Sunday, February 8, 2026

chanakya

ಅಶ್ವಿನಿ ದೇವತೆಗಳು ಯಾರು..? ಇವರೇಕೆ ಅಸ್ತು ಅಸ್ತು ಎನ್ನುತ್ತಾರೆ..?

Spiritual Story: ನಾವು ಮುಸ್ಸಂಜೆ ಹೊತ್ತಿನಲ್ಲಿ ಕೆಟ್ಟದಾಗಿ ಮಾತನಾಡಿದರೆ, ಜಗಳವಾಡಿದರೆ, ಹಿರಿಯರು, ಹಾಗೆಲ್ಲ ಮಾತನಾಡಬೇಡ ಅಶ್ವಿನಿ ದೇವತೆಗಳು ಅಸ್ತು ಅಸ್ತು ಎನ್ನುತ್ತಾರೆ ಎಂದಿರುವುದನ್ನು ನೀವು ಕೇಳಿರುತ್ತೀರಿ. ಹಾಗಾದ್ರೆ ಅಶ್ವಿನಿ ದೇವತೆಗಳು ಯಾರು..? ಇವರೇಕೆ ಅಸ್ತು ಅಸ್ತು ಎನ್ನುತ್ತಾರೆ. ಇವರು ಅಸ್ತು ಅಂದ್ರೆ ಏನಾಗುತ್ತದೆ ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಅಶ್ವಿನಿ ದೇವತೆಗಳು ಅಂದ್ರೆ,...

ಈ 4 ರಾಶಿಯವರು ಸೌಮ್ಯ ಸ್ವಭಾವದವರು

Spiritual Story: ಒಂದೊಂದು ರಾಶಿಯವರಿಗೂ ಒಂದೊಂದು ಗುಣವಿರುತ್ತದೆ. ಕೆಲವರಿಗೆ ಸಿಟ್ಟು, ಕೆಲವರಿದ್ದು ಮೌನ, ಕೆಲವರು ಸದಾ ನಗು ನಗುತ್ತಲೇ ಇರುತ್ತಾರೆ, ಇನ್ನು ಕೆಲವರು ಎಷ್ಟೇ ಅನುಕೂಲ ಇದ್ದರು, ಸಿಟ್ಟು ಮುಸುಡಿಯಲ್ಲೇ ಇರುತ್ತಾರೆ. ಸದಾ ಇನ್ನೊಬ್ಬರ ಬಗ್ಗೆ ಕೊಂಕು ಮಾತನಾಡುತ್ತಲೇ ಇರುತ್ತಾರೆ. ಅದೇ ರೀತಿ ನಾವಿಂದು ಸೌಮ್ಯ ಸ್ವಭಾವದ ರಾಶಿಯವರ ಬಗ್ಗೆ ಹೇಳಲಿದ್ದೇವೆ. ಕರ್ಕ ರಾಶಿ: ಕರ್ಕ...

ಈ ಮೂರ್ತಿಯನ್ನು ನಿಮ್ಮ ಆಫೀಸ್ ಟೇಬಲ್ ಮೇಲಿಟ್ಟರೆ ಅದೃಷ್ಟ ನಿಮ್ಮ ಪಾಲು

Spiritual Story: ನಮ್ಮ ಕೆಲಸದಲ್ಲಿ ನಾವು ಅಭಿವೃದ್ಧಿ ಹೊಂದಬೇಕು. ಕೆಲಸದಲ್ಲಿ ಯಶಸ್ಸು ಸಾಧಿಸಬೇಕು ಅನ್ನುವಹಲವರು ದೇವರನ್ನು ನಂಬುತ್ತಾರೆ. ಅಂಥವರು ತಾವು ಕೆಲಸ ಮಾಡುವ ಟೇಬಲ್ ಮೇಲೆ ಯಾವ ದೇವರ ಮೂರ್ತಿಯನ್ನು ಇಟ್ಟರೆ, ಅವರಿಗೆ ಯಶಸ್ಸು ಸಿಗುತ್ತದೆ ಅನ್ನೋ ಬಗ್ಗೆ ನಾವಿಂದು ಹೇಳಲಿದ್ದೇವೆ. ಮೊದಲನೇಯದಾಗಿ ಪ್ರಥಮ ಪೂಜಿತ ಗಣಪತಿ. ಹಲವರು ತಮ್ಮ ಕೆಲಸದ ಟೇಬಲ್ ಮೇಲೆ ಗಣಪತಿ...

ಬುಧವಾರದ ದಿನ ನಾವು ಏಕೆ ಗಣೇಶನ ಪೂಜೆ ಮಾಡಬೇಕು ಗೊತ್ತಾ?

Spiritual Story:ಗಣೇಶನನ್ನು ಪ್ರಥಮ ಪೂಜಿತನೆಂದು ಹೇಳಲಾಗುತ್ತದೆ. ಯಾವುದೇ ಕೆಲಸಕ್ಕೂ ಮುನ್ನ ಗಣಪತಿ ಆಶೀರ್ವಾದ ಸಿಕ್ಕರೆ, ಆ ಕೆಲಸ ಯಾವುದೇ ವಿಘ್ನವಿಲ್ಲದೇ, ನಿರ್ವಿಘ್ನವಾಗಿ ನಡೆಯುತ್ತದೆ. ಆದರೆ ಹಲವರು ಮಂಗಳವಾರದ ದಿನ ಶ್ರೀಗಣೇಶನ ಪೂಜೆ ಮಾಡಬೇಕು ಎನ್ನುತ್ತಾರೆ. ಆದರೆ ಬುಧವಾರದಂದು ಗಣಪತಿಯನ್ನು ಪೂಜಿಸಬೇಕು. ಗಣಪತಿಯನ್ನು ಪ್ರತಿದಿನ ಪೂಜಿಸುವುದು ಉತ್ತಮ. ಆದರೆ ಬುಧವಾರದಂದು ಮಹಾಗಣಪತಿಯನ್ನು ಆರಾಧಿಸಬೇಕು. ಬುಧವಾರದಂದು ಶ್ರೀಗಣೇಶನನ್ನು ಪೂಜಿಸಿದರೆ,...

ಶಬರಿ ಯಾರು..? ಆಕೆ ಶ್ರೀರಾಮನಿಗಾಗಿ ಯಾಕೆ ಕಾದಳು..?

Spiritual Story: ರಾಮನ ಪರಮ ಭಕ್ತೆ ಯಾರು ಎಂದು ಕೇಳಿದರೆ, ಅದಕ್ಕೆ ಸಿಗುವ ಉತ್ತರ ಶಬರಿ. ಹಾಗಾಗಿ ಇಂದು ನಾವು ಶಬರಿ ಯಾರು, ಆಕೆ ಏಕೆ ರಾಮನಿಗಾಗಿ ಕಾದಳು ಎಂಬ ಬಗ್ಗೆ ಕಥೆ ಹೇಳಲಿದ್ದೇವೆ. ಶಬರಿ ಕಾಡುಜನಾಂಗದವಳಾಗಿದ್ದು, ಆಕೆ ತನ್ನ ತಂದೆ ತಾಯಿ ಸಹೋದರಿಯೊಂದಿಗೆ ಕಾಡಿನಲ್ಲಿ ವಾಸಿಸುತ್ತಿದ್ದಳು. ಒಮ್ಮೆ ಜ್ಯೋತಿಷಿಯೊಬ್ಬರು ಬಂದು, ಶಬರಿ ಸನ್ಯಾಸಿಯಾಗಲಿದ್ದಾಳೆ ಎಂದು...

ರಾಮಕೋಟಿಯನ್ನು ಯಾಕೆ ಬರಿಯಬೇಕು..? ಇದರ ನಿಯಮಗಳೇನು..?

Spiritual News: ಅಯೋಧ್ಯಾ ರಾಮಮಂದಿರ ಉದ್ಘಾಟನೆ ಬಳಿಕ, ಅಲ್ಲಿ ನಡೆಯುವ ಹೋಮ ಹವನಕ್ಕೆ ರಾಮಕೋಟಿಯನ್ನು ಹಾಕುತ್ತಾರೆ. ಅಂದರೆ, ಭಕ್ತರು ಕೋಟಿ ಬಾರಿ ಬರೆದ ರಾಮನಾಮ ಜಪದ ಪುಸ್ತಕವನ್ನು ಹೋಮಕ್ಕೆ ಹಾಕುತ್ತಾರೆ. ಹಾಗಾದರೆ ರಾಮಕೋಟಿಯನ್ನು ಯಾಕೆ ಬರೆಯಬೇಕು..? ಇದನ್ನು ಬರೆಯಲು ಇರುವ ನಿಯಮವೇನು ಅಂತಾ ತಿಳಿಯೋಣ ಬನ್ನಿ.. ಶ್ರೀರಾಮ ಜಯರಾಮ, ಜಯ ಜಯರಾಮ ಇದನ್ನೇ ಕೋಟಿ ಬಾರಿ...

ಶ್ರೀರಾಮನಿಂದಲೇ ರಾವಣನ ಸಂಹಾರವಾಗಿದ್ದೇಕೆ ಗೊತ್ತೇ..?

Spiritual News: ಶಸ್ತ್ರ-ಶಾಸ್ತ್ರ ವಿದ್ಯಾಪಾರಂಗತ, ಸಕಲಕಲಾವಲ್ಲಭ, ನವಗ್ರಹಗಳನ್ನೇ ತನ್ನ ಅಡಿಯಲ್ಲಿರಿಕೊಂಡಿದ್ದ ಲಂಕಾಧಿಪತಿ ರಾವಣನ ಸಂಹಾರವಾಗಿದ್ದು, ಮಾನವರೂಪಿ ಶ್ರೀರಾಮನಿಂದ. ಹಾಗಾದರೆ ರಾವಣನನ್ನು ಕೊಲ್ಲಲು ಶ್ರೀರಾಮನೇ ಏಕೆ ಜನ್ಮ ತಾಳಬೇಕಾಯಿತು ಅನ್ನೋ ಬಗ್ಗೆ ಒಂದು ಕಥೆ ಇದೆ. ಆ ಬಗ್ಗೆ ತಿಳಿಯೋಣ ಬನ್ನಿ.. ತ್ರೇತಾಯುಗದಲ್ಲಿ ಪ್ರತಾಪ್‌ವಾನ್, ಅರಿಮರ್ದನ, ಧರ್ಮರುಚಿ ಎಂಬ ಮೂವರು ವ್ಯಕ್ತಿಗಳಿದ್ದರು. ಇವರಿಗೆ ಬ್ರಾಹ್ಮಣರಿಂದ ಶಾಪ ಸಿಕ್ಕ...

ಶ್ರೀರಾಮ 14 ವರ್ಷಗಳ ವನವಾಸ ಅನುಭವಿಸಲು ಕಾರಣವೇನು..?

Spiritual News: ನಮ್ಮ ಜೀವನದಲ್ಲಿ ಏನೇನು ಆಗಬೇಕು ಅಂತಾ ದೇವರು ಮೊದಲೇ ಬರೆದಿರುತ್ತಾನೆ ಎಂದು ಹಿರಿಯರು ಹೇಳುವುದನ್ನು ನಾವು ಕೇಳಿರುತ್ತೇವೆ. ಅದೇ ರೀತಿ ಶ್ರೀರಾಮ ವನವಾಸ ಮಾಡಲು ಕೂಡ, ಕಾರಣವಿತ್ತು. ಕೈಕೆ ಸುಮ್ಮನೆ ಶ್ರೀರಾಮನಿಗೆ ವನವಾಸಕ್ಕೆ ಕಳುಹಿಸಿರಲಿಲ್ಲ. ಅದರ ಹಿಂದೆ ಲೋಕ ಕಲ್ಯಾಣದ ಕಾರಣವಿತ್ತು. ಶ್ರೀರಾಮನ ವನವಾಸದ ಕಾರಣ ತಿಳಿಯೋಣ ಬನ್ನಿ.. ಶ್ರೀರಾಮನನ್ನು ಅತ್ಯಂತ ಪ್ರೀತಿಯಿಂದ...

ಇದು ಪ್ರಭು ಶ್ರೀರಾಮನ ಜನ್ಮ ಕಥೆ

Spiritual News: ಶ್ರೀವಿಷ್ಣು ದಶಾವತಾರ ತೆಗೆದುಕೊಂಡಿದ್ದು, ಏಳನೇ ಅವತಾರವೇ ಶ್ರೀರಾಮನ ಅವತಾರ. ತ್ರೇತಾಯುಗದಲ್ಲಿ, ಮನುಷ್ಯ ರೂಪದಲ್ಲಿ ಬಂದ ವಿಷ್ಣು, ಶ್ರೀರಾಮನ ಅವತಾರವನ್ನು ತಾಳಿದ. ಈ ಹಿಂದೆ ಒಂದು ಕಥೆ ಇದೆ. ರಾಜಾ ದಶರಥನಿಗೆ ಮಕ್ಕಳಿರಲಿಲ್ಲ. ಹಾಗಾಗಿ ಅವನು ಋಷಿಮುನಿಗಳ ಸಲಹೆಯಂತೆ, ಪುತ್ರ ಕಾಮೇಷ್ಠಿ ಯಾಗವನ್ನು ಮಾಡಿದ. ಈ ಯಾಗದಲ್ಲಿ ಭಾಗವಹಿಸಲು, ಹಲವಾರು ಋಷಿಮುನಿಗಳು, ವೇದ ವಿದ್ಯಾ...

ಅಯೋಧ್ಯೆ ಗರ್ಭಗುಡಿಯಲ್ಲಿ ಆಸೀನನಾದ ರಾಮಲಲ್ಲಾ: ಪಟ ವೈರಲ್

National News: ಅಯೋಧ್ಯೆ ರಾಮಮಂದೀರಕ್ಕೆ ನಿನ್ನೆಯಷ್ಟೇ ರಾಮಲಲ್ಲಾನನ್ನು ತಂದು ಪ್ರತಿಷ್ಠಾಪನೆ ಮಾಡಲಾಯಿತು. ಇಂದು ಬಾಲರಾಮನ ಮೂರ್ತಿಯ ಫೋಟೋ, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹವನ್ನು ನಿನ್ನೆಯಷ್ಟೇ ಬಿಗಿಭದ್ರತೆಯ ಮೂಲಕ, ಕ್ರೇನ್‌ನಲ್ಲಿ ಗರ್ಭಗುಡಿಗೆ ತಂದಿಡಲಾಗಿದೆ. ಇದೀಗ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಪ್ಪು ಶಿಲೆಯ ಮೂರ್ತಿಗೆ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img