೀವು...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img