Sunday, February 8, 2026

chanakya

ಉಪವಾಸವಿದ್ದಾಗ ಏನನ್ನು ಸೇವಿಸಬಾರದು..?

Spiritual Story: ಉಪವಾಸ ಅನ್ನೋದು ಬರೀ ದೇವರಿಗೆ ಒಪ್ಪಿಸುವ ಭಕ್ತಿ ಅಲ್ಲ. ಇದರೊಂದಿಗೆ ಉಪವಾಸ ಅನ್ನೋದು ನಮ್ಮ ಆರೋಗ್ಯವನ್ನು ಅಭಿವೃದ್ಧಿ ಮಾಡುವ ಒಂದು ಕೆಲಸ. ಹಾಗಾಗಿ ಉಪವಾಸ ಮಾಡುವಾಗ ಹಲವು ನಿಯಮಗಳನ್ನು ಅನುಸರಿಸಬೇಕಾಗುತ್ತದೆ. ಹಾಗಾದ್ರೆ ಉಪವಾಸವಿದ್ದಾಗ ಏನು ಸೇವಿಸಬಾರದು ಅಂತಾ ತಿಳಿಯೋಣ ಬನ್ನಿ.. ನಿಜವಾದ ಉಪವಾಸವೆಂದರೆ, ಇಡೀ ದಿನ ಏನನ್ನೂ ತಿನ್ನದೇ ಇರೋದು. ಆದರೆ ಇದು ಎಲ್ಲರಿಗೂ...

ಹಿರಿಯರ ಕಾಲಿಗೆ ನಮಸ್ಕರಿಸಬೇಕು ಅಂತಾ ಹೇಳೋದ್ಯಾಕೆ ಗೊತ್ತಾ..?

Spiritual News: ಹಿಂದೂ ಧರ್ಮದಲ್ಲಿ ಹಿರಿಯರ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆಯುವುದು ಮುಖ್ಯವಾದ ಪದ್ಧತಿ. ಹಿರಿಯರ ಆಶೀರ್ವಾದವಿದ್ದರೆ, ನಮ್ಮ ಸಕಲ ಮನೋಕಾಮನೆಗಳು ಪೂರ್ಣಗೊಳ್ಳುತ್ತದೆ ಅನ್ನೋ ನಂಬಿಕೆ ಇದೆ. ಹಾಗಾದ್ರೆ ನಾವು ಯಾಕೆ ಹಿರಿಯರ ಕಾಲಿಗೆರಗಿ ನಮಸ್ಕರಿಸಬೇಕು ಅಂತಾ ಹೇಳೋದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ನಾವು ಹಿರಿಯ ಕಾಲಿಗೆರಗಿ ನಮಸ್ಕಾರ ಮಾಡಿದಾಗ, ಸಕಾರಾತ್ಮಕ ಶಕ್ತಿಯ ಪ್ರಭಾವ...

ಶೂರ್ಪನಖಿ ತನ್ನ ಅಣ್ಣ ರಾವಣನ ಮೇಲೆ ದ್ವೇಷ ಸಾಧಿಸಿದ್ದಳು ಗೊತ್ತೇ..?

Spiritual News: ರಾಮಾಯಣದಲ್ಲಿ ಬರುವ ಸೀತಾಪಹರಣ ಕಥೆ ಕೇಳಿದಾಗ, ಹಲವರು ಹೇಳುವುದೇನೆಂದರೆ, ಲಕ್ಷ್ಮಣ ಶೂರ್ಪನಖಿಯ ಮೂಗು ಕತ್ತರಿಸಿದ್ದರ ಕಾರಣಕ್ಕೆ, ಪ್ರೀತಿಯ ತಂಗಿಗೆ ನೋವಾಗಿದ್ದಕ್ಕೆ, ರಾವಣ ಸೀತೆಯನ್ನು ಅಪಹರಿಸಿದ, ಬಳಿಕ ಆಕೆಯನ್ನು ಪ್ರೀತಿಸಿದ ಎನ್ನುತ್ತಾರೆ. ಆದರೆ ಇದು ಶೂರ್ಪನಖಿಯ ದ್ವೇಷವಾಗಿತ್ತು. ಹಾಗಾದ್ರೆ ಯಾಕೆ ಶೂರ್ಪನಖಿ ಅಣ್ಣ ರಾಾವಣನ ವಿರುದ್ಧವೇ ಷಡ್ಯಂತ್ರ ರಚಿಸಿದಳು ಅಂತಾ ತಿಳಿಯೋಣ ಬನ್ನಿ.. ಶೂರ್ಪನಖಿಗೆ...

ಶ್ರೀರಾಮನಿಗೂ ಇದ್ದಳು ಓರ್ವ ಸಹೋದರಿ.. ರಾಣಿ ಶಾಂತಾಳ ಬಗ್ಗೆ ನಿಮಗೆ ಗೊತ್ತೇ..?

Spiritual News:ಅಯೋಧ್ಯಾಪತಿ ಶ್ರೀರಾಮ, ಲಕ್ಷ್ಮಣ,ಭರತ, ಶತ್ರುಘ್ನರನ್ನು ಪಡೆಯುವುದಕ್ಕೆ ದಶರಥ ರಾಜ ಪುತ್ರಕಾಮೇಷ್ಠಿ ಯಾಗ ಮಾಡಿದ ಅನ್ನೋದು ಎಲ್ಲರಿಗೂ ಗೊತ್ತಿದೆ. ಆದರೆ ಶ್ರೀರಾಮನಿಗೂ ಮುನ್ನವೇ ದಶರಥನಿಗೆ ಶಾಂತಾ ಎಂಬ ಮಗಳಿದ್ದಳು. ಹಾಗಾದ್ರೆ ಯಾರು ಈ ಶಾಂತಾ..? ಈಕೆ ಹುಟ್ಟಿದ್ದರೂ, ದಶರಥನೇಕೆ ಪುತ್ರ ಕಾಮೇಷ್ಠಿ ಯಾಗ ಮಾಡಿದ. ಈ ಎಲ್ಲ ವಿಷಯಗಳ ಬಗ್ಗೆ ತಿಳಿಯೋಣ ಬನ್ನಿ.. ರಾಜಾ ದಶರಥ...

ರಾವಣನ ಪತ್ನಿ ಮಂಡೋದರಿಗೆ ಆ ಹೆಸರು ಬರಲು ಕಾರಣವೇನು ಗೊತ್ತೇ..?

Spiritual News:ಶ್ರೀಲಂಕೆಯ ರಾಣಿ,, ಲಂಕಾಪತಿ ರಾವಣನ ಪತ್ನಿ ಮಂಡೋದರಿ ಕೂಡ ರಾಮಾಯಣದಲ್ಲಿ ಬರುವ ಪ್ರಮುಖ ಪಾತ್ರಗಳಲ್ಲಿ ಒಬ್ಬಳು. ಈಕೆಯ ಹೆಸರಿಗೂ ಈಕಗೆಯ ಜನ್ಮಕ್ಕೂ ಒಂದು ಸಂಬಂಧವಿದೆ. ಆ ಕುತೂಹಲಕಾರಿ ಕಥೆಯ ಬಗ್ಗೆ ತಿಳಿಯೋಣ ಬನ್ನಿ.. ರಾಮಾಯಣದ ಉತ್ತರಕಾಂಡದ ಅನುಸಾರ ಮಂಡೋದರಿ, ಅಸುರರ ರಾಜ ಮಾಯಾಸುರ ಮತ್ತು ದೇವಲೋಕದ ಅಪ್ಸರೆ ಹೇಮಾಳ ಮಗಳಾಗಿದ್ದಳು. ಆದರೆ ಈಕೆ ಇವರ...

ಲಕ್ಷ್ಮಣ ಜಲಸಮಾಧಿ ತೆಗೆದುಕೊಳ್ಳಲು ಕಾರಣವೇನು ಗೊತ್ತೇ..?

Spiritual News: ರಾಯಾಣದಲ್ಲಿ ಬರುವ ಮುಖ್ಯವಾದ ಪಾತ್ರದಲ್ಲಿ ಲಕ್ಷ್ಮಣ ಕೂಡ ಒಬ್ಬ. ರಾಮನನ್ನು ನೆನೆಯುವಾಗ ಲಕ್ಷ್ಮಣನನ್ನು ಭಕ್ತರು ಖಂಡಿತವಾಗಿಯೂ ನೆನಪು ಮಾಡಿಕೊಳ್ಳುತ್ತಾರೆ. ಆದರೆ ಅಣ್ಣನ ಮೇಲಿನ ಪ್ರೀತಿಗಾಗಿ ಲಕ್ಷ್ಮಣ ಜಲಸಮಾಧಿಯಾಗಬೇಕಾಯಿತು. ಈ ಕಥೆಯನ್ನು ತಿಳಿಯೋಣ ಬನ್ನಿ.. ಒಮ್ಮೆ ಶ್ರೀರಾಮನ ಅರಮನೆಗೆ ಓರ್ವ ಸಾಧು ಬರುತ್ತಾರೆ. ಅವರು ಶ್ರೀರಾಮನೊಂದಿಗೆ ಗೌಪ್ಯವಾಗಿ ಮಾತನಾಡಬೇಕು. ಮತ್ತು ನಮ್ಮಿಬ್ಬರ ಮಾತನ್ನು ಯಾರೂ...

ಯಾಕೆ ಕುಂಭಕರಣ 6 ತಿಂಗಳು ಮಲಗುತ್ತಾನೆ. 6 ತಿಂಗಳು ತಿನ್ನುತ್ತಾನೆ..?

Spiritual Story: ರಾಮಾಯಣದಲ್ಲಿ ಬರುವ ಕುಂಭಕರಣನ ಪಾತ್ರ ಯಾರಿಗೇ ತಾನೇ ಗೊತ್ತಿಲ್ಲ ಹೇಳಿ. ಈತ 6 ತಿಂಗಳು ನಿದ್ರಿಸುತ್ತಿದ್ದ. ಬಳಿಕ ಎದ್ದು 6 ತಿಂಗಳು ತಿನ್ನುತ್ತಿದ್ದ. ತಿಂದ ಬಳಿಕ ಮತ್ತೆ ಮಲಗುತ್ತಿದ್ದ. ಹಾಗಾಗಿಯೇ ಇಂದಿನ ತಾಯಂದಿರು ತಮ್ಮ ಮಕ್ಕಳನ್ನು ಕುಂಭಕರಣನ ರೀತಿ ಯಾಕೆ ನಿದ್ರಿಸುತ್ತೀ ಎಂದು ಬಯ್ಯುತ್ತಾರೆ. ಹಾಗಾದ್ರೆ ಯಾಕೆ ಕುಂಭಕರಣ ಹೀಗೆ ಮಾಡುತ್ತಿದ್ದನೆಂದು...

ಶನಿವಾರ ಉಗುರು ಕತ್ತರಿಸಬಾರದು ಅಂತಾ ಹೇಳುವುದೇಕೆ ಗೊತ್ತೇ..?

Spiritual Story: ಶನಿವಾರ ಶನಿಯ ವಾರವಾಗಿದೆ. ಹಾಗಾಗಿ ಈ ದಿನ ಕೆಲವು ಪದ್ಧತಿಗಳನ್ನು ನಾವು ಪಾಲಿಸಲೇಬೇಕು. ಶನಿವಾರದ ದಿನ ಕೂದಲು, ಕತ್ತರಿಸಬಾರದು. ವಿವಾಹಿತರು ತಲೆಗೆ ಎಣ್ಣೆ ಹಾಕಿ ಸ್ನಾನ ಮಾಡಬಾರದು. ಉಗುರು ಕತ್ತರಿಸಬಾರದು. ಈ ದಿನ ಮನೆಗೆ ಕಬ್ಬಿಣದ ವಸ್ತು ಖರೀದಿಸಿ ತರಬಾರದು ಅಂತಾ ಹೇಳಲಾಗುತ್ತದೆ. ಹಾಗಾದ್ರೆ ಶನಿವಾರ ಇದೆಲ್ಲ ಮಾಡಿದರೆ ಏನಾಗುತ್ತದೆ ಅಂತಾ...

ಇವುಗಳು ಕನಸಿನಲ್ಲಿ ಬಂದರೆ ಆರ್ಥಿಕ ಲಾಭವಾಗುತ್ತದೆ ಎಂದರ್ಥ

Spiritual Story: ನಾವು ಈ ಮೊದಲು ಕೂಡ ನಿಮಗ ಯಾವ ಕನಸು ಬಿದ್ದರೆ ಏನರ್ಥ ಅನ್ನುವ ಬಗ್ಗೆ ವಿವರಿಸಿದ್ದೇವೆ. ನಾವು ಮಲಗುವುದಷ್ಟೇ ನ್ಮಮ ಕೈಯಲ್ಲಿರುತ್ತದೆ. ಆದರೆ ನಮಗೆ ಬೀಳುವ ಕನಸ್ಸಿನ ಬಗ್ಗೆ ನಮಗೆ ಅರಿವಿರುವುದಿಲ್ಲ. ಅದೇ ರೀತಿ ನಮ್ಮ ಅದೃಷ್ಟ ಖುಲಾಯಿಸುವಂತಿದ್ದರೆ, ಅಥವಾ ಆರ್ಥಿಕ ಲಾಭವಾಗುವಂತಿದ್ದರೆ, ನಮ್ಮ ಕನಸಿನಲ್ಲಿ ಕೆಲ ವಸ್ತುಗಳು ಬರುತ್ತದೆ. ಹಾಗಾದ್ರೆ...

ಜೀವನದಲ್ಲಿ ಇವುಗಳನ್ನು ಮಾತ್ರ ನಿರ್ಲಕ್ಷಿಸಬೇಡಿ ಎನ್ನುತ್ತಾರೆ ಚಾಣಕ್ಯರು

Spiritual Story: ಚಾಣಕ್ಯರು ಜೀವನದಲ್ಲಿ ಯಾವ ರೀತಿ ಇರಬೇಕು..? ಯಾವ ರೀತಿ ಹಣವನ್ನು ಕೂಡಿಡಬೇಕು..? ಯಾವ ರೀತಿ ಜೀವನ ಸಂಗಾತಿಯನ್ನು ಹುಡುಕಬೇಕು..? ಹೀಗೆ ಹಲವು ವಿಷಯಗಳ ಬಗ್ಗೆ ತಮ್ಮ ಚಾಣಕ್ಯ ನೀತಿಯಲ್ಲಿ ಹೇಳಿದ್ದಾಾರೆ. ಅದೇ ರೀತಿ ನಾವು ಯಾವ ವಿಷಯಗಳನ್ನು ನಿರ್ಲಕ್ಷಸಿದರೆ, ಸಮಸ್ಯೆ ಉದ್ಭವಿಸುತ್ತದೆ ಅನ್ನೋ ಬಗ್ಗೆಯೂ ಚಾಣಕ್ಯರು ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img