Sunday, February 8, 2026

chanakya

ಗೋವಿಗೆ ಪಾರ್ವತಿ ದೇವಿ ಶಾಪ ನೀಡಲು ಕಾರಣವೇನು..? ಏನೆಂದು ಶಾಪ ನೀಡಿದ್ದಳು..?

ನಾವು ಹಿಂದೂ ಧರ್ಮಗ್ರಂಥದಲ್ಲಿ ಬರುವ, ಪುರಾಣದಲ್ಲಿ ಬರುವ ಹಲವು ಕಥೆಗಳ ಬಗ್ಗೆ ಕೇಳಿದ್ದೇವೆ, ಓದಿದ್ದೇವೆ. ಆದ್ರೆ ಅದರಲ್ಲಿಯೂ ಹಲವು ವಿಷಯಗಳ ಬಗ್ಗೆ ಕೆಲವರಿಗೆ ಗೊತ್ತಿಲ್ಲ. ಹಾಗೆ ಗೊತ್ತಿಲ್ಲದ ವಿಷಯಗಳಲ್ಲಿ ಪಾರ್ವತಿ ದೇವಿ, ಆಕಳಿಗೆ ಶಾಪ ನೀಡಿದ ಕಥೆಯ ಬಗ್ಗೆ ಹಲವರಿಗೆ ಗೊತ್ತಿಲ್ಲ. ಹಾಗಾಗಿ ನಾವಿಂದು ಪಾರ್ವತಿ ದೇವಿ, ಆಕಳಿಗೆ ಶಾಪ ನೀಡಿದ್ದರ ಬಗ್ಗೆ ಪುರಾಣ...

ಭಾರತದಲ್ಲಿರುವ 10 ಶಿವನ ಬೃಹತ್ ಮೂರ್ತಿಗಳಿವು..

ನೇಪಾಳ ಬಿಟ್ಟರೆ, ನಂತರ ಹಿಂದೂ ದೇಶ ಅನ್ನಿಸಿಕೊಂಡಿರುವುದು ನಮ್ಮ ಭಾರತ. ಭಾರತದಲ್ಲಿ ಹಿಂದೂ ಧರ್ಮಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದ್ದು, ಇಲ್ಲಿ ಹಿಂದೂ ದೇವರಿಗೆ ಸಂಬಂಧಿಸಿದಂತೆ ಹಲವು ದೇವಸ್ಥಾನಗಳಿದೆ. ಅಂತೆಯೇ ಹಿಂದೂ ದೇವರ ದೊಡ್ಡ ದೊಡ್ಡ ಮೂರ್ತಿಗಳಿದೆ. ಅದರಲ್ಲಿ ಹೆಚ್ಚು ಶಿವನ ಮೂರ್ತಿಗಳೇ ಇವೆ. ಹಾಗಾದ್ರೆ ಭಾರದಲ್ಲಿರುವ ದೊಡ್ಡ ಶಿವನ ಮೂರ್ತಿಗಳ ಬಗ್ಗೆ ಮಾಹಿತಿ ತಿಳಿಯೋಣ...

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 6

ಭಾಗ ಒಂದು, ಎರಡು, ಮೂರು, ನಾಲ್ಕು ಮತ್ತು ಐದನೇಯ ಭಾಗದಲ್ಲಿ ನಾವು ಶ್ರೀ ವಿಷ್ಣುವಿನ 20 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಆರನೇಯ ಭಾಗದಲ್ಲಿ ವಿಷ್ಣುವಿನ ಉಳಿದ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ. ಇಪ್ಪತ್ತೊಂದನೇಯ ಅವತಾರ ಶ್ರೀ ಕೃಷ್ಣ. ಅಧರ್ಮದ ನಾಶ ಮಾಡಲು ಬಂದವನೇ ಭಗವಾನ್ ಶ್ರೀಕೃಷ್ಣ. ವಾಸುದೇವ ಮತ್ತು ದೇವಕಿಯ ಎಂಟನೇ ಪುತ್ರನಾಗಿ...

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 5

ಭಾಗ ಒಂದು, ಎರಡು, ಮೂರು ಮತ್ತು ನಾಲ್ಕನೇಯ ಭಾಗದಲ್ಲಿ ನಾವು ಶ್ರೀ ವಿಷ್ಣುವಿನ 16 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಐದನೇಯ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ. ಹದಿನೇಳನೇಯ ಅವತಾರ ಶ್ರೀಹರಿ ಅವತಾರ. ತ್ರಿಕೂಟ ಎಂಬ ಪರ್ವತದಲ್ಲಿ ಒಂದು ಆನೆ ತನ್ನ ಹೆಂಡತಿಯೊಂದಿಗೆ ವಾಸವಿತ್ತು. ಒಮ್ಮೆ ಅದು ಸ್ನಾನಕ್ಕಾಗಿ ನದಿಯ...

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 4

ಭಾಗ ಒಂದು, ಎರಡು ಮತ್ತು ಮೂರನೇಯ ಭಾಗದಲ್ಲಿ ನಾವು ಶ್ರೀ ವಿಷ್ಣುವಿನ 12 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ನಾಲ್ಕನೇಯ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ. ಹದಿಮೂರನೇಯ ಅವತಾರ ಮೋಹಿನಿ ಅವತಾರ. ಸಮುದ್ರ ಮಂಥನ ಮಾಡಿದ್ದೇ ಅಮೃತಕ್ಕಾಗಿ. ಅಮೃತ ಕುಡಿದರೆ ಅಮರರಾಗುತ್ತಾರೆ ಅನ್ನೋ ವಿಷಯ, ರಾಕ್ಷಸರಿಗೂ, ದೇವತೆಗಳಿಗೂ ಗೊತ್ತಿತ್ತು. ಹೀಗಾಗಿ...

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 3

ಭಾಗ ಒಂದು ಮತ್ತು ಎರಡರಲ್ಲಿ ನಾವು ಶ್ರೀ ವಿಷ್ಣುವಿನ 8 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಮೂರನೇಯ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ. ಒಂಭತ್ತನೇಯ ಅವತಾರ ಆದಿರಾಜ ಪ್ರಥು. ಮನುವಿನ ವಂಶದಲ್ಲಿ ಅಂಗ ಎಂಬ ರಾಜನ ವಿವಾಹ ಮೃತ್ಯುವಿನ ಮಾನಸ ಪುತ್ರಿ ಸುನಿತಾಳೊಂದಿಗೆ ನೆರವೇರಿತು. ಅವರಿಗೆ ಓರ್ವ ಪುತ್ರ ಜನಿಸಿದ....

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 2

ಭಾಗ ಒಂದರಲ್ಲಿ ನಾವು ಶ್ರೀ ವಿಷ್ಣುವಿನ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಎರಡನೇ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ. ಐದನೇಯ ಅವತಾರ ಕಪಿಲ ಮುನಿಯ ಅವತಾರ. ಮಹರ್ಷಿ ಕರ್ದಮ ಮತ್ತು ದೇವವತಿಯ ಪುತ್ರನಾದ ಕಪಿಲ ಮುನಿಯ ಸಿಟ್ಟಿನಿಂದಲೇ, ಮಹಾಭಾರತ ಯುದ್ಧ ಸಮಯದಲ್ಲಿ ಸಾಗರ ರಾಜನ 8 ಸಾವಿರ ಗಂಡು...

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 1

ಹಿಂದೂ ಧರ್ಮದ ದೇವರ ಬಗ್ಗೆ ಇರುವ ಹಲವು ಪೌರಾಣಿಕ ಹಿನ್ನೆಲೆಯಲ್ಲಿ ಹಲವು ವಿಷಯಗಳ ಬಗ್ಗೆ ನಾವು ನಿಮಗೆ ಹೇಳಿದ್ದೇವೆ. ಅದರಲ್ಲಿ ಶಿವನ ಅವತಾರವೂ ಒಂದು. ಇದೇ ಮಹಾಶಿವರಾತ್ರಿಯ ಸಮಯದಲ್ಲಿ ನಾವು ಶಿವನ 19 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೆವು. ಅದೇ ರೀತಿ ಇಂದು ನಾವು ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ...

ಋತುಚಕ್ರದ ಸಮಯದಲ್ಲಿ ಮಾಡಬಾರದ ಕೆಲಸಗಳಿವು..

ಹಿಂದೂ ಸಂಪ್ರದಾಯದಲ್ಲಿ ಋತುಚಕ್ರವಿದ್ದ ಹೆಣ್ಣು ಮಕ್ಕಳು, ಅಡಿಗೆ ಮಾಡುವಂತಿಲ್ಲ, ಪೂಜೆ ಮಾಡುವಂತಿಲ್ಲ, ತುಳಸಿ ಗಿಡ ಬಳಿ ಹೋಗುವಂತಿಲ್ಲ. ಹೀಗೆ ಇತ್ಯಾದಿ ಪದ್ಧತಿಗಳಿವೆ. ಇದೆಲ್ಲ ಪದ್ಧತಿಯನ್ನ ನಮ್ಮ ಹಿರಿಯರು ಸುಮ್ಮನೆ ಮಾಡಿದ್ದಲ್ಲ. ಇದಕ್ಕೆ ವೈಜ್ಞಾನಿಕ ಕಾರಣಗಳೂ ಇದೆ. ಹಾಗಾದ್ರೆ ಋತುಚಕ್ರದ ಸಮಯದಲ್ಲಿ ಹೆಣ್ಣು ಯಾವ ಕೆಲಸಗಳನ್ನ ಮಾಡಬಾರದು..? ಯಾಕೆ ಮಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲು...

ರಸ್ತೆಯಲ್ಲಿ ಸಿಕ್ಕ ದುಡ್ಡನ್ನು ತೆಗೆದುಕೊಂಡರೆ ಒಳ್ಳೆಯದೋ..? ಕೆಟ್ಟದ್ದೋ..?

ಎಷ್ಟೇ ಶ್ರೀಮಂತನಾದರೂ, ರಸ್ತೆಯಲ್ಲಿ ದುಡ್ಡು ಸಿಕ್ಕರೆ, ವ್ಯಕ್ತಿಯ ಮುಖದಲ್ಲಿ ನಗು ಅರಳುವುದು ಸಹಜ. ಆದರೆ ರಸ್ತೆಯಲ್ಲಿ ಸಿಗುವ ದುಡ್ಡು, ತೆಗೆದುಕೊಳ್ಳುವುದು ಒಳ್ಳೆಯದ್ದೋ..? ಕೆಟ್ಟದ್ದೋ..? ಅನ್ನೋ ಬಗ್ಗೆ ಹಲವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ಆ ಬಗ್ಗೆ ಇಂದು ನಾವು ಮಾಹಿತಿ ನೀಡಲಿದ್ದೇವೆ. ನಾಣ್ಯಗಳೊಟ್ಟಿಗೆ ಅರಿಷಿನ ಕುಂಕುಮ, ಎಲೆ ಅಡಿಕೆ, ಮೆಣಸಿನ ಕಾಯಿ, ನಿಂಬೆಹಣ್ಣು ಇತ್ಯಾದಿಗಳಿದ್ದರೆ,  ಅದನ್ನ ಮುಟ್ಟಲು ಹೋಗಬೇಡಿ....
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img